ಬೆಂಗಳೂರು, ಫೆ.12- ಕಡಿತ ಮಾಡಲಾದ ಪಡಿತರಕ್ಕೆ ಪರ್ಯಾಯವಾಗಿ ರಾಗಿ ಮತ್ತು ಜೋಳವನ್ನು ವಿತರಿಸುವಂತೆ ಸಚಿವ ಉಮೇಶ್ ಕತ್ತಿ ಕೇಂದ್ರ ಆಹಾರ ಸಚಿವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿ ಮಾಡಿದ ಅವರು ಭೇಟಿ ಮಾಡಿ ಚರ್ಚಿಸಿದ ಅವರು ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ, ಗೋ ವಿತರಣೆ ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ, ಜೋಳ, ಸ್ಥಳೀಯ …
Read More »ಯುವಕನ ಬರ್ಬರ ಕೊಲೆ!ತಲೆ ಮೇಲೆ ಕಲ್ಲು ಎತ್ತಿ ಹಾಕಿ ಶವ ಗುಂಡಿಗೆ ಹಾಕಿದ್ರು.
ಕಲಬುರಗಿ: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದಲ್ಲದೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊನೆಗೆ ಶವವನ್ನು ಗುಂಡಿಯೊಂದಕ್ಕೆ ಹಾಕಿ ಹೋಗಿದ್ದಾರೆ. ಕಲಬುರಗಿ ನಗರದ ದುಬೈ ಕಾಲನಿ ನಿವಾಸಿ ವೀರೇಶ್ ಬೀಮಳ್ಳಿ (28) ಕೊಲೆಯಾದ ಯುವಕ. ನಗರದ ಸೂಪರ್ ಮಾರ್ಕೆಟ್ನ ಬಾಂಡೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್, ನಿನ್ನೆ ಮುಂಜಾನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ. ಆದರೆ ಸಂಜೆ ಮನೆಗೆ ಮರಳಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದಲೇ ಆತ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಚೌಕ್ ಠಾಣಾ ಪೊಲೀಸರಿಗೆ …
Read More »ಮೋದಿ ಏಳು ಸುತ್ತಿನ ಕೋಟೆ ಕಟ್ಟಿಕೊಂಡು ತನ್ನ ಪಾಡಿಗೆ ತಾನು ದೆಹಲಿಯಲ್ಲಿ ಇದ್ದಾರೆ. ಮೋದಿ ಇಲ್ಲಿಗೆ ಬಂದು ಕೆಲಸ ಮಾಡುತ್ತಾರಾ:. ಸಿದ್ದರಾಮಯ್ಯ
ಬಾಗಲಕೋಟೆ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರಲಿದೆ. ಇದು ಶತಃಸಿದ್ದ. ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುವುದು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ ತಾಲೂಕು ಗೋವನಕೊಪ್ಪದಲ್ಲಿ 2 ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಯಾದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. …
Read More »ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ರಕ್ತದಲ್ಲಿ ಮುಖ್ಯಮಂತ್ರಿಗೆ ಪತ್ರ
ವಿಜಯಪುರ: ರಾಜ್ಯದಲ್ಲಿ ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ನೀಡಲು ಸಮಾಜದ ಎರಡು ಪೀಠಗಳ ಜಗದ್ಗುರುಗಳು ಬೆಂಗಳೂರಿಗೆ ಪಾದಯಾತ್ರೆ ನಡೆಸಿದ್ದಾರೆ. ಈ ಹಂತದಲ್ಲೇ ವಿಜಯಪುರ ನಗರದ ಯುವಕನೊಬ್ಬ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸಮಾಜದ ಜಗದ್ಗುರುಗಳ ಮೂಲಕ ಸರ್ಕಾರಕ್ಕೆ ರವಾನಿಸಿ ಗಮನ ಸೆಳೆದಿದ್ದಾನೆ. ನಗರದ ಗ್ಯಾಂಗ್ಬಾವಡಿ ನಿವಾಸಿ ಮಂಜುನಾಥ ನಿಡೋಣಿ ಎಂಬ ಯುಕನೇ ತಮ್ಮ ರಕ್ತದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ …
Read More »EPFO ಚಂದಾದಾರರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ
ಜೀವನ ಪ್ರಮಾಣ ಪತ್ರ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಫೆಬ್ರವರಿ 28ಕ್ಕೆ ವಿಸ್ತರಿಸಿದ್ದು, ಆ ದಿನವೂ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಹೆಚ್ಚು ಸಮಯವೇ ಉಳಿದಿಲ್ಲ. ಆದರೆ ಪಿಂಚಣಿದಾರರಿಗೆ ನೆಮ್ಮದಿ ಕೊಡುವ ನಡೆಯೊಂದರಲ್ಲಿ, ಜೀವನ ಪ್ರಮಾಣ ಪತ್ರವನ್ನು (ಡಿಎಲ್ಸಿ) ಡಿಜಿಟಲ್ ಆಗಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಇಪಿಎಫ್ಓ. ಆಧಾರ್ ಚಾಲಿತ ಬಯೋಮೆಟ್ರಿಕ್ ಅಥೆಂಟಿಕೇಶನ್ ಮೂಲಕ ಡಿಎಲ್ಸಿ ಜನರೇಟ್ ಮಾಡಬಹುದಾಗಿದೆ. ಬಯೋಮೆಟ್ರಿಕ್ ಆಧರಿತ ಡಿಜಿಟಲ್ ಸೇವೆಯಾದ ಡಿಎಲ್ಸಿ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ …
Read More »ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಡಿವೈ ಎಸ್ ಪಿ ಅವರಿಂದ ಜಾಗೃತಿ .
ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ …
Read More »BREAKING : ಡಿಕೆ ಶಿವಕುಮಾರ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ, ಕಾಂಗ್ರೆಸ್ ಸೇರ್ಪಡೆ ಖಚಿತ.?
ಬೆಂಗಳೂರು : ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಮುಂದಾಗಿರುವಂತ ಮಧು ಬಂಗಾರಪ್ಪ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗೋದು ಖಚಿತ ಎಂಬಂತೆ ಆಗಿದೆ. ಈಗಾಗಲೇ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಪಡಿಸಿದ್ದಂತ ಮಧು ಬಂಗಾರಪ್ಪ ಅವರು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. …
Read More »ಆಸ್ಕರ್ನಿಂದ ಹೊರಬಿದ್ದ ಜಲ್ಲಿಕಟ್ಟು ಸಿನಿಮಾ..!
ನವದೆಹಲಿ : ವಿಶ್ವ ಪ್ರಸಿದ್ಧ ಆಸ್ಕರ್ ಸ್ಪರ್ಧೆಯಿಂದ ಭಾರತೀಯ ಚಿತ್ರರಂಗದ ಪ್ರತಿಷ್ಠೆಯ ಗುರುತಾಗಿ, ಅತ್ಯುತ್ತಮ ಅಂತಾರಾಷ್ಟ್ರೀಯ ವೈಶಿಷ್ಟ್ಯ ವಿಭಾಗದಲ್ಲಿ ಪ್ರವೇಶ ಪಡೆದಿದ್ದ ಮಲೆಯಾಳಂ ಚಿತ್ರ ಜಲ್ಲಿಕಟ್ಟು ಮುಂದಿನ ಹಂತಕ್ಕೆ ತಲುಪುವಲ್ಲಿ ಸೋತು ಸ್ಪರ್ಧೆಯಿಂದ ಹೊರಬಿದ್ದಿದೆ. 93ನೇ ಅಕಾಡೆಮಿ ಪ್ರಶಸ್ತಿಯಿಂದ ಜಲ್ಲಿಕಟ್ಟು ಹೊರಬಿದ್ದರೂ, ದೇಶದ ಮತ್ತೊಂದು ಅತುತ್ತಮ ಲೈವ್ ಆಯಕ್ಷನ್ ಶಾರ್ಟ್ ಫಿಲಂ ‘ಬಿಟ್ಟು’ ಮುಂದಿನ ಹಂತಕ್ಕೆ ತಲುಪಿ ಆಶ್ಚರ್ಯ ಮೂಡಿಸಿದೆ. ಶಾರ್ಟ್ ಫಿಲಂ ವಿಭಾಗದಲ್ಲಿ ಬಿಟ್ಟು ತೀವ್ರ ಸ್ಪರ್ಧೆ ನೀಡುತ್ತಿದೆ. …
Read More »ಶಿಲ್ಪಕಲಾ ಅಕಾಡೆಮಿ: ಐವರಿಗೆ ಗೌರವ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಗೆ ಐವರು ಕಲಾವಿದರು ಹಾಗೂ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ 6 ಮಂದಿಯ ಶಿಲ್ಪ ಕಲಾಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿಗೆ ಭಾಜನರಾದವರ ಪಟ್ಟಿಯನ್ನು ಅಕಾಡೆಮಿ ಬುಧವಾರ ಬಿಡುಗಡೆ ಮಾಡಿದೆ. ಗದಗದ ನಾಗರಾಜ ಎಸ್. ಬೆಟಗೇರಿ (ಸಾಂಪ್ರದಾಯಿಕ ಶಿಲ್ಪ), ಶಿವಮೊಗ್ಗದ ಜೆ.ಸಿ. ಗಂಗಾಧರ (ಸಾಂಪ್ರದಾಯಿಕ ಶಿಲ್ಪ), ಧಾರವಾಡದ ರುದ್ರಪ್ಪ ಮಾನಪ್ಪ ಬಡಿಗೇರ (ಜಾನಪದ ಶಿಲ್ಪ), ಬೆಂಗಳೂರಿನ ಉಲ್ಲಾಸ್ಕರ್ ಡೇ (ಟೆರ್ರಾಕೋಟಾ) ಹಾಗೂ ಉಡುಪಿಯ …
Read More »ಕೃಷಿ ಕಾಯ್ದೆ ಜಾರಿಯಿಂದ ರೈತರ ಯಾವ ಹಕ್ಕನ್ನೂ ಕಸಿದುಕೊಳ್ಳಲಾಗಿಲ್ಲ.: ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಭಾಷಣ ದೇಶದ 130 ಕೋಟಿ ಜನರ ಸಂಕಲ್ಪ.ಇಂಥ ಸಂಕಷ್ಟದ ಸಂದರ್ಭದಲ್ಲಿ ರಾಷ್ಟ್ರಪತಿ ಭಾಷಣ ದೈರ್ಯ ತುಂಬಿದೆ ಎಂದು ಹೇಳಿದರು. ಕೊನೆಯ ಬ್ರಿಟೀಷ್ ಕಮಾಂಡರ್ ಒಂದು ಮಾತು ಹೇಳಿದ್ದರು. ಭಾರತ ಅನೇಕ ದೇಶಗಳ ಮಾಹಾದ್ವೀಪ ಎಂದು. ಭಾರತ ಒಂದು ಪವಾಡದ ಪ್ರಜಾಪ್ರಭುತ್ವ ರಾಷ್ಟ್ರ. ವಿವಿಧತೆಯಿಂದ ತುಂಬಿರುವ ದೇಶ. ಆದರೂ ಭಾರತ ಒಂದು ಗುರಿಯತ್ತ ಮುನ್ನುಗ್ಗುತ್ತಿದೆ. ಸ್ವಾತಂತ್ರ್ಯದ 75 …
Read More »
Laxmi News 24×7