ಬೆಂಗಳೂರು : ಕಾರ್ಮಿಕರ ಕೆಲಸದ ಸಮಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ 9 ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ. ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು …
Read More »ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ: ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತದ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪ ಸಾವಂತ್ ವಿರುದ್ಧದ ಪೊಲೀಸ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್ (45) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರ ಈ ಆದೇಶ …
Read More »ಕೆಪಿಟಿಸಿಎಲ್ನಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ: ಸಿಎಂ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಿಎಂ, ನಿಗಮದಲ್ಲಿ ತೆರವಾಗಿರುವ 35 ಸಾವಿರ ಹುದ್ದೆಗಳನ್ನು ಹಂತ- ಹಂತವಾಗಿ ತುಂಬಲಾಗುವುದು. ಜೊತೆಗೆ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು. ನಮ್ಮದು ನುಡಿದಂತೆ …
Read More »ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ…
ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ… ಅಂತರರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಪ್ರಯಾಣಿಸುತ್ತಿದ್ದ ವಾಹನಕ್ಕೆ ಮಂಗಳವಾರ ಹುಬ್ಬಳ್ಳಿ-ವಿಜಯಪುರ ರಸ್ತೆಯ ಜಿರಗ್ಯಾಳ ಬೈಪಾಸ್ ಬಳಿ ಬೆಂಗಾವಲಿನ ವಾಹನ ಡಿಕ್ಕಿಹೊಡೆದಿದೆ. ಬಾಗಲಕೋಟೆಜಿಲ್ಲೆಯ ಮುಧೋಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಜಮಖಂಡಿಯಲ್ಲಿದ್ದ ಕಾರ್ಯಕ್ರಮಕ್ಕೆ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪ್ರವೀಣ ತೊಗಾಡಿಯಾ ಸೇರಿ ಯಾರಿಗೂ ಗಾಯಗಳಾಗಿಲ್ಲ. ತೊಗಾಡಿಯಾ ಅವರು ಸಂಚರಿಸುತ್ತಿದ್ದ ವಾಹನದ ವೇಗವನ್ನು ತಗ್ಗಿಸಿದಾಗ ಹಿಂದಿದ್ದ ಬೆಂಗಾವಲು …
Read More »ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ…
ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ… ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಗೋರಬಾಳ್ ಗ್ರಾಮದಲ್ಲಿರುವ ದೀಪಾ ಆಕ್ವಾ ಮಿನರಲ್ಸ್ ಕಂಪನಿಯಿಂದ ತಯಾರಿಸುವ ಕ್ಯಾರಿಬೊ ಪೌಚ್ ಇದಾಗಿದ್ದು, ಅಶೋಕ್ ಪೂಜಾರಿ ಎಂಬ ಗ್ರಾಹಕರೊಬ್ಬರು ಖರೀದಿಸಿದ ಪೌಚ್’ನಲ್ಲಿ ನಟ್ಟು ಬೋಲ್ಟ್ ಕಂಡುಬಂದಿದೆ. …
Read More »ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…
ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …
Read More »ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…
ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್… ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು. …
Read More »ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ
ಜಾತಿಗಣತಿ : ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ ಗಾಣಿಗ ಸಮಾಜದ ಸಭೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿತು ಈ ಸಭೆಯು ಗಾಣಿಗ ಸಮಾಜದ ಗುರು ಪೀಠದ ಗುರುಗಳಾದ ಡಾಕ್ಟರ್ ಶ್ರೀ ಜಯಬಸವಕುಮಾರ ಸ್ವಾಮಿಗಳು ಮತ್ತು ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಜರುಗಿ ಜಾತಿ ಗಣತಿಯಲ್ಲಿ ಏನು ನೋಂದಣಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ಜಾತಿ …
Read More »ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ
ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ ಬಾಲ ಕಾರ್ಮಿಕರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಹುಕ್ಕೇರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ರಾಜಣ್ಣ ಸಂಕನ್ನವರ ಹೇಳಿದರು. ಹುಕ್ಕೇರಿ ತಾಲೂಕಿನ ಕೊಟಬಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಕ್ಕೇರಿ ತಾಲೂಕಾ ಆಡಳಿತ , ಕಾರ್ಮಿಕ ಇಲಾಖೆ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ …
Read More »ಇನ್ನೂ 2 ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು …
Read More »
Laxmi News 24×7