ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು. ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ …
Read More »ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು. 1 ರಿಂದ …
Read More »ಪಲ್ಸ್ ಪೋಲಿಯೊ ಲಸಿಕೆ ಜ.17ರಂದು
ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಡಿ ಜ.17ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ವಿಶ್ವಾಸದಿಂದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪಲ್ಸ್ ಪೋಲಿಯೊ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಗರಿಷ್ಠ …
Read More »ಮಹಾಲಿಂಗಪುರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣ : ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು ?
ಗೋಕಾಕ : ‘ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣದಲ್ಲಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲು ಬಗ್ಗೆ ಪ್ರತಿಕ್ರಿಯಿಸಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಹಾಲಿಂಗಪೂರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದೇವೆ. ಯಾರೇ ತಪ್ಪು ಮಾಡಿದರು ಸಹ ಕಾನೂನು ಕ್ರಮ ಕೈಗೊಂಡರೆ …
Read More »ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ
ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …
Read More »ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ
ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ. ಭೋಪಾಲ್ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ …
Read More »ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …
Read More »ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ
ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …
Read More »ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನ
ರಾಯ್ಪುರ: ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸಗಢದ ಗೌರ್ಲಾ-ಪೆಂಡ್ರಾ-ಮರವಾಹಿಯಲ್ಲಿ ನಡೆದಿದೆ. ಮಕ್ಕಳು ಬಾವಿಗೆ ತಳ್ಳಿದ ನಂತರ ತಾನು ಜಿಗಿದಿದ್ದಾಳೆ. ಮಕ್ಕಳು ಮತ್ತು ಮಹಿಳೆಯ ಧ್ವನಿ ಕೇಳಿದ ಸ್ಥಳೀಯರು ನಾಲ್ವರನ್ನ ರಕ್ಷಿಸಿದ್ದಾರೆ. ವಿದ್ಯಾ ಪೈಕರಾ (32) ಪತಿಯನ್ನ ಕೊಂದ ಮಹಿಳೆ. ಅಮಾಮಡಂಡಾ ನಿವಾಸಿಯಾಗಿರುವ ಮಹಿಳೆ ಪತಿ ಅನರೂಪ್ ಸಿಂಗ್ (35) ಮಲಗಿದ್ದ ವೇಳೆ ಬಟ್ಟೆಯಿಂದ ಆತನ ಕತ್ತು ಹಿಸುಕಿ …
Read More »ಬಿಎಸ್ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ
ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್ವೈ …
Read More »
Laxmi News 24×7