ಕಾರವಾರ (ಜ.04): ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನದಲ್ಲಿ ಗೆಲುವು ಪಡೆದಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಟಿಕೆಟ್ಗೆ ಈ ಬಾರಿ ಬಿಜೆಪಿಯಲ್ಲಿ ಬೇಡಿಕೆ ಹೆಚ್ಚಾಗಲಿದೆ ಎನ್ನುವ ಮಾತು ಕೇಳಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಓರ್ವ ವಿಧಾನ ಪರಿಷತ್ ಸದಸ್ಯನನ್ನು ಆಯ್ಕೆ ಮಾಡಿ ಕಳಿಸಲಾಗುತ್ತದೆ. ನಗರಸಭೆ, ಪುರಸಭೆ, …
Read More »ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಯಿಂದ ಯಡವಟ್ಟು; ಪೋಸ್ಟ್ ಡಿಲೀಟ್ ಮಾಡಿದರೂ ವೈರಲ್ ಆಯ್ತು ಚಿತ್ರ
ವಿಜಯಪುರ: ಈ ಪ್ರಕರಣ ಯುವ ರಾಜಕಾರಣಿಗಳು ಮತ್ತು ಪೊಲೀಸರಿಗೆ ಒಂದು ಪಾಠ. ಯಾರು ಏನೆಲ್ಲ ಮಾಡಬಾರದು ಎಂಬುದಕ್ಕೆ ಹೇಳಿ ಮಾಡಿಸಿದಂತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತನ್ನ ಬೆಂಬಲಿಗರೊಂದಿಗೆ ಅತೀ ಹುರುಪಿನಿಂದ ಮಾಡಿದ ಯಡವಟ್ಟು ಈಗ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಮತ್ತು ಪೊಲೀಸ್ ಕಾನ್ಸ್ಟೆಬಲ್ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಇದಕ್ಕೂ ಮಿಗಿಲಾಗಿ ತಮ್ಮ ಕೃತ್ಯವನ್ನು ಫೇಸ್ ಬುಕ್ ಮೂಲಕ ಜಗಜ್ಜಾಹಿರು ಮಾಡಿ ನಂತರ ಪೋಸ್ಟ್ ನ್ನು ಡಿಲೀಟ್ ಮಾಡಿದರೂ …
Read More »ಚುನಾವಣಾ ಘರ್ಷಣೆ: ತಾಯಿ ಜತೆಗೆ ಜೈಲಿನಲ್ಲಿದ್ದ ಮಗು ಸಾವು
ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಜೈನಾಪುರ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ನಂತರ ನಡೆದ ಘರ್ಷಣೆಗೆ ಸಂಬಂಧಿಸಿ ಬಂಧಿತ ತಾಯಿಯೊಂದಿಗೆ ಜೈಲು ಸೇರಿದ್ದ ಮೂರು ವರ್ಷದ ಮಗು ಮೃತಪಟ್ಟಿದೆ. ‘ಮಗಳು ಭಾರತಿ ಆರೋಗ್ಯ ಸರಿ ಇರಲಿಲ್ಲ. ಜೈಲಿಗೆ ಕರೆದೊಯ್ಯಬೇಡಿ ಎಂದು ಪೊಲೀಸರಿಗೆ ಕೇಳಿಕೊಂಡೆವು. ನಮ್ಮ ತವರು ಮನೆಗೆ ಬಿಟ್ಟು ಬರುವುದಾಗಿ ಹೇಳಿ ಕರೆತಂದು ಜೈಲಿಗೆ ಹಾಕಿದರು. ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗಲೇ ಮಗುವಿನ ಆರೋಗ್ಯ ತೀವ್ರ ಹದಗೆಟ್ಟಿತ್ತು. ಆಸ್ಪತ್ರೆಗೆ ತಂದಾಗ ಸತ್ತಿದೆ …
Read More »ರೈತರು ಪ್ರತಿಭಟನೆ ನಡೆಸುತ್ತಿದ್ದ ಮೈದಾನಕ್ಕೆ ನುಗ್ಗಿದ ಮಳೆ ನೀರು
ನವದೆಹಲಿ,ಜ.3-ವಿವಾದಿತ ಮೂರು ಕೃಷಿ ನೀತಿಗಳನ್ನು ವಿರೋಸಿ ಕಳೆದ ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರು ತಂಗಿರುವ ಬುರಾರಿ ಮೈದಾನಕ್ಕೆ ಮಳೆನೀರು ನುಗ್ಗಿದ್ದು, ಸಂಕಷ್ಟ ಎದುರಾಗಿದೆ. ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಪಡಿಸಬೇಕು, ಕೃಷಿ ವಿರೋಯಾದ ಮೂರು ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಕಳೆದ ನವೆಂಬರ್ನಿಂದಲೂ ದೆಹಲಿಯನ್ನು ಸಂಪರ್ಕಿಸುವ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ನಡೆಸಿದ 6 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಪಂಜಾಬ್, ಹರಿಯಾಣ ಗಡಿಭಾಗದ …
Read More »ಗದಗ ಜಿಲ್ಲೆಯಲ್ಲಿ ಶಾಲೆ ಆರಂಭವಾಗುತ್ತಿದ್ದಂತೆ ವಿಘ್ನ; 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಐದು ಶಾಲೆ ಬಂದ್
ಗದಗ: ಕಳೆದ ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿವೆ. ಮಕ್ಕಳು ಸಹ ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಟೆನ್ಶನ್ ಆರಂಭವಾಗಿದೆ. ಹೌದು ಮಕ್ಕಳು ಹೊಸ ಹುರುಪಿನಿಂದ ಶಾಲೆಗೆ ಬರ್ತಾಯಿದ್ದಾರೆ. ಆದರೆ ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಅಟ್ಯಾಕ್ ಮಾಡಿದೆ. ಹೀಗಾಗಿ ಶಿಕ್ಷಕರು ಹೋಮ್ ಕ್ವಾರಂಟೈನ್ ಆಗಿದ್ದು, ವಿದ್ಯಾರ್ಥಿಗಳು ಅತಂತ್ರವಾಗಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಗದಗ ಜಿಲ್ಲೆಯಲ್ಲಿ ಮಕ್ಕಳು ಹೊಸ ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. …
Read More »ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡದಿದ್ದರೆ ಹೈಕೋರ್ಟ್ನಲ್ಲಿ ದಾವೆ: ವಾಟಾಳ್ ನಾಗರಾಜ್ ಎಚ್ಚರಿಕೆ
ಚಾಮರಾಜನಗರ (ಜನವರಿ 02); ಚಾಮರಾಜನಗರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡದಿದ್ದಲ್ಲಿ ಅವರ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡುವುದಾಗಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರಕ್ಕೆ ಮುಖ್ಯಮಂತ್ರಿ ಭೇಟಿ ನೀಡಬೇಕು ಎಂದು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಾಟಾಳ್ ನಾಗರಾಜ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಕೆಲ ಕಾಲ ಬಸ್ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗಕ್ಕೆ ಲೆಕ್ಕವಿಲದಷ್ಟು ಬಾರಿ ಹೋಗಿದ್ದಾರೆ. ಬೇರೆ …
Read More »ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವದೃಢವಾದ ಹೆಜ್ಜೆಯನ್ನು ಇರಿಸಿದೆ ರಂಗಾಯಣ:B.S.Y.
ಶಿವಮೊಗ್ಗ, : ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಶನಿವಾರ ಶಿವಮೊಗ್ಗ ರಂಗಾಯಣದ ನೂತನ ವೆಬ್ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು. ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾಂತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ …
Read More »ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಹೆಚ್ಚಿದ ಬೇಡಿಕೆ! ಚಿನ್ನದ ಬೆಲೆ ಬಂದಿದ್ದೆ ತಡ ಆರಂಭವಾದ ಕಳ್ಳರ ಕಾಟ!
ಗದಗ: ಇಡೀ ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಎಲ್ಲೆಲ್ಲದ ಬೇಡಿಕೆ. ಹೌದು ಈ ಭಾರಿ ಅನಾವೃಷ್ಟಿ ನಡುವೆ ಅದ್ಭುತವಾಗಿ ಮೆಣಸಿನಕಾಯಿ ಫಸಲು ಬಂದಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದ ರೈತರು ಬಂಪರ್ ಮೇಲೆ ಬಂಪರ್ ಹೊಡೆಯುತ್ತಿದ್ದಾರೆ. ಆದರೆ ಮೆಣಸಿನಕಾಯಿಗೆ ಚಿನ್ನದ ಬೆಲೆ ಬಂದಿದ್ದೆ ತಡ, ಅನ್ನದಾತರಿಗೆ ಹೊಸ ಟೆನ್ಶನ್ ಶುರುವಾಗಿದೆ. ಗದಗ ಜಿಲ್ಲೆಯ ಮೆಣಸಿನಕಾಯಿ ಅಂದ್ರೆ ಸಾಕು ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಈ ಭಾರಿ ಅತಿ ಹೆಚ್ಚು ಬೆಲೆಗೆ …
Read More »ಕೋತಿಗಳ ಕಾಟಕ್ಕೆ ಹೈರಾಣಾದ ಗದಗದ ಪಾಪನಾಶಿ ಗ್ರಾಮಸ್ಥರು
ಗದಗ (ಜ. 2): ಗದಗ ಜಿಲ್ಲೆಯ ಪಾಪನಾಶಿ ಗ್ರಾಮದ ಜನರಿಗೆ ನೆಮ್ಮದಿಯಿಂದ ಜೀವನ ನಡೆಸಲು ಆಗದಂತಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುತ್ತಿದ್ದಾರೆ. ಅದರಲ್ಲೂ ಮಕ್ಕಳು, ಮಹಿಳೆಯರು ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡೆ ಓಡಾಡಬೇಕು. ಅಷ್ಟೊಂದು ಭಯಾನಕ ವಾತಾವರಣ ನಿರ್ಮಾಣವಾಗುವಂತೆ ವಾನರ ಸೈನ್ಯ ಮಾಡಿದೆ. ಹೌದು, ಕೋತಿಗಳ ಕಾಟಕ್ಕೆ ಇಡೀ ಗ್ರಾಮದ ಜನರು ಹೈರಾಣಾಗಿದ್ದಾರೆ. ಮಂಗಗಳ ಚೇಷ್ಟೆ ನೋಡಲು ಚಂದ. ಆದರೆ, ಅವುಗಳ ಉಪಟಳ ಹೆಚ್ಚಾದರೆ …
Read More »ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ..!
ಚಿಕ್ಕಮಗಳೂರು(ಜ.02): 10 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣ(ಕೆಫೆ ಕಾಫಿ ಡೇ ಮಾಲೀಕ) ಮಾತ್ರ ಧೈರ್ಯವಾಗಿ ರಾಜೀನಾಮೆ ಕೊಡಿ, ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ನಿರ್ಧಾರ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ. ಅಣ್ಣಾಮಲೈ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ …
Read More »
Laxmi News 24×7