ಮುಂಬೈ, ಜ.11- ಬಾಲಿವುಡ್ ನಟಿ ಮತ್ತು ಐಪಿಎಲ್ ಕಿಂಗ್ಸ್ 11 ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಕುಟುಂಬದ ಸದಸ್ಯರೆಲ್ಲರಿಗೂ ಕೊರೊನಾ ಸೋಂಕು ಪಾಸಿಟೀವ್ ಎಂದು ತಿಳಿದು ಬಂದಿದೆ. ಜಿಂಟಾ ಅವರ ತಾಯಿ, ಸಹೋದರ, ಅತ್ತಿಗೆ ಅವರ ಮಕ್ಕಳು ಮತ್ತು ಚಿಕ್ಕಪ್ಪ ಅವರು ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ಪ್ರಯೋಗಾಲದ ವರದಿ ಪ್ರಕಾರ ಎಲ್ಲರಿಗೂ ಕೊರೊನಾ ಸೋಂಕು ತಗುಲಿದೆ. ಪ್ರಸ್ತುತ ಅಮೆರಿಕದಲ್ಲಿರುವ ಪ್ರೀತಿ ಜಿಂಟಾ ಇನ್ಸ್ಟಾ ಗ್ರಾಂನಲ್ಲಿ ಕುಟುಂಬದ ಎಲ್ಲ ಸದಸ್ಯರಿಗೂ ಕೋವಿಡ್-19 …
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೇಸ್ಬುಕ್ ಲೈವ್ ಬಂದಿದ್ದೇಕೆ..?
ಬೆಂಗಳೂರು, ಜ.10- ಕಳೆದೆರಡು ದಿನಗಳ ಹಿಂದೆಯೇ ಫೇಸ್ಬುಕ್ ಲೈವ್ಗೆ ಬರುವುದಾಗಿ ಡಿ ಬಾಸ್ ದರ್ಶನ್ ಅವರು ಹೇಳಿದ್ದರಿಂದ ಇಂದು (ಜ.10) ಅಭಿಮಾನಿಗಳು ಅವರ ಮಾತುಗಳನ್ನು ಕೇಳಲು ಕಾತರರಾಗಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ದರ್ಶನ್ ಫೇಸ್ಬುಕ್ ಲೈವ್ ಬಂದಾಗ ಈ ಬಾರಿ ನಮ್ಮ ನೆಚ್ಚಿನ ನಟ ಯಾವ ಕುತೂಹಲ ಅಂಶದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ, ರಾಬರ್ಟ್ ಸಿನಿಮಾದ ಬಿಡುಗಡೆಯ ಕುರಿತು ಏನಾದರೂ ವಿಷಯ ತಿಳಿಸುತ್ತಾರೋ, ಅಥವಾ ತಮ್ಮ ಹುಟ್ಟುಹಬ್ಬದ ಬಗ್ಗೆ …
Read More »ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …
Read More »ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು
ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್ ನಜ್ಜುಗುಜ್ಜಾಗಿದೆ. ಈ …
Read More »ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …
Read More »ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು
ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »ಗ್ರಾಹಕರಿಗೆ ಗುಡ್ ನ್ಯೂಸ್ : ಇಲ್ಲಿ ಸಿಲಿಂಡರ್ ಬುಕ್ ಮಾಡಿದ್ರೆ ನಿಮಗೆ ಸಿಗಲಿದೆ 50 ರೂ. ಕ್ಯಾಶ್ ಬ್ಯಾಕ್!
ನವದೆಹಲಿ : ಐಸಿಐಸಿಐ ಬ್ಯಾಂಕ್ ಎಲ್ ಪಿಜಿ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಐಸಿಐಸಿಐ ಬ್ಯಾಂಕ್ ನ ಪಾಕೆಟ್ಸ್ ವ್ಯಾಲೆಟ್ ಮೂಲಕ ಸಿಲೆಂಡರ್ ಕಾಯ್ದಿರಿಸಿದರೆ 50 ರೂ. ಕ್ಯಾಶ್ ಬ್ಯಾಕ್ ಪಡೆಯಬಹುದು. ಹೌದು, ಕ್ಯಾಶ್ ಬ್ಯಾಕ್ ಪಡೆಯಲು, ನೀವು PMRJAN2021 ಪ್ರೋಮೋ ಕೋಡ್ ಅನ್ನು ನಮೂದಿಸಬೇಕು. 10 ಪರ್ಸೆಂಟ್ ಗೆ ಗರಿಷ್ಠ 50 ರೂಪಾಯಿ ಕ್ಯಾಶ್ ಬ್ಯಾಕ್ ನೀಡ್ತಿದೆ. ಪಾಕೆಟ್ಸ್ ಪ್ರಕಾರ, ಈ ಆಫರ್ 2021ರ ಜನವರಿ 25ರವರೆಗೆ ಮಾನ್ಯವಾಗಿರುತ್ತದೆ. ಈ …
Read More »ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ!
ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಮೂಲ್ ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡುತ್ತಿದೆ. ಅದರಲ್ಲಿ 24 ರೂ. ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಸಿಗುತ್ತಿದೆ. ಬಮೂಲ್ ಸಂಕ್ರಾಂತಿ ಬಳಿಕ 1 ರೂ. …
Read More »ವಾಟ್ಸ್ ಆಪ್, ಫೇಸ್ ಬುಕ್ ನಿಷೇಧಕ್ಕೆ ಕೇಂದ್ರ ಸರ್ಕಾರಕ್ಕೆ ಸಿಎಐಟಿ ಮನವಿ
ನವದೆಹಲಿ: ವಾಟ್ಸ್ ಆಪ್ ಹೊಸ ಗೌಪ್ಯತಾ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ಮೆಸೇಜಿಂಗ್ ಆಪ್ ವಾಟ್ಸಪ್ ಮತ್ತು ಅದರ ಮಾತೃ ಸಂಸ್ಥೆ ಫೇಸ್ ಬುಕ್ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ವರ್ತಕರ ಸಂಘಟನೆ ಸಿಎಐಟಿ ಯು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ಭಾನುವಾರ ಪತ್ರ ಬರೆದಿದೆ. ‘ಹೊಸ ಗೌಪ್ಯತಾ ನೀತಿಯ ಮೂಲಕ ವಾಟ್ಸ್ ಆಪ್ ಬಳಸುತ್ತಿರುವ ವ್ಯಕ್ತಿಯ ಎಲ್ಲ ರೀತಿಯ ವೈಯಕ್ತಿಕ ಮಾಹಿತಿ, …
Read More »ನವೆಂಬರ್ನಿಂದೀಚೆಗೆ ಎರಡು ಬಾರಿ ವಿದ್ಯುತ್ ದರ ಹೆಚ್ಚಳದಿಂದ ಗ್ರಾಹಕರು ಸಂಕಷ್ಟಕ್ಕೆ
ಬೆಂಗಳೂರು: ನವೆಂಬರ್ನಿಂದೀಚೆಗೆ ಎರಡು ಬಾರಿ ವಿದ್ಯುತ್ ದರ ಹೆಚ್ಚಳದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಎಸ್ಕಾಂಗಳು ದರ ಏರಿಕೆಗೆ ಪ್ರಸ್ತಾವ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸುತ್ತಿದ್ದು, ಏಪ್ರಿಲ್ನಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗುವ ಆತಂಕ ಮೂಡಿದೆ. ಕೋವಿಡ್ ತಂದೊಡ್ಡಿರುವ ಸಂಕಷ್ಟದ ನಡುವೆಯೂ ನ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ವಿದ್ಯುತ್ ದರವನ್ನು ಸರಾಸರಿ 40 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಆದೇಶ ಹೊರಡಿಸಿತ್ತು. ಬಳಿಕ ಪ್ರಸಕ್ತ …
Read More »
Laxmi News 24×7