ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪುಟ ಸಂಖ್ಯೆ -82 ಹಾಗೂ 83ರಲ್ಲಿನ ವಿಷಯಾಂಶಗಳನ್ನು ಬೋಧನೆ, ಕಲಿಕೆ, ಮೌಲ್ಯಮಾಪನಕ್ಕೆ ಪರಿಗಣಿಸದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಸುತ್ತೋಲೆ ಹೊರಡಿಸಿದ್ದು, 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7, …
Read More »87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …
Read More »ಫೆ.24ರಿಂದ ಗೂಗಲ್ ನ ಈ ಸೇವೆ ಅಲಭ್ಯ
ನವದೆಹಲಿ: ಗೂಗಲ್ ಫೆ.24ರಿಂದ ಪ್ಲೇ ಮ್ಯೂಸಿಕ್ ಸೇವೆಯನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದು, ಇದಕ್ಕೆ ಮೊದಲು ಎಲ್ಲಾ ರೀತಿಯ ಡೆಟಾ ಉಳಿಸಿಕೊಳ್ಳಲು ಗ್ರಾಹಕರಿಗೆ ಸೂಚಿಸಿದೆ. ನಾವು ಆದಷ್ಟು ಬೇಗನೆ ಗೂಗಲ್ ಪ್ಲೇ ಮ್ಯೂಸಿಕ್ ನ ಲೈಬ್ರೇರಿ ಮತ್ತು ಡೆಟಾ ಡಿಲೀಟ್ ಮಾಡುತ್ತಿದ್ದೇವೆ. ಫೆ.24ರಂದು ಪ್ಲೇ ಮ್ಯೂಸಿಕ್ ನ ಕೊನೆಯ ದಿನವಾಗಿದೆ. ಮ್ಯೂಸಿಕ್ ಲೈಬ್ರೇರಿ, ಅಪ್ ಲೋಡ್, ಇತ್ಯಾದಿಗಳು ಕೂಡ ಡಿಲೀಟ್ ಆಗಲಿದೆ. ಇದರ ಬಳಿಕ ಇದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. …
Read More »ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು ರಾಜ್ಯ ಸರ್ಕಾರ ತಕ್ಷಣ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕುರುಬ ಎಸ್.ಟಿ. ಹೋರಾಟ ಸಮಿತಿ ಕಾರ್ಯದರ್ಶಿ ರಾಜೇಂದ್ರ ಸಣ್ಣಕ್ಕಿ, ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ದರೆ ರಾಜ್ಯದ ವಿವಿಧೆಡೆಗಳಲ್ಲಿ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ. …
Read More »ಮಿಜೋರಾಂನಲ್ಲಿ ಅಪಾರ ಪ್ರಮಾಣದ ಆಮೆ, ಸರೀಸೃಪಗಳ ವಶ
ಐಜ್ವಾಲ್, ಫೆ.19 (ಪಿಟಿಐ)- ಮಿಜೋರಾಂನ ಚಂಪಾಯ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಮೆಗಳು, ಸರೀಸೃಪಗಳು ಹಾಗೂ ವಿಲಕ್ಷಣ ರೀತಿಯ ಬೀಜಗಳನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಸ್ಟಂಸ್ ಇಲಾಖೆ ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ 20 ಚುಕ್ಕಿ ಆಮೆಗಳನ್ನು, 38 ಕೆಂಪು ಪಾದ ಆಮೆಗಳನ್ನು, 17 ಹಳದಿ, ಕಿತ್ತಳೆ, ಹಸಿರು ಇಗುವಾನಾ, ಮೂರು ಗಡ್ಡದ ಡ್ರಾಗನ್, 3 ಅಲ್ಬಿನೋ ಇಗುವಾನ, ವಿಲಕ್ಷಣ ಬೀಜಗಳು ಹಾಗೂ ಗೊಬ್ಬರವನ್ನು ಜಿಲ್ಲೆಯ …
Read More »ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆ ಗಲ್ಲುಶಿಕ್ಷೆ ವಿಧಿಸಿರುವ ನ್ಯಾಯಾಲಯ
ಗದಗ: ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಪರಾಧಿ ರೋಣ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಪ್ರಶಾಂತಗೌಡ ಎಂದು ತಿಳಿದುಬಂದಿದೆ. ಪ್ರೀತಿಯ ಹೆಸರಲ್ಲಿ ಮಹಿಳೆಯನ್ನು ನಂಬಿಸಿ ವಿವಾಹವಾಗಿದ್ದ. ಇಬ್ಬರ ಪ್ರೀತಿ ಸಂಕೇತವಾಗಿ ಮಗ ಹುಟ್ಟಿದ್ದ. ಆದರೆ ಪ್ರಶಾಂತನಿಗೆ ಪತ್ನಿ-ಮಗ ಬೇಕಿರಲಿಲ್ಲ. ಮಹಿಳೆಯನ್ನು ನಂಬಿಸಿ ಪ್ರೀತಿ ಹೆಸರಲ್ಲಿ ದೋಖಾ ಮಾಡಿದ್ದ ಈ …
Read More »ನನಗೆ ನೋಟಿಸ್ ಬಂದಿದೆ.ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂದು 11 ಪುಟಗಳ ಉತ್ತರ ಬರೆದಿದ್ದೇನೆ.
ಬೆಂಗಳೂರು: ನಾನು ಪಕ್ಷದ ವಿರುದ್ಧವಾಗಲಿ ಅಥವಾ ನಮ್ಮ ನಾಯಕರಾದ ನರೇಂದ್ರ ಮೋದಿ ವಿರುದ್ಧವಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬ ರಾಜಕಾರಣ ಹಾಗೂ ವಿಜಯೇಂದ್ರರ ವರ್ಗಾವಣೆ ದಂಧೆ ಬಗ್ಗೆ ಮಾತ್ರ ಆರೋಪಿಸಿದ್ದೇನೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಟ್ನಿಂದ ನನಗೆ ನೋಟಿಸ್ ಬಂದಿದೆ. ನೋಟಿಸ್ಗೆ 11 ಪುಟಗಳ ಉತ್ತರ ಬರೆದಿದ್ದೇನೆ. ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ …
Read More »ಬಿಹಾರದಲ್ಲಿ ಬಿಜೆಪಿ ಸೋಲಿಸಲು ವಿಜಯೇಂದ್ರ ದುಡ್ಡು: ಯತ್ನಾಳ
ಬೆಂಗಳೂರು: ‘ಬಿಹಾರದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಜಯೇಂದ್ರ (ಯಡಿಯೂರಪ್ಪ ಪುತ್ರ) ತಮ್ಮ ಆಪ್ತರ ಮೂಲಕ ಹಣ ಕಳುಹಿಸಿದ್ದಾರೆ. ಪ್ರಧಾನಿ ಮೋದಿ ಶಕ್ತಿ ಕುಗ್ಗಿಸಲು ಹಣ ಸಂದಾಯ ಮಾಡಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಪಾದಿಸಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಆರ್ಜೆಡಿ, ಕಾಂಗ್ರೆಸ್ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಈ ಬಗ್ಗೆಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ‘ಪಕ್ಷದಿಂದ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಹನ್ನೊಂದು ಪುಟಗಳ …
Read More »ಕಾಂಗ್ರೆಸ್ ಮುಖಂಡರು ತಮ್ಮ ತೀಟೆ ತೀರಿಸಿಕೊಳ್ಳಲು ಜೆಡಿಎಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದರು.:H.D.K.
ಮಂಡ್ಯ: ‘ಕಾಂಗ್ರೆಸ್ ಮುಖಂಡರು ತಮ್ಮ ತೀಟೆ ತೀರಿಸಿಕೊಳ್ಳಲು ಜೆಡಿಎಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದರು. ಕಾಂಗ್ರೆಸ್ನ ಆಶ್ರಯದಿಂದ ನಮ್ಮ ರಾಜಕೀಯ ಜೀವನ ನಡೆಯುತ್ತಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗುರುವಾರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಅವರು ಜೆಡಿಎಸ್ನಲ್ಲಿ ಇದ್ದಾಗ ಹೆಚ್ಚಿನ ಸ್ಥಾನ ಗೆದ್ದಿರುವುದಾಗಿ ಹೇಳಿದ್ದಾರೆ. ಆದರೆ 1999ರಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆಯಲ್ಲಿ ನಾನು, ದೇವೇಗೌಡರು ಸೋತಿದ್ದೆವು. …
Read More »ಮಗುವಿನ ಜೀವ ಉಳಿಸಿದ’: ₹16 ಕೋಟಿ ಮೌಲ್ಯದ ‘ಲಾಟರಿ
ಭಟ್ಕಳ: ಮಾರಣಾಂತಿಕ ಸ್ನಾಯು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ₹ 16 ಕೋಟಿ ಮೌಲ್ಯದ ಜೀನ್ ಚಿಕಿತ್ಸೆಗೆ ಒಳಗಾಗಿ ಈಗ ಮರುಜೀವ ಪಡೆದಿದ್ದಾಳೆ. ಬಹುರಾಷ್ಟ್ರೀಯ ಔಷಧಿ ಕಂಪನಿ ‘ನೋವಾರ್ಟಿಸ್’ ಲಾಟರಿ ಮೂಲಕ ಈ ಮಗುವಿನ ಚಿಕಿತ್ಸೆಗೆ ಆಯ್ಕೆ ಮಾಡಿತ್ತು. ಪಟ್ಟಣದ ಮೊಹಮ್ಮದ್ ಬೆಸಿಲ್ ಮತ್ತು ಖಾದಿಜಾ ಅವರ ಪುತ್ರಿಯಾಗಿರುವ ಫಾತಿಮಾಳನ್ನು, ಜನವರಿ ಕೊನೆಯಲ್ಲಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಝೋಲ್ಗೆನ್ಸ್ಮಾ’ ಜೀನ್ ಥೆರಪಿಗೆ ಒಳಗಾಗಿದ್ದು ಈಗ ಚೇತರಿಸಿಕೊಳ್ಳುತ್ತಿರುವುದಾಗಿ …
Read More »
Laxmi News 24×7