Breaking News

ರಾಜ್ಯ

ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆ

ಬೀಜಿಂಗ್: ಐಸ್ ಕ್ರೀಂ ನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಐಸ್ ಕ್ರೀಂ ತಿಂದ ಸಾವಿರಾರು ಜನರು ಆತಂಕಕ್ಕೀಡಾಗಿರುವ ಘಟನೆ ಚೀನಾದ ಟಿಯಾಂಜಿನ್ ಪ್ರದೇಶದಲ್ಲಿ ನಡೆದಿದೆ. ಡಕಿಯಾವಾಡು ಫುಡ್ ಕಂಪನಿ ತಯಾರಿಸಿದ್ದ ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸ್ಥಳೀಯಾಡಳಿತ ಅಧಿಕಾರಿಗಳು ಐಸ್ ಕ್ರೀಂ ಕಂಪನಿಗೆ ಬೀಗ ಹಾಕಿದ್ದು, ಕಂಪನಿಯ ಎಲ್ಲಾ ಉದ್ಯೋಗಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಕಂಪನಿಯ 1600 ಉದ್ಯೋಗಿಗಳ ಪೈಕಿ 600 ಸಿಬ್ಬಂದಿಗಳ ಕೊವಿಡ್ ಪರೀಕ್ಷಾ ವರದಿ …

Read More »

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ. ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು. ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ …

Read More »

ಕೇವಲ ʼ10 ನಿಮಿಷ‌ʼಗಳಲ್ಲೇ ನಿಮ್ಮ ʼಆಧಾರ್‌ ಅಪ್ಡೇಟ್ʼ ಮಾಡೋದ್ಹೇಗೆ ಗೊತ್ತಾ?

ಡಿಜಿಟಲ್‌ ಡೆಸ್ಕ್‌ : ಆಧಾರ್ ಕಾರ್ಡ್ ಇಂದು ದೇಶದ ಅತ್ಯಂತ ಪ್ರಮುಖ ಮತ್ತು ವಿಶ್ವಾಸಾರ್ಹ ದಾಖಲೆಗಳಲ್ಲಿ ಒಂದು. ಅನೇಕ ಸಾರ್ವಜನಿಕ ಸಬ್ಸಿಡಿ ಮತ್ತು ನಿರುದ್ಯೋಗ ಪ್ರಯೋಜನ ಯೋಜನೆಗಳ ಪ್ರಯೋಜನ ಪಡೆಯಲು ಸಧ್ಯ ಆಧಾರ್‌ ಅನಿವಾರ್ಯ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಸರಕಾರದ ಪಡಿತರದಿಂದ ಆಹಾರ ಧಾನ್ಯ ಖರೀದಿಸುವವರೆಗೆ, ಆಧಾರ್ ನಿಮಗೆ ಬೇಕೆ ಬೇಕು. ಇಂತಹ ಆಧಾರ್‌ ಅಪ್ ಡೇಟ್ ಮಾಡೋದು ತುಂಬಾನೇ ಅಗತ್ಯ. ಹೌದು, ನಿಮ್ಮ ಆಧಾರ್ ಕಾರ್ಡ್ʼನಲ್ಲಿ ಸಾಮಾನ್ಯವಾಗಿರುವ …

Read More »

ಅಮಿತ್ ಶಾ ಅವರ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿದ್ದೇನು ನೋಡಿ..?

ನಸೇವಕ ಸಮಾವೇಶ ಬಳಿಕ ಕಾರ್ಯಕರ್ತರೊಂದಿಗೆ ಬಿಜೆಪಿ ಚಾಣಕ್ಯನ ಮಿಟಿಂಗ್..ಡಿಸಿಎಂ ಲಕ್ಷ್ಮಣ ಸವದಿ ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ಚೆನ್ನಾಗಿ ಬೇಯಿಸಿದ ಕೋಳಿ ಸುರಕ್ಷಿತ : ಕೋಳಿ ಮಾರಾಟ ನಿಷೇಧವನ್ನು ಪರಿಶೀಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ:ಚೆನ್ನಾಗಿ ಬೇಯಿಸಿದ ಕೋಳಿ ಮನುಷ್ಯರ ಸೇವನೆಗೆ ಸುರಕ್ಷಿತ , ಆದುದರಿಂದ ಹಕ್ಕಿ ಜ್ವರ ಭೀತಿಯಲ್ಲಿ ಕೋಳಿ ಮಾರಾಟ ನಿಷೇಧ ಹೇರಿರುವುದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋಳಿ ಮಾರಾಟ ನಿಷೇಧವನ್ನು ಪುನರ್​ ಪರಿಶೀಲಿಸಿ ಮತ್ತು ಸೋಂಕಿತವಲ್ಲದ ಪ್ರದೇಶಗಳಿಂದ ಕೋಳಿ ಉತ್ಪನ್ನಗಳ ಮಾರಾಟ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಹಕ್ಕಿಜ್ವರ ಹರಡುವಿಕೆ ಸಂಬಂಧಿಸಿದ ಅವೈಜ್ಞಾನಿಕ ವದಂತಿಗಳಿಗೆ ಗ್ರಾಹಕರು ಕಿವಿಗೊಡಬಾರದು …

Read More »

ಇಂದು ಬಾಗಲಕೋಟೆ, ಬೆಳಗಾವಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಭಾಷಣ

ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಎರಡು ದಿನಗಳ ರಾಜ್ಯಕ್ಕೆ ಭೇಟಿ ನೀಡಿದ ಎರಡನೇ ದಿನವಾದ (ಇಂದು) ಭಾನುವಾರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (ಜೆಎನ್ ಎಂಸಿ) ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕರಕಲ್ಮಟ್ಟಿ ಗ್ರಾಮದಲ್ಲಿರುವ ಕೇದಾರನಾಥ ಶುಗರ್ ಅಂಡ್ ಅಗ್ರೋ ಪ್ರಾಡಕ್ಟ್ಸ್ ಲಿಮಿಟೆಡ್ ನ ಎಥೆನಾಲ್ ಯೋಜನೆಗೆ ಅಮಿತ್‌ ಶಾ ಅವರು ಇಂಧು ಬೆಳಗ್ಗೆ 11 …

Read More »

ಇಂದು ಬಾಗಲಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ; ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು!

ಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಎಂಆರ್​ಎನ್ (ನಿರಾಣಿ) ಉದ್ದಿಮೆ ಸಮೂಹ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಏಷಿಯಾದಲ್ಲೇ ಅತಿ ದೊಡ್ಡ ಎಥಿನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿ ಅವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದೆ. ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು …

Read More »

ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದ ಸಚಿವ ಮುರುಗೇಶ್ ನಿರಾಣಿ

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ಇರುವ ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಹೇಳುವಾಗ ನೂತನ ಸಚಿವ ಮುರುಗೇಶ್ ನಿರಾಣಿ ಸಿಡಿ ವಿಚಾರವೊಂದನ್ನು ಪ್ರಸ್ತಾಪಿಸಿ ಕುತೂಹಲ ಮೂಡಿಸಿದರು. ಆದರೆ, ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಅಚ್ಚರಿ …

Read More »

ರಾಮ ಮಂದಿರ ನಿರ್ಮಾಣಕ್ಕೆ ಆನಂದ್ ಸಿಂಗ್ ಕುಟುಂಬದಿಂದ ದೇಣಿಗೆ ಸಂಗ್ರಹ

ಬಳ್ಳಾರಿ: ರಾಮ ಮಂದಿರ ನಿರ್ಮಾಣಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಕುಟುಂಬದವರು ದೇಣಿಗೆ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಸರ್ವರೂ ಸಮರ್ಪಣಾ ಭಾವದಿಂದ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಎಂದು ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಇಂದು ಬೆಳಗ್ಗಿನಿಂದಲೇ ಸಚಿವರು ಸೇರಿದಂತೆ ಅವರ ಸಂಪೂರ್ಣ ಕುಟುಂಬ ಸದಸ್ಯರು ಈ ಜಾಥಾದಲ್ಲಿ ಪಾಲ್ಗೊಂಡು ನಿಧಿ ಸಂಗ್ರಹಣೆ ಮಾಡಿದ್ದಾರೆ. ನಗರದೆಲ್ಲೆಡೆ ದೇಣಿಗೆ ಸಂಗ್ರಹಿಸಿದ ಬಳಿಕ …

Read More »