ರಾಯಚೂರು: ನಾಲ್ಕು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ದೇವೇಗೌಡರು, ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗುವುದಿಲ್ಲ. ಕೇರಳದಲ್ಲಿ ಎಲ್ ಡಿಎಫ್ ಗೆ ಹೆಚ್ಚು ಶಕ್ತಿಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದೆ. ಮತಗಳು ಕಡಿಮೆ ಬಂದರೂ ಈ ಬಾರಿ ಮಮತಾ ಬ್ಯಾನರ್ಜಿ …
Read More »ಸರಕಾರದ ಮಟ್ಟದಲ್ಲಿ ಹೋರಾಟಮಾಡಿ ಅನುದಾನ ತರುತ್ತಿದ್ದೇನೆ : ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕಿರುವ ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿಯನ್ನು ತೆಗೆದುಹಾಕುವುದೇ ನನ್ನ ಸಂಕಲ್ಪ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬಾಳೇಕುಂದ್ರಿ ಕೆ. ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಶಾಸಕರ ನಿಧಿಯ (MLA Fund) ವತಿಯಿಂದ 8 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಯ ಎರಡೂ ಬದಿಗೆ ಕಾಂಕ್ರೀಟ್ ಗಟಾರ್ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಿ ಅವರು ಮಾತನಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದಿನಿಂದಲೂ ಅಭಿವೃದ್ಧಿ ವಂಚಿತವಾಗಿದೆ. ಬೆಳಗಾವಿ ನಗರದ …
Read More »ದಿಢೀರ್ ಹೆಚ್.ಸಿ.ಮಹದೇವಪ್ಪ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ಭೇಟಿ
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಹೆಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಜೊತೆಗಿನ ಆತ್ಮೀಯತೆಯಿಂದ ದೂರಾಗಿದ್ದರು. ಆದ್ರೇ ಇಂದು ದಿಢೀರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಇಂತಹ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಮೈಸೂರು ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿ ಗುರ್ತಿಸಿಕೊಂಡಿದ್ದವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ.ಮಹದೇವಪ್ಪ. ಆದ್ರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ …
Read More »ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್..!
ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ ವೇಳೆ ಮಾಹಿತಿ ಕಲೆ ಹಾಕಿದ ಗುಪ್ತಚರ ಇಲಾಖೆ ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಈ ಸರಕನ್ನ ದೆಹಲಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಲೆಹೆಂಗಾಗಳ ಒಳಗೆ 3900 ಗ್ರಾಂನ ಎಂಡಿಎಂಎ ಡ್ರಗ್ ಇತ್ತು ಎನ್ನಲಾಗಿದೆ. ಈ ಎಂಡಿಎಂಎ ಡ್ರಗ್ಗಳ ಅತಿಯಾದ ಸೇವನೆಯಿಂದ ಲಿವರ್, …
Read More »ನಿಯತಿ ಫೌಂಡೇಶನ್ ವತಿಯಿಂದ ಅಮಟೆಗೆ ಸನ್ಮಾನ
ಬೆಳಗಾವಿ – ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ, ನಿಯತಿ ಫೌಂಡೇಶನ್ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಮಂಗಳವಾರ ಬೆಳಗಾವಿ ಡಿಸಿಪಿ ಡಾ. ವಿಕ್ರಂ ಅಮಟೆ ಅವರನ್ನು ಭೇಟಿ ಮಾಡಿ, ಪ್ರಾಣಿ ಕಲ್ಯಾಣ ಮಂಡಳಿ ಕೆಲಸದಲ್ಲಿ ಪೊಲೀಸರ ಸಹಕಾರದ ಕುರಿತು ಚರ್ಚಿಸಿದರು. ವಿಕ್ರಂ ಅಮಟೆ ಪಶು ವೈದ್ಯರಾಗಿದ್ದು, ಪ್ರಾಣಿಗಳ ರಕ್ಷಣೆ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಬ್ಬರೂ ಚರ್ಚಿಸಿದರು. ಈ ಸಂಬಂಧ ರಚಿಸಬೇಕಾದ ಎಸ್ ಪಿಸಿಎ ಸಮಿತಿ ಕುರಿತು ಸಹ ಚರ್ಚಿಸಲಾಯಿತು. ಪ್ರಾಣಿ ಕಲ್ಯಾಣ …
Read More »ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಈ ತಿಂಗಳು ಘೋಷಣೆಯಾಗಲಿದೆ. ಡಿಎ ನೀಡುವ ಬಗ್ಗೆ ದೀರ್ಘ ಸಮಯದಿಂದ ಚರ್ಚೆಯಾಗ್ತಿದೆ. ಶೇಕಡ 4 ರಷ್ಟು ಡಿಎ ಹೆಚ್ಚಳವನ್ನು ಕೇಂದ್ರ ಘೋಷಿಸಬಹುದು ಎನ್ನಲಾಗಿದೆ. ಇದು ಕೇಂದ್ರ ನೌಕರರ ವೇತನದ ಮೇಲೆ ನೇರ ಪರಿಣಾಮ ಬೀರಲಿದೆ. …
Read More »ಭೂಮಾಪನ ಅಧಿಕಾರಿ ಎಸಿಬಿ ಬಲೆಗೆ
ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ನಗರದ ಹೊಸಳ್ಳಿ ಕ್ರಾಸ್ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ …
Read More »ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಕೋವಿಡ್ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ …
Read More »ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ
ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …
Read More »ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್ ಪೀಸ್
ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್ …
Read More »
Laxmi News 24×7