ಬೆಂಗಳೂರು: ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಖಾತೆ ಕಿತ್ತಾಟ ಮುಂದುವರಿದಿದೆ. ಈಗ ಕ್ಯಾಬಿನೆಟ್ನಲ್ಲಿ ಪ್ರಭಾವಿಗಳಾಗಿರುವ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 9 ದಿನದಲ್ಲಿ ಮೂರನೇ ಬಾರಿ ನಡೆದಿರುವ ಖಾತೆಗಳ ಪುನರ್ ಹಂಚಿಕೆಯಲ್ಲಿ ಸಚಿವರಾದ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರ ಖಾತೆ ಮತ್ತೆ ಬದಲಾಗಿದೆ. ಅದರಲ್ಲೂ ಸಚಿವ ಮಾಧುಸ್ವಾಮಿಯ ಖಾತೆಗಳಲ್ಲಿ ಸತತ ಮೂರನೇ ಬಾರಿ ಬದಲಾವಣೆಯಾಗಿದೆ. ಕಾನೂನು ಮತ್ತು …
Read More »ಪೊಲೀಸ್ ಇಲಾಖೆ ಹಾಗೂ ಒಟ್ಟಾರೆ ಜಿಲ್ಲಾಡಳಿತ ಅಕ್ರಮದಲ್ಲಿ ಭಾಗಿಯಾಗಿದ್ದಾರಾ?:D.C.M.
ರಾಯಚೂರು: ಡಿಸಿ, ಸಿಇಓ ,ಎಸ್ಪಿ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಿರಾ? ಅಕ್ರಮ ಮರಳುಗಾರಿಕೆ, ಮಟಕಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ನೀವುಗಳು ಇದರಲ್ಲಿ ಶಾಮೀಲಾಗಿದ್ದಾರಾ? ಅಕ್ರಮ ನಡೆಯುತ್ತಿದ್ದರೂ ಯಾಕೆ ಸುಮ್ಮನಿದ್ದೀರಿ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಮುಂದೆ ನಾನು ಎಂತಹ ಉಸ್ತುವಾರಿ ಸಚಿವ ಎನ್ನುವುದನ್ನು ತೋರಿಸುತ್ತೇನೆ ಲಕ್ಷ್ಮಣ್ ಸವದಿ ಅಧಿಕಾರಿಗಳನ್ನ ತರಾಟೆ …
Read More »ಜನೆವರಿ 26 ರಾಯಣ್ಣನ ಪುಣ್ಯ ದಿನ
ಸಂಗ್ರಹ: ಇಂಗಳಗಿ ದಾವಲಮಲೀಕ ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 – 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನನ – ಆಗಸ್ಟ್ ೧೫, ೧೭೯೬ ಜನ್ಮ ಸ್ಥಳ – …
Read More »ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …
Read More »ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …
Read More »ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ
ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …
Read More »ಪುತ್ರಿಯರನ್ನು ಹೊಡೆದು ಕೊಂದ ದಂಪತಿ ವಿದ್ಯಾವಂತ ದಂಪತಿಯಿಂದ ಕೃತ್ಯ, ಚಿತ್ತೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ
ಚಿತ್ತೂರ್: ಮೂಢನಂಬಿಕೆಗೆ ಮೊರೆ ಹೋದ ದಂಪತಿ ತಮ್ಮಿಬ್ಬರು ವಿದ್ಯಾವಂತ ಪುತ್ರಿಯರನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶ ಚಿತ್ತೂರ್ ಜಿಲ್ಲಿಯ ಮದನಪಲ್ಲಿ ಸಮೀಪದ ಶಿವನಗರ್ ಪ್ರದೇಶದಲ್ಲಿ ನಡೆದಿದೆ. ಹೆತ್ತವರ ಕೈಯಿಂದಲೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯಾ(27) ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ. ಆರೋಪಿ ದಂಪತಿ ಪುರುಷೋತಮ್ಮ ನಾಯ್ಡು, ಪದ್ಮಜಾ ಎಂದು ಗುರುತಿಸಲಾಗಿದೆ. ಪದ್ಮಜಾ ಖಾಸಗಿ ಶಾಲೆಯ ಸಂಚಾಲಕಿಯಾದ್ರೆ ಪುರುಷೋತ್ತಮ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಅಲೇಖ್ಯಾ …
Read More »ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಫೇಸ್ಬುಕ್ ಪೋಸ್ಟ್ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಫೇಸ್ಬುಕ್ನಲ್ಲಿ …
Read More »BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!
ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ. ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ …
Read More »
Laxmi News 24×7