ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 00 ರೂ. ನಹಳೆಯ ನೋಟುಗಳನ್ನು ಗ್ರಾಹಕರು …
Read More »ರಾಯಚೂರು: ನಗರದ ಆಟೋನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಾರಿಯನ್ನ ಕದ್ದು ಮಾರಾಟಕ್ಕೆ
ರಾಯಚೂರು: ನಗರದ ಆಟೋನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಾರಿಯನ್ನ ಕದ್ದು ಮಾರಾಟಕ್ಕೆ ಮುಂದಾಗಿದ್ದ ಕಳ್ಳನನ್ನ ಸದರ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಆಶ್ರಯ ಕಾಲೋನಿಯ ನಿವಾಸಿ ಗೋವಿಂದ ಬಂಧಿತ ಆರೋಪಿ. ಹಣದ ಅವಶ್ಯಕತೆ ಕಾರಣಕ್ಕೆ ತನ್ನ ಮಾಲೀಕನ ಲಾರಿಯನ್ನೇ ಕದ್ದು ಸಿಕ್ಕಿಬಿದ್ದಿದ್ದಾನೆ. ಆಟೋ ನಗರದ ಸೈಯದ್ ಹುಸೇನ್ ಎಂಬವರಿಗೆ ಸೇರಿದ ಲಾರಿಯನ್ನ ಗೋವಿಂದ ಕದ್ದು ಮಾರಾಟಕ್ಕೆ ಮುಂದಾಗಿದ್ದ. ರಾಯಚೂರು ತಾಲೂಕಿನ ಗಂಜಳ್ಳಿ ಬಳಿ ಲಾರಿಯೊಂದಿಗೆ ಆರೋಪಿ ಸೆರೆಸಿಕ್ಕಿದ್ದಾನೆ. …
Read More »ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್
ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ. ಮಂಗಳೂರಿನಲ್ಲಿ ಸಿಎಎ, ಎನ್ಆರ್ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ …
Read More »ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ
ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಅನಾರೋಗ್ಯಕ್ಕೆ ಒಳಗಾದ ಶಶಿಕಲಾಗೆ ಕೋವಿಡ್ ಸೋಂಕು ಪತ್ತೆ
ಬೆಂಗಳೂರು, ಜನವರಿ 21: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ಮತ್ತು ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಶಶಿಕಲಾ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಗುರುವಾರ ರಾತ್ರಿ ಅವರ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, ಅವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ …
Read More »ಪುಣೆ ಸೆರಂ ಇನ್ ಸ್ಟಿಟ್ಯೂಟ್ ಬೆಂಕಿ ಅವಘಡ; ಐವರು ಕಾರ್ಮಿಕರ ದುರ್ಮರಣ
ಪುಣೆ, ಜನವರಿ 21: ಕೊರೊನಾ ವೈರಸ್ ಲಸಿಕೆ ಕೋವಿಶೀಲ್ಡ್ ಸೇರಿದಂತೆ ಅನೇಕ ಪ್ರಮುಖ ಲಸಿಕೆಗಳನ್ನು ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ ಐವರು ಮೃತಪಟ್ಟ ಘಟನೆಯ ಬಳಿಕ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಗುರುವಾರ ಬೆಂಕಿ ಅವಘಡ ಉಂಟಾಗಿತ್ತು. ಘಟನೆಯಲ್ಲಿ ಐವರು ದಹನವಾಗಿದ್ದರೆ, ಉಳಿದ ಅನೇಕರನ್ನು ರಕ್ಷಿಸಲಾಗಿತ್ತು. ಈ ಘಟನೆಯು ಕೋವಿಶೀಲ್ಡ್ ಲಸಿಕೆಯ ಉತ್ಪಾದನೆಗೆ ಯಾವುದೇ ತೊಡಕು ಉಂಟುಮಾಡುವುದಿಲ್ಲ …
Read More »ಎಸ್ಸೆಸ್ಸೆಲ್ಸಿಗೆ ಈ ಬಾರಿ ವಿದ್ಯಾರ್ಥಿಸ್ನೇಹಿ ಪ್ರಶ್ನೆಪತ್ರಿಕೆ’
ಶಿವಮೊಗ್ಗ: ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಬುಧವಾರ ನಡೆದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆಗಿನ ಶೈಕ್ಷಣಿಕ ಸಂವಾದದಲ್ಲಿ ಶಿಕ್ಷಕರು, ಶಾಲಾ, ಕಾಲೇಜುಗಳ ಹಲವು ಸಮಸ್ಯೆಗಳು ಅನಾವರಣಗೊಂಡವು. ಶಿಕ್ಷಕರ ವೇತನ ವಿಳಂಬ, ಅತಿಥಿ ಶಿಕ್ಷಕರ ನೇಮಕ, ಶಾಲಾ ಆರಂಭದ ಸಿದ್ಧತೆಗಳಲ್ಲಿನ ತೊಡಕುಗಳು, ಅನುದಾನ ರಹಿತ ಶಾಲಾ ಶಿಕ್ಷಕರ ವೇತನ, ಶಾಲೆಗಳ ಶುಲ್ಕ ನಿಗದಿ ಮತ್ತಿತರ ವಿಚಾರಗಳು ಪ್ರತಿಧ್ವನಿಸಿದವು. ತೀರ್ಥಹಳ್ಳಿ ತಾಲ್ಲೂಕು ಹೊಸೂರು ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಚ್.ಪಿ. ಮಂಜುಬಾಬು, …
Read More »ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ
ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …
Read More »ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.
ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? …
Read More »
Laxmi News 24×7