ಮುಂಬೈ, ಜ.19- ವೃತ್ತಿಪರ ಪೈಲಟ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮೋಸಗೊಳಿಸಿದ್ದಾನೆ ಎಂದು ಹಿಂದಿ ಕಿರುತೆರೆ ನಟಿ ಮತ್ತು ಮಾಡೆಲ್ ಪೊಲೀಸರಿಗೆ ದೂರು ನೀಡಿರುವ ಘಟನೆ ಇಲ್ಲಿ ನಡೆದಿದೆ. ಆಕೆ ಸಲ್ಲಿಸಿರುವ ದೂರಿನ ಮೇರೆಗೆ ಓಶಿವಾರ ಪೊಲೀಸರು ಆರೋಪಿ ಪೈಲಟ್ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಆರೋಪಿಯನ್ನು ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯ ಮಾಡಿಕೊಂಡಿದ್ದಾಳೆ. ಆರೋಪಿ ವೃತ್ತಿಪರ ಪೈಲಟ್ ಎಂದು ಹೇಳಿಕೊಂಡು ಈಕೆ ಸಂಬಂಧ ಬೆಳೆಸಿ, …
Read More »34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ
ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ …
Read More »ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ ಗೆ ಲೋಡ್ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ.
ಬಾಗಲಕೋಟೆ: ಸಾಧಿಸುವ ಛಲವೊಂದಿದ್ದರೆ ಏನುಬೇಕಾದರೂ ಸಾಧಿಸಬಹುದು ಎಂಬುದನ್ನು ಯುವ ಕಾರ್ಮಿಕರೊಬ್ಬರು ಒಂದೇ ರಾತ್ರಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯುವ ಶ್ರಮಜೀವಿ 43 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ಲೋಡ್ ಮಾಡುವ ಮೂಲಕ ಸಾಧನೆ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ. ಕ್ಷೇತ್ರ ಯಾವುದಾದರೇನು ಸಾಧಕನಿಗೆ ಸಾಧನೆ ಸಹಜವಾಗಿ ಪ್ರಾಪ್ತವಾಗುತ್ತದೆ ಎಂಬುದಕ್ಕೆ ಸಾಕ್ಷಿಯಂತಿರುವ ಈ ಘಟನೆ ನಡೆದಿರುವುದು ಬಾಗಲಕೋಟೆಯಲ್ಲಿ. ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ …
Read More »8ತಿಂಗಳ ಮಗುವನ್ನು ಕೋಚ್ಚಿ ಕೊಂದ್ ತಾಯಿ ಕಾರಣ ಕೇಳಿದ್ರೆ ದಂಗ ಆಗ್ತೀರಾ
ಭೋಪಾಲ್: ತಾನು ಹೆತ್ತ ಮಗುವನ್ನು ತಾಯಿ, ನೀನು ಮಗುವಲ್ಲ ಕುರಿ ಎಂದು ಕೊಡಲಿಯಿಂದ ಕೊಚ್ಚಿಕೊಂದಿರುವ ಘಟನೆ ಭೋಪಾಲ್ನ ಅಶೋಕ್ ನಗರದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ರಶ್ಮಿ ಲೋಧಿ ಎಂದು ಗುರುತಿಸಲಾಗಿದೆ. ಈಕೆ ತನ್ನ 8 ತಿಂಗಳ ಮಗುವನ್ನು ಕೊಚ್ಚಿಕೊಂದಿದ್ದಾಳೆ. 8 ತಿಂಗಳ ಕಾಲ ಮಗುವನ್ನು ಚೆನ್ನಾಗಿಯೇ ನೋಡಿಕೊಂಡಿರುವ ತಾಯಿ ಇದೀಗ ಕೊಡಲಿಯಿಂದ ಕೊಚ್ಚಿಕೊಂದಿದ್ದಾಳೆ. ಮನೆಯ ಹತ್ತಿರ ಇರುವ ಹೆದ್ದಾರಿಯಲ್ಲಿ ಮಗುವನ್ನು ಮಲಗಿಸಿ ಕೊಡಲಿಯಿಂದ 8 ತಿಂಗಳ ಹಸುಗುಸನ್ನು ಕೊಚ್ಚಿಕೊಂದಿದ್ದಾಳೆ. ನಂತರ …
Read More »ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …
Read More »17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ
ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …
Read More »ತಾಯಿ-ಮಗುವಿನ ಸದೃಢ ಆರೋಗ್ಯಕ್ಕಾಗಿ ಸುಸಜ್ಜಿತ ಆಸ್ಪತ್ರೆ ಉದ್ಘಾಟನೆ.
ಚಿಕ್ಕೋಡಿ: ಆರೋಗ್ಯ ವ್ಯವಸ್ಥೆ ಎಲ್ಲಕ್ಕಿಂತ ದೊಡ್ಡ ಸವಾಲು. ದುಡ್ಡಿರುವವರಿಗೂ ಆರೋಗ್ಯದ ಅರಿವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅವರು ಪ್ರಾರ್ಥಮಿಕ ಚಿಕಿತ್ಸಾ ಕೇಂದ್ರ ಮೆಲ್ದರ್ಜೆಗೆ ಎರುಸುತ್ತಿದ್ದಾರೆ. ರಾಜ್ಯದಲ್ಲು ಮೋದಲ, ಎರಡನೆ, ಹಾಗೂ ಮೂರನೆಯ ಹಂತದ ಚಿಕಿತ್ಸೆಯ 25 ವರುಷದ ದೂರದೃಷ್ಟಿ ಇಟ್ಟು ಕೊಂಡು ವಿಶೇಷ ತಂಡನಿರ್ಮಿಸಿ ರಚಿಸಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೂ ಉಚಿತ, ಮುಕ್ತ ಆರೋಗ್ಯ ಸೇವೆ ಕಲ್ಪಿಸುವ ಸದುದ್ದೇಶ ರಾಜ್ಯ ಸರಕಾರದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ …
Read More »ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ
ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …
Read More »ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!
ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ. ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ. ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ …
Read More »ಕರೊನಾ ಲಸಿಕೆ ಪಡೆದಿದ್ದ ಆಸ್ಪತ್ರೆ ಸಿಬ್ಬಂದಿ 3 ದಿನದ ಬಳಿಕ ಸಾವು!
ಬಳ್ಳಾರಿ: ಕರೊನಾ ಲಸಿಕೆ ತೆಗೆದುಕೊಂಡ ಮೂರು ದಿನಗಳ ಬಳಿಕ ಡಿ ಗ್ರೂಪ್ ನೌಕರರೊಬ್ಬರು ಸಂಡೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ್ (43) ಮೃತ. ಲಸಿಕೆ ಪಡೆದ ಬಳಿಕ ಆರಾಮಾಗಿದ್ದ ನಾಗರಾಜ್ ನಿನ್ನೆ(ಭಾನುವಾರ) ಮತ್ತು ಇಂದು(ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಇಂದು ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ನಾಗರಾಜ್ ಸಾವಿಗೆ ಕರೊನಾ ಲಸಿಕೆ ಕಾರಣ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ನಾಗರಾಜ್ ಮೃತದೇಹವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ವರದಿ …
Read More »
Laxmi News 24×7