Breaking News

ರಾಜ್ಯ

ದೆಹಲಿಯಲ್ಲಿ ರೈತ ಹಿಂಚಾಚಾರದ ತನಿಖೆಯಾಗಲಿ, ಸತ್ಯ ಹೊರಬರಲಿ: ಸಚಿವ ರಮೇಶ ಜಾರಕಿಹೊಳಿ

ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಲವರು ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸಿದ್ದಾರೆ. ಇಂಥದರ ಹಿಂದೆ ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ. ವೈರಿ ದೇಶಗಳು ಇಂಥದ್ದಕ್ಕೆ ಕುಮ್ಮಕ್ಕು ಕೊಡುವ ಬಗ್ಗೆ ಮಾತನಾಡುತ್ತಿವೆ. ಹಿಂಸಾಚಾರದಲ್ಲಿ ಪಾಲ್ಗೊಂಡವರು ನಿಜವಾದ ರೈತರೇ ಹೇಗೆಂಬುದು ತನಿಖೆಯಾಗಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ಮಾತನಾಡಿ, ದೆಹಲಿ ಹಿಂಸಾಚಾರ ದುರದೃಷ್ಟಕರ, …

Read More »

ಕೆಂಪುಕೋಟೆಯ ಮೇಲೆ ಧ್ವಜ್ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ !! ರೈತ ಸಂಘಟನೆಗಳ ಆರೋಪ, ತನಿಖೆಗೆ ಒತ್ತಾಯ

ಹೊಸದಿಲ್ಲಿ: ದೆಹಲಿಯಲ್ಲಿ ಮಂಗಳವಾರ ನಡೆದ ಗಲಭೆ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ಸಿಖ್ ಧ್ವಜ್ ಹಾರಿಸಿದ್ದು ಪಂಜಾಬಿ ಚಿತ್ರನಟ ಹಾಗೂ ಬಿಜೆಪಿ ಕಾರ್ಯಕರ್ತ ದೀಪ್ ಸಿಧು ಹಾಗೂ ಬೆಂಬಲಿಗರು ಎಂದು ರೈತ ಸಂಘಟನೆಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ದೀಪ್ ಸಿಧು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಫೋಟೊಗಳು ಹಾಗೂ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಿಧು ತೆಗೆಸಿಕೊಂಡ ಫೋಟೊಗಳು ವೈರಲ್ ಆಗಿವೆ. ಈ ಹಿಂದೆ ದೆಹಲಿ ಗಡಿಯಲ್ಲಿ ನಡೆದ …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಫೆ.5 ರವರೆಗೆ ನಡೆಯಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಅನುದಾನ ವಿಳಂಬದ ಬಗ್ಗೆ ಶಾಸಕರ ಅಪಸ್ವರ, ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡೂ ಸದನಗಳಲ್ಲಿ ಪ್ರತಿಧ್ವನಿಸಲಿದೆ. …

Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲಮನ್ನ ಪಟ್ಟಣದಲ್ಲಿ ಮಹಿಳೆಯೊಬ್ಬಳು ಮೊದಲ ಪ್ರಸವದಲ್ಲೇ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಲಕ್ಕಾಡ್​ನ ಛಲಾವರ ಮೂಲದ ದಂಪತಿ ಮುಸ್ತಫಾ ಮತ್ತು ಮುಬೀನಾ ಕಳೆದ ವರ್ಷ ಮದುವೆಯಾಗಿದ್ದರು. ಗರ್ಭಾವಸ್ಥೆಯ ಆರಂಭದಲ್ಲೇ ಮುಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಪೆರಿಂಥಲ್​ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಅಬ್ದುಲ್​ ವಾಹಾಬ್​ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು. ಗರ್ಭಾವತಿಯಾಗಿ 8 ತಿಂಗಳು …

Read More »

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು. ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.

Read More »

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, …

Read More »

ಮನೆಯಲ್ಲೇ ಕುಳಿತು ‘ಪ್ರಧಾನಮಂತ್ರಿ ಆವಾಸ್‌ ಯೋಜನೆ’ಯ ಸಬ್ಸಿಡಿ/ಅರ್ಜಿಯನ್ನು ಈ ರೀತಿ ಪರಿಶೀಲಿಸಿ

ನವದೆಹಲಿ: 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂ ಆವಾಸ್ ಯೋಜನೆ) ಆರಂಭಿಸಲಾಗಿತ್ತು. 2022ರ ವೇಳೆಗೆ ದೇಶದ ಎಲ್ಲರಿಗೂ ಮನೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರದ ಹೊಂದಿದೆ. ಮಧ್ಯಮ ಆದಾಯದ ಗುಂಪುಗಳಿಗೆ (MIG), ಮನೆಗಳ ಸ್ವಾಧೀನ / ನಿರ್ಮಾಣಕ್ಕಾಗಿ (ಮರು ಖರೀದಿಗಳನ್ನು ಒಳಗೊಂಡಂತೆ) ಹೌಸಿಂಗ್ ಲೋನ್‌ಗಳ ಮೇಲೆ ಬಡ್ಡಿ ಸಬ್ಸಿಡಿಯನ್ನು ಒದಗಿಸಲಾಗುತ್ತದೆ. ಆರ್ಥಿಕ ದುರ್ಬಲ ವರ್ಗದ (EWS)/ಕಡಿಮೆ ಆದಾಯ ಗುಂಪಿಗೆ, ಸ್ವಾಧೀನ ಪಡಿಸಿಕೊಳ್ಳಲು, ಮನೆ ಕಟ್ಟುವುದಕ್ಕಾಗಿ ಹೌಸಿಂಗ್ ಲೋನ್ ಮೇಲೆ …

Read More »

ಮಧುಮೇಹ ಇರುವವರಿಗೆ ಅತ್ಯುತ್ತಮ ಆಹಾರ ಯಾವುದು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಕೆಎನ್‌ಎನ್‌ಡಿಜಿಟಲ್‌ಡಿಸ್ಕ್‌: ಕೆಲವು ಆಹಾರಗಳು ಆರೋಗ್ಯವನ್ನು ಕಾಪಾಡಲು, ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ಭವಿಷ್ಯದ ತೊಡಕುಗಳನ್ನು ತಡೆಗಟ್ಟಲು ಸಹಾಯ ಮಾಡಬಹುದು. ಮಧುಮೇಹ ಇರುವವರು ಯಾವ ಆಹಾರ ಗಳನ್ನು ಸೇವಿಸಬೇಕು, ಯಾವ ಆಹಾರಗಳನ್ನು ಆಹಾರದಲ್ಲಿ ಮಿತಿಯಲ್ಲಿ ಸೇವನೆ ಮಾಡಬೇಕು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಧುಮೇಹದೊಂದಿಗೆ ಬದುಕುವುದು ಎಂದರೆ ಎಲ್ಲವನ್ನೂ ಬಿಟ್ಟು ಬದುಕುವುದು ಎನ್ನುವುದಲ್ಲ, ಈ ಜನರು ಜನರು ತಾವು ಸೇವಿಸುವ ಆಹಾರಗಳನ್ನು ಸಮತೋಲನದಲ್ಲಿಡುವುದನ್ನು ವೈದ್ಯರ ಸಲಹೆ ಮೇರೆಗೆ ಆಹಾರವನ್ನು ಸೇವನೆ ಮಾಡಬಹುದಾಗಿದೆ. …

Read More »

FLASH: ಜೈಲಿನಿಂದ ಇಂದು ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ‘ರಿಲೀಸ್’‌, ಆದ್ರೆ ಮೂರು ದಿನ ಹೊರಗೆ ಬರೋದು ಅನುಮಾನ

ಬೆಂಗಳೂರು: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಕೇಂದ್ರ ಜೈಲಿನ ಪರಪ್ಪನ ಅಗ್ರಹಾರದಿಂದ ಬುಧವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದಾಗ್ಯೂ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ -19 ಗಾಗಿ 66 ವರ್ಷದ ವಿ.ಕೆ.ಶಶಿಕಲಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರು ಮುಂದಿನ ಎರಡು-ಮೂರು ದಿನಗಳವರೆಗೆ ಅವಳನ್ನು ಡಿಸ್ಚಾರ್ಜ್ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಕೆಯ ಬಿಡುಗಡೆ ಸಂಬಂಧಿತ ಔಪಚಾರಿಕತೆಗಳು ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಪೂರ್ಣಗೊಳ್ಳಲಿವೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿದೆ. …

Read More »

ರಾಜೀನಾಮೆ ನೀಡಲ್ಲ; ನನ್ನ ನಿಗಮದ ಮೇಲೆ ಕಣ್ಣಿಟ್ಟವರಿಂದ ಈ ವದಂತಿ; ರಾಜೂಗೌಡ

ಯಾದಗಿರಿ: ಸಚಿವ ಸ್ಥಾನ ಸಿಗದ ಹಿನ್ನಲೆ ಅಸಮಾಧಾನಗೊಂಡಿರುವ  ಸುರಪುರ ಶಾಸಕ  ರಾಜುಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ದಟ್ಟವಾಗಿತ್ತು. ಈ ಕುರಿತು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿ. ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿರುವ ತಮ್ಮ  ನಿಗಮದ ಮೇಲೆ ಕಣ್ಣಿಟ್ಟಿರುವ ಯಾರೋ ಬಿಜೆಪಿ ನಾಯಕರೇ ಈ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ತಾವು ಯಾವುದೇ ಕಾರಣಕ್ಕೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು  ಶಾಸಕ …

Read More »