ಬೆಳಗಾವಿ: ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …
Read More »ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್
ಬೆಂಗಳೂರು: ‘ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ’ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಬಿಜೆಪಿ ಆರ್ಥಿಕ ಪ್ರಕೋಷ್ಠವು ಕೇಂದ್ರ ಬಜೆಟ್ ಕುರಿತು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಮಾತಿತ್ತು. ದೀನದಯಾಳ್ ಉಪಾಧ್ಯಾಯರ ‘ಅಂತ್ಯೋದಯ’ ಚಿಂತನೆಗಳೊಂದಿಗೆ ಇಂತಹ ಮಾತುಗಳನ್ನು ತೊಡೆದು ಹಾಕಲು …
Read More »ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು. ಮೀಸಲಾತಿಗಾಗಿ ಆಗ್ರಹಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮಗೆ ನಿಗಮ, ಮಂಡಳಿ ಅಥವಾ ಅನುದಾನ ಬೇಡ. ‘2ಎ’ ಮೀಸಲಾತಿಯೇ ನಮ್ಮ ಬೇಡಿಕೆ. ಅದು ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು. ಮೀಸಲಾತಿಗಾಗಿ 2012ರಿಂದಲೂ …
Read More »ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರೋ ಸವಾರರ ಬಳಿ ದುಪ್ಪಟ್ಟು ಹಣ ವಸೂಲಿ, ಗುತ್ತಿಗೆದಾರನ ಆಟಟೋಪಕ್ಕೆ ಇಲ್ವಾ ಬ್ರೇಕ್?
ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ರಾಜಧಾನಿಯ ಜನ ಸೇರಿದಂತೆ ಸಾವಿರಾರು ಪ್ರವಾಸಿಗರು ನಿತ್ಯ ಲಗ್ಗೆ ಇಡ್ತಾರೆ. ಹೀಗೆ ಗಿರಿಧಾಮಕ್ಕೆ ಬರುವ ಬೈಕ್ ಸವಾರ ಪ್ರವಾಸಿಗಳಿಂದ ಗಿರಿಧಾಮದಲ್ಲಿ ಅಕ್ರಮ ವಸೂಲಿ ನಡೆಯುತ್ತೆ ಅನ್ನೋ ಮಾಹಿತಿ ಟಿವಿ9ಗೆ ಸಿಕ್ಕಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಗುತ್ತಿಗೆದಾರ ಸತ್ಯನಾರಾಯಣ, ಹೆಲ್ಮೆಟ್ ಸಂಗ್ರಹ ನೆಪದಲ್ಲಿ ಬೈಕ್ ಸವಾರರಿಂದ ನಿಗದಿಗಿಂತ ಐದಾರು ಪಟ್ಟು ಹೆಚ್ಚು ಹಣ ವಸೂಲಿ ಮಾಡ್ತಿರುವ ದೃಶ್ಯ …
Read More »ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮ
ಬೆಂಗಳೂರು : ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮವೊಂದನ್ನು ಕೈಗೊಂಡಿದ್ದು, ದೂರ ಮಾರ್ಗಗಳಿಗೆ ಬಸ್ ಚಲಾಯಿಸುವ ಕೆಎಸ್ ಆರ್ ಟಿಸಿ ಚಾಲಕರು ಮಾರ್ಗಮಧ್ಯೆ ವಿಶ್ರಾಂತಿ ಪಡೆಯಲು ತನಿಖಾ ಬಿಂದುಗಳನ್ನು ಸ್ಥಾಪಿಸಲಾಗಿದೆ. ದೂರದ ಮಾರ್ಗಗಳಿಗೆ ಸಂಚರಿಸುವ ವಾಹನಗಳ ಚಾಲಕರಿಗೆ ವಿಶ್ರಾಂತಿಯಿಲ್ಲದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುತ್ತಿದೆ. ಹೀಗಾಗಿ ಚಾಲಕರು ಮಾರ್ಗಮಧ್ಯೆ 15 ನಿಮಿಷ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಕೆಎಸ್ಆರ್ ಟಿಸಿ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ. ಕೆಎಸ್ಆರ್ ಟಿಸಿ …
Read More »ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ :ಎಚ್ಚರಿಕೆ ನೀಡಿದ ಮಹಾ ಸಿಎಂ
ಮುಂಬೈ : ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಗತ್ಯ ಇರುವ ಕಡೆಗಳಲ್ಲಿ ನಾಳೆ ಸಂಜೆಯಿಂದಲೇ ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿಸಿದರು. ‘ಲಾಕ್ ಡೌನ್ ಇದ್ದಕ್ಕಿದ್ದಂತೆ ಪ್ರಾರಂಭವಾಗುವುದಿಲ್ಲ. ನಾವು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ಹಾಕುತ್ತಿಲ್ಲ. ನಾಳೆ ಸಂಜೆಯಿಂದಲೇ ಅಗತ್ಯವಿರುವೆಡೆ ಲಾಕ್ …
Read More »ಜಿ ಎನ್ ಎಸ್ ಶಾಲೆಯ 1998-99 ವಿದ್ಯಾರ್ಥಿಗಳಿಂದ ಗುರುಗಳಿಗೆ ಗುರುಸ್ಮoತಿ ಕಾರ್ಯಕ್ರಮ
ಗೋಕಾಕ: ದೇಶದ ಸಮಸ್ಯೆಯನ್ನು ನಿವಾರಿಸಲು ಯುವ ಶಕ್ತಿಯಿಂದ ಮಾತ್ರ ಸಾಧ್ಯ. ಆರೋಗ್ಯಯುತ ಭಾರತವಾಗಬೇಕು. ಭಾರತೀಯ ಸಂಸ್ಕøತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ಅವರು ರವಿವಾರದಂದು ಇಲ್ಲಿಯ ಶುಭಂ ಗಾರ್ಡನ್ನಲ್ಲಿ ಜರುಗಿದ ನಗರದ ಜಿಎನ್ಎಸ್ ಶಾಲೆಯ 1998-99 ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ನಮನ ಹಾಗೂ ಸ್ನೇಹಿತರ ಪುನರ್ ಮಿಲನ ಹಾಗೂ ಗುರುಸ್ಮøತಿ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …
Read More »ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. …
Read More »9 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಪಾಟ್ನಾ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ. ಪಾಟ್ನಾದಿಂದ 140 ಕಿ.ಮೀ. ದೂರದಲ್ಲಿರುವ ಬಾಕ್ರೌರು ಹಳ್ಳಿಯಲ್ಲಿನ ಪ್ರಮುಖ ಶಂಕಿತನ ಮನೆಯಿಂದ ಬ್ಯಾಂಗ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹವನ್ನು ಆಗಸ್ಟ್ 25 ರಂದು ಗೋಪಾಲ್ ಗಂಜ್ …
Read More »ಬಜೆಟ್ ಪೂರ್ವಭಾವಿ ಸಭೆಗಳು ಮುಕ್ತಾಯ: ಸಿಎಂ ಯಡಿಯೂರಪ್ಪ
ಬೆಂಗಳೂರು, ಫೆ. 19: ಬರುವ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಬಜೆಟ್ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಗಳು ಮುಗಿದಿವೆ ಎಂದು ಅವರು ಹೇಳಿದ್ದಾರೆ. ಗೃಹ ಇಲಾಖೆ ಸೇರಿದಂತೆ ಇನ್ನೆರಡು ಇಲಾಖೆಗಳು ಬಾಕಿ ಇವೆ. ಇನ್ನು ಅರ್ಧ ದಿನ ಸಭೆ ಮಾಡಿದರೆ ಬಜೆಟ್ ಪೂರ್ವ ತಯಾರಿ ಮುಗಿಯುತ್ತದೆ. ಇದಾದ ನಂತರ ಬಜೆಟ್ …
Read More »
Laxmi News 24×7