Breaking News

ರಾಜ್ಯ

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ತನಗಾದ ಕಹಿ ಅನುಭವವನ್ನು ಹಲವು ವರ್ಷಗಳ ನಂತರವೂ ವ್ಯಕ್ತಪಡಿಸುವ ಹಕ್ಕನ್ನು ಮಹಿಳೆ ಹೊಂದಿದ್ದಾಳೆ ಎಂದು ಕೋರ್ಟ್​ ಹೇಳಿದೆ. 2018ರಲ್ಲಿ #Metoo ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಚಿತ್ರರಂಗದವರು ಸೇರಿ ಅನೇಕ ಕ್ಷೇತ್ರದ ಮಹಿಳೆಯರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮೌನ ಮುರಿದಿದ್ದರು. ಆಗ ಪತ್ರಕರ್ತೆ …

Read More »

IPL Auction 2021: ಐಪಿಎಲ್​ 2021 ಇಂದಿನ ಹರಾಜಿನಲ್ಲಿ ಹೆಚ್ಚು ಬೆಲೆಗೆ ಮಾರಾಟವಾಗಬಹುದಾದ ದೇಶಿ-ವಿದೇಶಿ ಆಟಗಾರರು ಇವರೆ

ಚೆನ್ನೈ: ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದಂತಹ ಐಪಿಎಲ್​ 2020 ಕೊರೊನಾ ಸಾಂಕ್ರಾಮಿಕ ಮಹಾಮಾರಿಯ ನಡುವೆಯೂ ಭಾರಿ ಯಶಸ್ಸು ಪಡೆದಿತ್ತು. ಗ್ಯಾಲರಿಯಲ್ಲಿ ಪ್ರೇಕ್ಷಕರಿಲ್ಲದೆ ನಡೆದ ಸರಣಿಯಾದರೂ, ಪ್ರೇಕ್ಷಕರನ್ನು ರಂಜಿಸುವಲ್ಲಿ ಯಾವುದೇ ರೀತಿಯಾಗಿ ಹಿಂದೇಟು ಹಾಕಲಿಲ್ಲ. ಹೀಗಾಗಿ ಐಪಿಎಲ್​ 2020 ಕ್ರಿಕೆಟ್​ ಪ್ರೇಮಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಯಿತು. ಅಲ್ಲದೆ ಐಪಿಎಲ್​ 2020 ಗಾಗಿ, 2019 ರಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಸಾಕಷ್ಟು ಆಟಗಾರರು ನಿರೀಕ್ಷೆಗೂ ಮೀರಿದ ಹಣಕ್ಕೆ ಹರಾಜಾಗಿದ್ದರು. ಅಂತಹ ಟಾಪ್​ 10 …

Read More »

ಪ್ರಿಯಕರನೊಂದಿಗೆ ಪಲ್ಲಂಗ ಸುಖಕ್ಕಾಗಿ ಪತಿಯನ್ನೇ ಕೊಂದ ಪತ್ನಿ!

ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು …

Read More »

ಹೆತ್ತ ತಾಯಿಯನ್ನು ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ಮಕ್ಕಳು

ಕೊಪ್ಪಳ: ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎನ್ನುವ ಮಾತಿದೆ. ಇದರ ಅರ್ಥ ತಾಯಿ ಒಬ್ಬಳು ಮನೆಯಲ್ಲಿದ್ದರೆ ಬೇರೆ ಯಾವ ಸಂಬಂಧದ ಅಗತ್ಯವು ಎಲ್ಲ ಎನ್ನುವುದಾಗಿದೆ. ಆದರೆ ಕೊಪ್ಪಳದಲ್ಲಿ ಈ ಮಾತು ಸುಳ್ಳಾಗುವಂತಹ ಘಟನೆಯೊಂದು ನಡೆದಿದೆ. ಹೌದು ಮನೆಯಲ್ಲಿದ್ದ ಹೆತ್ತ ತಾಯಿಯನ್ನೇ ಮಕ್ಕಳು ದೇಗುಲದಲ್ಲಿ ಬಿಟ್ಟು ಹೋಗಿ ಅಮಾನವೀಯತೆಯನ್ನು ಮೆರೆದಿದ್ದಾರೆ. ಕೊಪ್ಪಳದ ಬಂಡಿ ದುರ್ಗಾದೇವಿ ದೇವಸ್ಥಾನದಲ್ಲಿ ಗ್ಯಾಂಗ್ರಿನ್‌ನಿಂದ ಕಾಲು ಕಳೆದುಕೊಂಡು ನರಳುತ್ತಿರುವ ತಾಯಿಯನ್ನು ಅನಾಥವಾಗಿ ಮಕ್ಕಳು ಬಿಟ್ಟು ಹೋಗಿದ್ದಾರೆ. ವೀರೇಶ್ ಮತ್ತು …

Read More »

ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. ಜೆಡಿಎಸ್ ಪಕ್ಷದ ಸದಸ್ಯನಾಗಿದ್ದೇನೆ, ಹೀಗಾಗಿ ನನಗೆ ಕಾಂಗ್ರೆಸ್ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ: ಅಶೋಕ್ ಪೂಜಾರಿ

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..? ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ …

Read More »

EPFO ಚಂದಾದಾರರಿಗೊಂದು ಮಹತ್ವದ ಮಾಹಿತಿ: ಇನ್ಮುಂದೆ ಆನ್ಲೈನ್ ನಲ್ಲಿ ಸಿಗಲ್ಲ ಈ ಸೇವೆ

ನೌಕರರ ಭವಿಷ್ಯ ನಿಧಿ ಸಂಸ್ಥೆ, ಆನ್ಲೈನ್ ಸೇವೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸದಸ್ಯರಿಗೆ ಆನ್‌ಲೈನ್ ಮಾಧ್ಯಮದ ಮೂಲಕ ಪ್ರೊಫೈಲ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ಆನ್‌ಲೈನ್ ಮೂಲಕ ಪ್ರೊಫೈಲ್‌ ತಿದ್ದುಪಡಿ ಮಾಡಿದ್ರೆ ದಾಖಲೆಗಳು ಹೊಂದಿಕೆಯಾಗದಿರುವ ಸಾಧ್ಯತೆಯಿದೆ. ಇದು ವಂಚನೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಈ ಸಂಬಂಧ ಇಪಿಎಫ್‌ಒ ಪ್ರಾದೇಶಿಕ ಕಚೇರಿಗಳು ಮತ್ತು ಸದಸ್ಯ ಸಂಸ್ಥೆಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಯಾವುದೇ ಕಾಗದದ ಪುರಾವೆ ಇಲ್ಲದೆ, ಯಾವುದೇ ನೌಕರ ದಾಖಲೆಯನ್ನು …

Read More »

ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಮಂಗಳೂರು: ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ಅವರ ಎ.ಜೆ.ಆಸ್ಪತ್ರೆ, ವೈ.ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರು ಹಾಗೂ ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, …

Read More »

ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …

Read More »

ಇಂದು ರಾಜ್ಯಕ್ಕಾಗಮಿಸುತ್ತಿದ್ದಾರೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು,ಫೆ.17- ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಮಿಂಚಿನ ಬೆಳವಣಿಗೆಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ ನವದೆಹಲಿಯಿಂದ ಆಗಮಿಸಲಿರುವ ಅವರು, ಇಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕೆಲವು ನಾಯಕರ ಜೊತೆ ಔಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.ಆದರೆ, …

Read More »

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ …

Read More »