Breaking News

ರಾಜ್ಯ

ಗಣರಾಜ್ಯೋತ್ಸವಕ್ಕೆ ದಿನಗಣನೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ….!?

ನೋಯ್ಡಾ,- ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ನೋಯ್ಡಾ, ಘಾಜಿಯಾಬಾದ್, ಕಾನ್ಪುರ್ ಮತ್ತು ಅಲಹಬಾದ್‍ನಲ್ಲಿ ದುಷ್ಕರ್ಮಿಗಳು ಹುಸಿ ಬೆದರಿಕೆ ಕರೆ ಮಾಡಿ ಗಣರಾಜ್ಯೋತ್ಸವದಂದು ಬಾಂಬ್ ಸ್ಪೋಟಿಸುವುದಾಗಿ ಹೆದರಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿರುವ ಪ್ರಮುಖ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್‍ಗಳನ್ನು ಸ್ಪೋಟಿಸುವ ಕರೆ ಮಾಡುತ್ತಿದ್ದು ಈ ಕುರಿತಂತೆ ಸಂಬಂಧಪಟ್ಟ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ನಿನ್ನೆ ನೋಯ್ಡಾದ ಜನವಸತಿ ಸೆಕ್ಟರ್ 63 ರಲ್ಲಿ ಬಾಂಬ್ ಸ್ಫೋಟದ ಬೆದರಿಕೆ …

Read More »

B.B.M.P.ಚುನಾವಣೆಗೆ A.A.P.ಪಕ್ಷ ತಯಾರಿ

ಬೆಂಗಳೂರು,ಜ.23-ರಾಜ್ಯದಲ್ಲಿ ಮುಂಬರುವ ತಾಲ್ಲೂಕು, ಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕ ಜಿಲ್ಲಾಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು …

Read More »

k.l.e.ಯ R.L.S. ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆ

ಬೆಳಗಾವಿ : k.l.e.ಯ ಆರ್‌ಎಲ್‌ಎಸ್ ಇನ್‌ಸ್ಟಿಟ್ಯೂಟ್‌ನ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್  ವಿದ್ಯಾರ್ಥಿ ಸಮರ್ಥ ಘಾಟ್ಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆಯಾಗಿದ್ದಾರೆ. ಜನವರಿ 4 ರಂದು ಪ್ರಾರಂಭವಾದ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಿದ 1000 ಎನ್‌ಸಿಸಿ ಕೆಡೆಟ್‌ಗಳ ಭಾಗವಾಗಿರುವ ಸಮರ್ಥ್, ಬಿಸಿಎದಲ್ಲಿ IIIನೆ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಾನೆ. ಈಗ ಅವರನ್ನು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನ ಪುರುಷ ತುಕಡಿಯ ಭಾಗವಾಗಿ ಆಯ್ಕೆ ಮಾಡಲಾಗಿದೆ

Read More »

ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ

ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ …

Read More »

ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್

ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …

Read More »

ಗಣರಾಜ್ಯೋತ್ಸವದಂದು ಅಯೋಧ್ಯೆಯ ಮಂದಿರದ ಸ್ತಂಭ ಚಿತ್ರ ಬಿಡುಗಡೆ

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಸ್ತಂಭ ಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಉತ್ತರಪ್ರದೇಶ ಸರ್ಕಾರ ಪ್ರದರ್ಶಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರಪ್ರದೇಶ ಸರ್ಕಾರ, ಅಯೋಧ್ಯೆಯ ಮಂದಿರ ಕೇವಲ ಒಂದು ರಾಮ ಮಂದಿರದ ವಿಷಯವಲ್ಲ. ಬದಲಾಗಿ ಅಯೋಧ್ಯೆಯ ಸಾಂಸ್ಕೃತಿಕ ಬದುಕು ಹಾಗೂ ಹಲವು ವೈಶಿಷ್ಟ್ಯಗಳ ಆಗರ ವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ, ಅಯೋಧ್ಯೆ ಒಂದು ಪವಿತ್ರ ಸ್ಥಳವಾಗಿದೆ. ಕೋಟ್ಯಾಂತರ ಜನರ ನಂಬಿಕೆಯ ತಾಣ. ಹಾಗೆಯೇ ಪ್ರಾಚೀನ ಅಯೋಗ್ಯ ಸಂಸ್ಕೃತಿಯ …

Read More »

ಡಿಕೆ ಶಿವಕುಮಾರಗೆ ಧಮ್ ಇದ್ದರೆ ಸಿದ್ದರಾಮಯ್ಯ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಧಾರವಾಡ: ದೇಶ-ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಇಂಥ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಆದರೆ, ರಾಜ್ಯದಲ್ಲಿ ಇನ್ಮುಂದೆ ಕಾಂಗ್ರೆಸ್ ಮುಖ್ಯಮಂತ್ರಿ ಅಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯ ಮಾಡಿದರು. ಇಲ್ಲಿಯ ಜಿಲ್ಲಾ ಪಂಚಾಯತಿ ನೂತನ ಆಡಳಿತ ಭವನಕ್ಕೆ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ‌ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ …

Read More »

ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.

ಸ್ಮಾರ್ಟ್ ಸಿಟಿ  ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.             ಬೆಳಗಾವಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ, ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಾಧುನಿಕವಾದ ಆರ್ಟ್ ಗ್ಯಾಲರಿ ನಿರ್ಮಾಣಕ್ಕೆ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಂತ ವಿಭಿನ್ನವಾದ ಆರ್ಟ್ …

Read More »