ಬೆಂಗಳೂರು (ಜೂ. 19): ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಸಿಎನ್ಜಿ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಪರಿಸರದ ಬಗ್ಗೆ ಹೆಚ್ಚುತ್ತಿರುವ ಜಾಗೃತಿಯಿಂದಾಗಿ, ಜನರು ಸಿಎನ್ಜಿಯನ್ನು (CNG Car) ಒಂದು ಆಯ್ಕೆಯನ್ನಾಗಿ ಮಾಡಿಕೊಂಡಿದ್ದಾರೆ. ದೇಶದ ಬಹುತೇಕ ಎಲ್ಲಾ ಪ್ರಮುಖ ಕಾರು ತಯಾರಕರು ಈಗ ತಮ್ಮ ಅಸ್ತಿತ್ವದಲ್ಲಿರುವ ಮತ್ತು ಹೊಸ ಮಾದರಿಗಳಿಗೆ ಸಿಎನ್ಜಿ ರೂಪಾಂತರಗಳನ್ನು ಸೇರಿಸುವತ್ತ ಕೆಲಸ ಮಾಡಲು ಇದೇ ಕಾರಣ. 2025 ರ ಹಣಕಾಸು …
Read More »ಬಾಡಿಗೆ ಕಟ್ಟಡದಲ್ಲೇ ಮಕ್ಕಳಿಗೆ ಆಟ ಪಾಠ: ಬಾಲವಾಡಿಗಳಿಗೆ ಬೇಕಾಗಿದೆ ಸರ್ಕಾರಿ ಕಟ್ಟಡ
ದಾವಣಗೆರೆ: ಜಿಲ್ಲೆಯಲ್ಲಿ ನೂರಾರು ಬಾಲವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ 403 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲದಂತೆ ಆಗಿದೆ. ಪುಟ್ಟ ಮಕ್ಕಳಿಗೆ ಆಟ, ಪಾಠ ಎಲ್ಲವೂ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದೆ. ಎರಡು ತಿಂಗಳಿಗೊಮ್ಮೆ ಬಾಡಿಗೆ ಹಣ ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರುತ್ತಿದೆ. ಈ 403 ಬಾಲವಾಡಿಗಳು ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. 202 ಅಂಗನವಾಡಿ ಕೇಂದ್ರಗಳನ್ನು ಇತರ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಲಾಗಿದೆ. ಮಕ್ಕಳ …
Read More »ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ
ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ ಕುರಿಗಳೊಂದಿಗೆ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆಗೆ ಯತ್ನಿಸಿದ ಕುರಿಗಾಹಿಗಳು… ಗುಡ್ಡದಲ್ಲಿ ಕುರಿ ಮೇಯಿಸಲು ಹೋದ ಕುರಿಗಾಹಿಗಳನ್ನು ಹೊಡೆದು ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆಯ ನೀತಿಯನ್ನು ಖಂಡಿಸಿ ಇಂದು ಕುರಿಗಾಹಿಗಳು ಕುರಿಗಳ ಸಮೇತ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕುರಿಗಾಹಿಗಳಿಗೆ ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ಕುರಿ ಮೇಯಿಸಲು ತೊಂದರೆ ನೀಡುತ್ತಿರುವ …
Read More »ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್
ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್ ಎಲ್ಲ ಕ್ಷೇತ್ರಗಳಲ್ಲಿಯೂ ಈಗ ಹೆಣ್ಣು ಮಕ್ಕಳು ಈಗ ಮೇಲುಗೈ ಸಾಧಿಸಿದ್ದಾರೆ. ಇದಕ್ಕಾಗಿ ನಮಗೆಲ್ಲ ವರವಾಗಿ ಬಂದಿದ್ದು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅವರು ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಳಗಾವಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ …
Read More »ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್
ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಗುರುವಾರದಂದು ಬೆಳಗಾವಿಯ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರೋ. ಡಾ. ಎಂ.ಎಂ. ಪುರಾಣಿಕ ಮತ್ತು ಅಭಿನವ್ ಜೈನ್ ಉಪಸ್ಥಿತರಿದ್ಧರು. ಲಿಂಗೌಡಾ ದೇಸಾಯಿ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ …
Read More »ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ
ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ …
Read More »ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!
ಶಿವಮೊಗ್ಗ, ಜೂನ್ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ …
Read More »ಕುಂದಗಲ್ ಬಳಿ ಬಿರುಕು ಬಿಟ್ಟ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಶಿವಮೊಗ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆ ಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದಗಲ್ ಗ್ರಾಮದ ಬಳಿ ಭೂಮಿ ಬಿರುಕು ಬಿಡಲು ಪ್ರಾರಂಭಿಸಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಭೂಮಿಯು ಸುಮಾರು ಮೂರು ಅಡಿಯಷ್ಟು ಅಗಲ ಬಾಯ್ಬಿಟ್ಟಿದೆ. ಅಲ್ಲದೆ ಎರಡು ಅಡಿಯಷ್ಟು ಭೂಮಿ ಕುಸಿತವಾಗಿದೆ. ಕುಂದಗಲ್ಲು ಗ್ರಾಮದಲ್ಲಿ ಭೂಮಿ ಕುಸಿತವಾಗಿರುವ ಸುದ್ದಿ ತಿಳಿದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿ ಭಾರೀ …
Read More »ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿದ ತಾಯಿ! –
ಬಳ್ಳಾರಿ: ಕೌಟುಂಬಿಕ ಕಲಹದಿಂದ ಬೇಸತ್ತ ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಸಿದ್ದವ್ವ (29) ತನ್ನ ಏಳು, ಐದು ಮತ್ತು ಮೂರು ವರ್ಷದ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಇವರೆಲ್ಲರ ಮೃತದೇಹ ಬುಧವಾರ ಪತ್ತೆಯಾಗಿವೆ. ಮತ್ತೊಂದು ಕುರಿ ಗುಂಪಿನಲ್ಲಿದ್ದ ಲಕ್ಷ್ಮೀಯ ಮಗ ಅಭಿಷೇಕ್ (9) ಬದುಕುಳಿದಿದ್ದಾನೆ. ಮಹಾರಾಷ್ಟ್ರದ …
Read More »ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ
ಮೈಸೂರು: ನಗರದ ಬನ್ನೂರು ರಸ್ತೆಯಲ್ಲಿನ ಜ್ಞಾನಸರೋವರ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸತತ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಸ್ಥಳೀಯ ಪೊಲೀಸರು, ಬೆದರಿಕೆ ಸಂದೇಶ ಹುಸಿ ಎಂದು ಖಚಿತ ಪಡಿಸಿದ್ದಾರೆ. ಆದರೆ, ಬಾಂಬ್ ಬೆದರಿಕೆ ಸಂದೇಶದಿಂದ ಶಾಲಾ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಮಧ್ಯಾಹ್ನ ಶಾಲೆಯ ಇ-ಮೇಲ್ ಐಡಿಗೆ ಕಿಡಿಗೇಡಿಯೊಬ್ಬ ಅಹಮದಬಾದ್ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯ ಸಿಗದೇ ಇದ್ದರೆ …
Read More »
Laxmi News 24×7