ಸ್ಯಾಂಡಲ್ ವುಡ್ ನ ಲವ್ಲಿ ಸ್ಟಾರ್ ನೆನಪಿರಲಿ ಪ್ರೇಮ್ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ. ಮುದ್ದಿನ ಮುದ್ದಿನ ಮಗಳು ಅಮೃತಾ ಹುಟ್ಟುಹಬ್ಬಕ್ಕೆ ಪ್ರೇಮ್ ಮಗಳ ಜೊತೆಯಿರುವ ಫೋಟೋ ಹಂಚಿಕೊಂಡು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್ ಮಗಳ ಜೊೆತೆ ಇರುವ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೇಮ್ ಮಗಳ ಫೋಟೋ ಎಲ್ಲರ ಗಮನ ಸೆಳೆಯುತ್ತಿದ್ದು, ಅಭಿಮಾನಿಗಳು ಸಹ ಶುಭಕೋರುತ್ತಿದ್ದಾರೆ. ನೆನಪಿರಲಿ ಪ್ರೇಮ್ ಗೆ ಇಷ್ಟು ದೊಡ್ಡ ಮಗಳಿದ್ದಾರಾ ಎಂದು ಅಚ್ಚರಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ
ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …
Read More »ಕೇಂದ್ರ ಬಜೆಟ್ 2021:ಬೆಂಗಳೂರಿನ ನಿರೀಕ್ಷೆಗಳೇನು?
ಬೆಂಗಳೂರು,ಜನವರಿ 24: ವಿಶ್ವದ ಟಾಪ್ ಟೆನ್ ಸಂಚಾರ ದಟ್ಟಣೆ ನಗರ ಎಂಬ ಕುಖ್ಯಾತಿಗೆ ಒಳಗಾಗಿರುವ ಬೆಂಗಳೂರನ್ನು ಸುಂದರಗೊಳಿಸಲು ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಏನು ಮಾಡಲಿದೆ ಎನ್ನುವ ಕುತೂಹಲ ಮೂಡಿದೆ. ದೇಶದಲ್ಲೇ ಅತಿ ಹೆಚ್ಚು ಪ್ರಮಾಣದ ಐಟಿ ರಫ್ತು ಮಾಡುವ ಸಿಲಿಕಾನ್ ನಗರಿ ಬೆಂಗಳೂರಿಗೆ ವಾಹನ ದಟ್ಟಣೆಯ ಗರ ಬಡಿದಿದೆ. ಇನ್ನೊಂದೆಡೆ ಮೂಲಸೌಕರ್ಯಗಳ ಕೊರತೆ ನಗರಕ್ಕೆ ಶಾಪವಾಗಿ ಪರಿಣಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಬೆಂಗಳೂರಿಗೆ ಯಾವ …
Read More »ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.
ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.
Read More »ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ, …
Read More »ಧಾರವಾಡ ಬಳಿ ಮಿನಿಬಸ್ ಗೆ ಟಿಪ್ಪರ್ ಡಿಕ್ಕಿ ಪ್ರಕರಣ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಸಾವು
ದಾವಣಗೆರೆ : ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಂತ ಮತ್ತೋರ್ವ ಮಹಿಳೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬೈಪಾಸ್ ಬಳಿ ನಡೆದ ಮಿನಿ ಬಸ್ ಗೆ ಟಿಪ್ಪರ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಜನವರಿ 15ರಂದು ಗೋವಾಗೆ ಪ್ರವಾಸಕ್ಕೆಂದು ತೆರಳುತ್ತಿದ್ದಂತ ಮಹಿಳಾ ಕ್ಲಬ್ ಸದಸ್ಯರಿದ್ದಂತ ಮಿನಿ ಬಸ್ ಗೆ ಧಾರವಾಡದ ಇಟ್ಟಿಗಟ್ಟಿ ಬಳಿ …
Read More »ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ
ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …
Read More »ಬೆಳಗಾವಿಯಲ್ಲಿ KSRTC ಬಸ್- ಕಾರು ನಡುವೆ ಭೀಕರ ಅಪಘಾತ : ನಾಲ್ವರು ಸಾವು
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ. ಮುರಗೋಡ …
Read More »ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ
ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಬಗ್ಗೆ ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿರುವಾಗ ಸರ್ಕಾರ ತೆರಿಗೆ ಸಂಗ್ರಹ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಜಿ ಅವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ತೋರಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಕಷ್ಟ ಅನುಭವಿಸುತ್ತಿದ್ದಾರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ” ಎಂದು …
Read More »ಬಸವಕಲ್ಯಾಣದಲ್ಲಿ ಹಾಲಿ-ಮಾಜಿ ಸಿಎಂ ಪುತ್ರರ ಫೈಟ್ ಫಿಕ್ಸ್..!?
ಬೆಂಗಳೂರು, ಜ.24- ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಬಸವ ಕಲ್ಯಾಣ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪುತ್ರರ ಅಖಾಡಕ್ಕೆ ಸಜ್ಜಾಗುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ದಿ.ಧರಂಸಿಂಗ್ ಪುತ್ರ ವಿಜಯ್ ಸಿಂಗ್ ಮುಖಾಮುಖಿಯಾಗಲಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಬಸವ ಕಲ್ಯಾಣ ಕ್ಷೇತ್ರವು ಹೈವೋಲ್ಟೇಜ್ …
Read More »
Laxmi News 24×7