ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಿದ್ದು, ಇಂದು ಲೀಟರ್ ಪೆಟ್ರೋಲ್ ಬೆಲೆ 29 ಪೈಸೆ ಏರಿಕೆಯಾಗಿದ್ದರೆ ಡೀಸೆಲ್ ದರ 32 ಪೈಸೆ ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆಯಾಗುವುದು ಸಾಮಾನ್ಯ. ಆದರೆ ಅಂತಾರಾಷ್ತ್ರಿಯ ಮಾರುಕಟ್ಟೆಯಲ್ಲಿ ತೈಲ ದರ ಹೆಚ್ಚಳವಾಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ತೈಲ ದರ ಏರುತ್ತಲೇ ಇದೆ ಎನ್ನಲಾಗಿದೆ. ವಿವಿಧ ನಗರಗಳಲ್ಲಿ ಇಂದಿನ ಪೆಟ್ರೋಲ್ …
Read More »ಪ್ರೇಮಿಗಳ ದಿನವೇ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ಅದ್ಧೂರಿ ಮದುವೆ, ಗಣ್ಯರು ಭಾಗಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿ. ಉದ್ಯಮಿ ಸಿದ್ದಾರ್ಥ್ ಹೆಗಡೆ ಪುತ್ರ ಅಮಾರ್ಥ್ಯ ಹೆಗಡೆ ಅವರ ವಿವಾಹ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ಥ್ಯ ಹೆಗಡೆ ಮತ್ತು ಐಶ್ವರ್ಯಾ ಅವರ ಮದುವೆ ಪ್ರೇಮಿಗಳ ದಿನದಂದೇ ನೆರವೇರಲಿದೆ. ಡಿಕೆಶಿ ನಿವಾಸದಲ್ಲಿ ಮೆಹಂದಿ, ಸಂಗೀತ ಕಾರ್ಯಕ್ರಮ ನೆರವೇರಿದ್ದು ಸಂಭ್ರಮ ಸಡಗರ ಮನೆಮಾಡಿದೆ. ಇಂದು ಬೆಳಗ್ಗೆ 9.45 ಮುಹೂರ್ತದಲ್ಲಿ …
Read More »ಸಹಪಾಠಿಗಳ ಮೇಲೆ ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಖಾಕಿಯಿಂದ ಕಪಾಳಮೋಕ್ಷ!
ಗದಗ: ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಪೊಲೀಸರು ಕಪಾಳಮೋಕ್ಷ ಮಾಡಿರುವ ಪ್ರಸಂಗ ನಗರದ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ. ನಿಲ್ದಾಣದಲ್ಲಿ ಇತರೆ ವಿದ್ಯಾರ್ಥಿಗಳ ಮೇಲೆ ಈತ ಪುಂಡಾಟಿಕೆ ಮಾಡ್ತಿದ್ದ. ಇದಲ್ಲದೆ, ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪುಂಡ ಹಲ್ಲೆ ಸಹ ನಡೆಸಿದ್ದ. ಇದನ್ನು ಗಮನಿಸಿ ಪ್ರಶ್ನೆ ಮಾಡಿದ್ದ ಸಾರಿಗೆ ಸಂಸ್ಥೆ ನೌಕರರಿಗೆ ಆವಾಜ್ ಸಹ ಹಾಕಿದ್ದ. ಈ ವೇಳೆ, ಗದ್ದಲ ಗಮನಿಸಿ ಸ್ಥಳಕ್ಕೆ ಬಂದ ಪೊಲೀಸರು ಪುಂಡನಿಗೆ ಸರಿಯಾಗಿ ಕಪಾಳಮೋಕ್ಷ …
Read More »ರೇಪ್ ಆರೋಪಿ ಆಟೋ ಚಾಲಕನಿಗೆ ಕ್ಷಮೆಯಾಚಿಸಿದ ಪೊಲೀಸ್ ಆಯುಕ್ತ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!
ಹೈದರಾಬಾದ್: ತೆಲಂಗಾಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿದ್ದ ಬಿ. ಫಾರ್ಮಸಿ ವಿದ್ಯಾರ್ಥಿನಿಯ ಅಪಹರಣ ಮತ್ತು ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಅಸಲಿಯತ್ತನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಲಿಗೆ ಈ ಪ್ರಕರಣ ನಾಟಕೀಯ ಎಂದು ತಿಳಿದುಬಂದಿದ್ದು, ನಾಟಕದ ಸೂತ್ರಧಾರಿಯೇ ಮನೆಯಿಂದ ಓಡಿ ಹೋದ ಯುವತಿಯದ್ದಾಗಿದೆ. ಯುವತಿಯ ತಾಯಿ ದೂರು ನೀಡಿದ ಕೇವಲ ಎರಡೇ ಗಂಟೆಯಲ್ಲಿ ಪ್ರಕರಣವನ್ನು ರಾಚಕೊಂಡ ಪೊಲೀಸರು ಭೇದಿಸಿದ್ದಾರೆ. ಫೆ. 10ರಂದು ಆರ್ಎಲ್ ನಗರದಿಂದ ಪೊಲೀಸ್ ಸಹಾಯವಾಣಿ 100ಗೆ ಕರೆ …
Read More »15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಕೊಪ್ಪ: 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಸ್ಸಾಂನ ವ್ಯಕ್ತಿಯ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಶನಿವಾರ ಪ್ರಕರಣ ದಾಖಲಾಗಿದೆ. ‘ಸಂತ್ರಸ್ತೆಯೂ ಅಸ್ಸಾಂನವಳಾಗಿದ್ದು, ಆಕೆಯ ಕುಟುಂಬ ಎಸ್ಟೇಟ್ವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದೆ. ಹತ್ತಿರದಲ್ಲೇ ವಾಸವಿದ್ದ ಆರೋಪಿಯು ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆಕೆಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Read More »2 ಹೆಚ್ ಪಿ ಮೋಟರ್ ವಶಕ್ಕೆ ಆರೋಪಿಯ ಬಂಧನ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯ ಸಾಯಿನಗರ ಕ್ಯಾಂಪ್ ಬಡಾವಣೆಯ ಸಮಾಂತರ ಪ್ರದೇಶದ ಹೊಲದಲ್ಲಿನ ನೀರು ಎತ್ತುವ ಮೋಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು 24 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುದನೂರ(ಕೆ) ಗ್ರಾಮದ ಮಲಕಪ್ಪ ಹೇಳವರ ಬಂಧಿತ ಆರೋಪಿ. ಬಂಧಿತನಿಂದ 13 ಸಾವಿರ ಮೌಲ್ಯದ 2 ಎಚ್ಪಿ ಮೋಟರ್ ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳ್ಳತನ ಪ್ರಕರಣ ದಾಖಲಿಸಿಕೊಂಡ ಕೆಂಭಾವಿ …
Read More »ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ..?
ಬೆಳಗಾವಿ: ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯ ರಕ್ಷಣಾ ಇಲಾಖೆಗೆ ಸೇರಿದ ಜಮೀನನ್ನು ಐಟಿ, ಬಿಟಿ ಪಾರ್ಕ್ ನಿರ್ಮಾಣಕ್ಕೆ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಐಟಿ,ಬಿಟಿ ಸಚಿವ ಅಶ್ವಥ್ ನಾರಾಯಣ ಮತ್ತು ಶಾಸಕ ಅಭಯ ಪಾಟೀಲ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ, ಬೆಳಗಾವಿ …
Read More »ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ
ನವ ದೆಹಲಿ : ಸಾರ್ವ ಜನಿಕ ವಲಯದಲ್ಲಿ ಇತ್ತೀಚೆಗೆ 50 ಹಾಗೂ 200 ರೂ.ಗಳ ನಕಲಿ ನೋಟುಗಳು ಭಾರಿ ಪ್ರಮಾಣದಲ್ಲಿ ಹರಿದಾಡುತ್ತಿವೆ ಎಂಬ ಸ್ಫೋಟಕ ಮಾಹಿತಯೊಂದು ಹೊರಬಂದಿದೆ. ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವುದರಿಂದ ಆರ್ ಬಿ ಐ ಜನರಿಗೆ ನಕಲಿ ನೋಟುಗಳ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ನಕಲಿ ನೋಟುಗಳ ಬಗ್ಗೆ ಎಚ್ಚರ ವಹಿಸಿ ಎಂದು ಆರ್ ಬಿ ಐ ಸಾರ್ವಜನಿಕರಿಗೆ ಮನವಿ ಮಾಡಿದೆ. ನಮ್ಮಲ್ಲಿರುವ ನೋಟುಗಳು …
Read More »ಲಕ್ಷ್ಮಿ ಹೆಬ್ಬಾಳಕರ ಔಟ್ ಆಫ್ ಮೈಂಡ್ ಆಗಿದ್ದಾರೆ: ರಮೇಶ ಜಾರಕಿಹೊಳಿ ವ್ಯಂಗ್ಯ
ಬೆಳಗಾವಿ: ‘ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಔಟ್ ಆಫ್ ಮೈಂಡ್ ಆಗಿದ್ದಾರೆ. ಹತಾಶರಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರನ್ನು ಬಸ್ ನಿಲ್ದಾಣದಲ್ಲಿ ಹುಡುಕಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಲ್ಲಿ ಶನಿವಾರ ವ್ಯಂಗ್ಯವಾಡಿದರು. ‘ಪಕ್ಷ ಸೂಚಿಸಿದರೆ ಮುಂದಿನ ಚುನಾವಣೆಯಲ್ಲಿ ಗೋಕಾಕದಲ್ಲಿ ಸ್ಪರ್ಧಿಸುವೆ’ ಎಂಬ ಲಕ್ಷ್ಮಿ ಹೇಳಿಕೆಗೆ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಕೈಗೊಳ್ಳುವ ನಿರ್ಣಯಕ್ಕೆ ಮತ್ತು …
Read More »ರಾಜ್ಯದಲ್ಲಿ ರೇಶನ್ ಅಕ್ಕಿ ವಿತರಣೆ ಬಗ್ಗೆ ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದೇನು..?
ರಾಜ್ಯದಲ್ಲಿ ರೇಶನ್ ಅಕ್ಕಿ ವಿತರಣೆ ಬಗ್ಗೆ ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದೇನು..? ಉತ್ತರಕರ್ನಾಟಕ ಭಾಗದ ಜನರಿಗೆ ಅಕ್ಕಿ ಬದಲು ಜೋಳ ಕೊಡುತ್ತಿದ್ದೇವೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ರಾಗಿ ಕೊಡುತ್ತಿದ್ದೇವೆ. ಜನರು ಅಕ್ಕಿಯನ್ನೆ ಕೊಡಿ ಎಂದು ಒತ್ತಾಯಿಸಿದ್ರೆ ಅಕ್ಕಿಯನ್ನೆ ಕೊಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಿ ಬಡವರ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ ಎಂಬ ಮಾಜಿ …
Read More »
Laxmi News 24×7