Breaking News

ರಾಜ್ಯ

ಮಗು ಅದಲು-ಬದಲು, ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ಪ್ರತಿಭಟನೆ

ದಾವಣಗೆರೆ,ಜ,3: ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ ಒಂದೇ ಸಮಯದಲ್ಲೇ ಹೆರಿಗೆ ಆದ ಮಗು ಅದಲು ಆದ ಘಟನೆ ನಡೆದಿದೆ. ಇದರಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದ್ದಾರೆ. ನಾರಮ್ಮ ಮತ್ತು ಮಾರಮ್ಮ ಹೆಸರು ಕೇಳಿಸಿಕೊಳ್ಳುವಾಗ ಆದ ಎಡವಟ್ಟಿನಿಂದ ಮಗು ಅದಲು ಬದಲು ಆಗಿತ್ತು. ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲ್ಲೂಕ್ ಮಾಕನಡುಕ ಗ್ರಾಮದ ಮಾರಮ್ಮ- ನಾಗರಾಜ ದಂಪತಿಗಳಿಗೆ ಹೆಣ್ಣು ಮಗು‌ ಜನಿಸಿದೆ. ಇದೇ ಸಮಯದಲ್ಲಿ ಹೊಸ ಪೇಟೆ ಮರಿಯಮ್ಮನ …

Read More »

ಭೀಮಾ ತೀರದಲ್ಲಿ ಮತ್ತೆ ತಲ್ವಾರ್ ಝಳಪಳ: ಶತ್ರು ಸಂಹಾರ ಪೂಜೆ ನೆರವೇರಿಸಿದ ಭಾಗಪ್ಪ..!

ಕಲಬುರ್ಗಿ: ಭೀಮಾ ತೀರ ಮತ್ತೊಮ್ಮೆ ಚರ್ಚೆಯಲ್ಲಿದೆ. ಪ್ರತಿ ಬಾರಿ ಬಂದೂಕಿನಿಂದ ಗುಂಡು ಹಾರಿದಾಗ ಭೀಮಾ ತೀರ ಸದ್ದಾಗುತ್ತಿತ್ತು. ಆದರೆ ಈ ಬಾರಿ ತಲ್ವಾರ್ ಝಳಪಿಸಿ, ಶತ್ರು ಸಂಹಾರ ಯಾಗ ಮಾಡಿರುವುದರಿಂದ ಸುದ್ದಿಯಲ್ಲಿದೆ. ಇಷ್ಟಕ್ಕೂ ಹೀಗೆ ತಲ್ವಾರ್ ಝಳಪಿಸಿ ಶತ್ರು ಸಂಹಾರ ಯಾಗ ಮಾಡಿದವರು ಯಾರಂತೀರಾ..? ಭೀಮಾ ತೀರದ ಹಂತಕ ಎಂದೇ ಕುಖ್ಯಾತಿಯಾಗಿದ್ದ ಚಂದಪ್ಪ ಹರಿಜನನ ಅಳಿಯ ಭಾಗಪ್ಪ ಹರಿಜನ. ಹೌದು, ಭೀಮಾತೀರದಲ್ಲಿ ಮತ್ತೆ ನಟೋರಿಯಸ್ ಹಂತಕ ಭಾಗಪ್ಪ ಹರಿಜನನ ಹವಾ …

Read More »

ಸರ್ಕಾರದ ಮುದ್ರೆ ಬಳಸಿ ಬೆಂಗಳೂರಿನಲ್ಲಿ ಸಾವಿರಾರು ನಕಲಿ ವೋಟರ್ ಐಡಿ, ಆಧಾರ್, PAN ಕಾರ್ಡ್​ ತಯಾರಿ!

ಬೆಂಗಳೂರು (ಜ. 4): ಸರ್ಕಾರದ ಮುದ್ರೆ ಬಳಸಿ ನಕಲಿ AADHAR ಕಾರ್ಡ್, PAN ಕಾರ್ಡ್​, ನಕಲಿ ವೋಟರ್ ಐಡಿ ತಯಾರಿಸಿದ್ದ ಖತರ್ನಾಕ್ ಕಳ್ಳರ ತಂಡವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವಿರಾರು ನಕಲಿ ಐಡಿ ಕಾರ್ಡ್​ಗಳನ್ನು ಬಳಸಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿರುವ ಅನುಮಾನವೂ ವ್ಯಕ್ತವಾಗಿದೆ. ರಾಜಸ್ಥಾನದಿಂದ Bangaloreಗೆ ಬಂದಿದ್ದ ಈ ಗ್ಯಾಂಗ್ ಈಗ ಪೊಲೀಸರ ವಶದಲ್ಲಿದೆ. ಸರ್ಕಾರದ ಮುದ್ರೆಗಳನ್ನು ಬಳಸಿ ಬೃಹತ್ ವಂಚನೆ ಮಾಡುತ್ತಿದ್ದ ಗ್ಯಾಂಗ್ ಈಗ ಪೊಲೀಸರ …

Read More »

ರಾತ್ರಿ ರಿಸೆಪ್ಷನ್​​ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಛತ್ರದಲ್ಲೇ ವಧುವಿನ ಕೈಹಿಡಿದ ಮತ್ತೋರ್ವ ಯುವಕ

ಚಿಕ್ಕಮಗಳೂರು(ಜ.04): ರಾತ್ರಿ ಆರತಕ್ಷತೆಗೆ ಇದ್ದ ವರ ಬೆಳಗ್ಗೆ ಪ್ರೀತಿಸಿದ ಯುವತಿ ಬೆದರಿಕೆಗೆ ಹೆದರಿ ಮುಹೂರ್ತಕ್ಕೆ ನಾಪತ್ತೆಯಾಗಿ, ಮಧುಮಗಳಾಗಿ ನಿಂತಿದ್ದ ಯುವತಿಯನ್ನ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದ ಅಪರೂಪದ ಮದುವೆಗೆ ತರೀಕೆರೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಎಂಬ ಅಣ್ಣತಮ್ಮಂದಿರಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೆಣ್ಣಿನೊಂದಿಗೆ ಮದುವೆ ನಿಶ್ಚಯವಾಗಿತ್ತು. ಎರಡು ಕಡೆಯವರು ಒಪ್ಪಿ ಕೂಡ ಮದುವೆ ನಿಶ್ಚಯ ಮಾಡಿದ್ರು. ಅದರಂತೆ …

Read More »

ಚುನಾವಣೆ ಸೋತವರಿಂದ ಗೆದ್ದವರ ಮೇಲೆ ಹಲ್ಲೆ , ನಿವೃತ್ತ ಶಿಕ್ಷಕ ಸಾವು

ದಾವಣಗೆರೆ : ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಸೋಲು ಗೆಲುವಿನ ಸಂಬಂಧ ನಡೆದ ಮಾರಾಮಾರಿಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೀನಿಗರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟಿದ್ದು, ಮೃತರ ಮಗ ವಿರೇಂದ್ರ ಎಂಬುವರಿಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ನೌಕರರೇ, 7ನೇ ವೇತನ ಆಯೋಗದಲ್ಲಿ ನಿಮ್ಗೆ ಅನುಕೂಲವಾಗೋದೇನು ಗೊತ್ತಾ? ಇಲ್ಲಿದೆ ನೋಡಿ ಹೊಸ ಸುಧಾರಣೆಗಳ ವಿವರ..!

ನವದೆಹಲಿ: 7ನೇ ವೇತನ ಆಯೋಗದ (7ನೇ ವೇತನ) ಅನ್ವಯ ನೌಕರರಿಗೆ ಲಾಭದಾಯಕವಾಗಲಿದೆ ಎಂದು ಕೇಂದ್ರ ಸರ್ಕಾರ ತನ್ನ ಎಲ್ಲ ನೌಕರರಿಗೆ ‘ಅಂಗವಿಕಲ ವೇತನ’ ನೀಡಲು ನಿರ್ಧರಿಸಿದೆ. ಅವರು ಕರ್ತವ್ಯದ ರೇಖೆಯಲ್ಲಿ ಅಂಗವಿಕಲರಾಗಿದ್ದರೆ ಮತ್ತು ಅವರು ಅಂಗವೈಕಲ್ಯ ಹೊಂದಿದ್ದರೂ ಸೇವೆಯಲ್ಲಿಯೇ ಉಳಿದಿದ್ದರೆ ಅಂತಹವರಿಗೆ ಈ ನಿಯಮ ಅನ್ವಯವಾಗಲಿದೆ. ನಿಯಮಗಳನ್ನು ಸರಳೀಕರಿಸಿ, ತಾರತಮ್ಯದ ಕಲಮುಗಳನ್ನ ಸರಿಪಡಿಸುವ ಸರಕಾರದ ಪ್ರಯತ್ನಗಳಿಗೆ ಇದು ಅನುಗುಣವಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ (ಜ.1) ಕೇಂದ್ರ ಮೀಸಲು …

Read More »

ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು. ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ನಿಲ್ದಾಣಕ್ಕೆ ಓಡಾಡುವ ರೈಲು ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ಪ್ರಯಾಣ ದರ ಕೇವಲ 10-15 …

Read More »

ಬೆಳಗಾವಿಯ ರಾಯಭಾಗದ ಹಾರೋಗೇರಿ ಪಟ್ಟಣದಲ್ಲಿ ಖಿಲಾರಿ ತಳಿಯ ಜವಾರಿ ಹೋರಿ ಬರೋಬ್ಬರಿ ಐದೂವರೆ ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಚಿಕ್ಕೋಡಿ(ಜ. 03): ಸಾಮಾನ್ಯವಾಗಿ ಒಂದು ಕಟ್ಟುಮಸ್ತಾದ ಹೋರಿ 50 ಸಾವಿರದಿಂದ 1 ಲಕ್ಷದವರೆಗಿನ ಬೆಲೆಗೆ ಮಾರಾಟವಾಗುತ್ತೆ. ಅಬ್ಬಬ್ಬಾ ಅಂದ್ರೆ ಒಂದೂವರೆ ಲಕ್ಷ ರೂಪಾಯಿಗೆ ಸೇಲ್ ಆಗಬಹುದು. ಆದರೆ, ಇಲ್ಲೊಂದು  ಹೋರಿ ಬರೋಬ್ಬರಿ 5.51 ಲಕ್ಷ ರೂಪಾಯಿಗೆ ಮಾರಾಟವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದೆ. ಇಂತಹದೊಂದು ಅಪರೂಪದ ಹೋರಿ ಮಾರಾಟವಾಗಿದ್ದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೊಗೇರಿ ಪಟ್ಟಣದಲ್ಲಿ. ಇದು ಜವಾರಿ ಹೋರಿ. ಇಂತಹ ಹೋರಿ ಬೆಳೆಸಿದ್ದು ಹಾರೊಗೇರಿ ಪಟ್ಟಣದ ಕುರಬಗೋಡಿ …

Read More »

ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ:ಅರುಣ್ ಸಿಂಗ್

ಶಿವಮೊಗ್ಗ: ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅರುಣ್ ಸಿಂಗ್, ನಾಯಕತ್ವ ಬದಲಾವಣೆ ಬಗ್ಗೆ ನಾವು ನಿರ್ಧರಿಸುತ್ತೇವೆ. ಈ ಬಗ್ಗೆ ಮಾತನಾಡಲು ಯತ್ನಾಳ್ ಯಾರು? ಏನಾದರೂ ಸಮಸ್ಯೆಯಿದ್ದರೆ ಪಕ್ಷದಲ್ಲಿ ಚರ್ಚಿಸಬೇಕು. ಹಲವು ಬಾರಿ ಹೇಳಿದರೂ ಮತ್ಯಾಕೆ ನಾಯಕತ್ವದ ಬಗ್ಗೆ ಪ್ರಶ್ನೆ ಬರುತ್ತದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ …

Read More »

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ

  ಬೆಳಗಾವಿ– ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿ ಹಂತಕ್ಕೆ ಮೇಲ್ದರ್ಜೆಗೇರುತ್ತಿರುವ ಮಚ್ಚೆಯಲ್ಲಿ ದೊಡ್ಡ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆದಿದೆ. ಭಾನುವಾರ ರಾತ್ರಿ ಸುಮಾರು 15ಕ್ಕೂ ಹೆಚ್ಚು ಜನರು ದುಡ್ಡು ಹಾಕಿ ಇಸ್ಪೀಟ್ ಆಡುತ್ತಿರುವಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲವರು ಪರಾರಿಯಾಗಿದ್ದು, 12 ಜನರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 83 ಸಾವಿರ ರೂ. ನಗದು, 16 ಬೈಕ್, 12 ಮೊಬೈಲ್ …

Read More »