ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …
Read More »ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ.
ವಿಜಯಪುರ ಬ್ರೇಕಿಂಗ್: ಸೋತವರ ಮನೆಮುಂದೆ ಬಂದು ಪಟಾಕಿ ಹಚ್ಚಿದ ಗೆದ್ದ ಅಭ್ಯರ್ಥಿಗಳು. ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ. ಗೆದ್ದ ಅಭ್ಯರ್ಥಿಗಳ ಬೆಂಬಲಿಗರಿಂದ ಸೋತವರ ಮೇಲೆ ಹಲ್ಲೆ ಆಗಿದೆ ಎಂದು ಹಲ್ಲೆಗೊಳಗಾದವರ ಆರೋಪ. ಚಡಚಣ ತಾಲೂಕಿನ ಧುಮಕನಾಳ ಗ್ರಾಮದಲ್ಲಿ ಘಟನೆ. ಪರಾಜಿತ ಅಭ್ಯರ್ಥಿ ಶಿವಪ್ಪ ಕನಾಳ, ರಾಯಪ್ಪ ಕನಾಳ, ಶ್ರೀಶೈಲ ಕನಾಳ, ಪುತಳಾಬಾಯಿ ಕನಾಳ, ಭೀಮಕ್ಕ ಕನಾಳ ಮೇಲೆ ಹಲ್ಲೆ. …
Read More »ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ
ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆದು ಫಲಿತಾಂಶ ಪ್ರಕಟವಾದ ಅದರ ಎಫೆಕ್ಟ್ ಈ ಊರಿನವರಿಗೆ ಸಂಕಷ್ಟ ತಂದಿದೆ. ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ. ಇಂತಹ ಘಟನೆ ಮಾಲೂರು ತಾಲೂಕಿನ ಅಗ್ರಹಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ ಚುನಾವಣೆಗೆ ಸ್ಪರ್ಧಿಸಿದ್ದ ಗಿರಿಗೌಡ ಎಂಬಾತ ಸೋಲು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಂದರೆ ನಿನ್ನೆ (ಬುಧವಾರ) …
Read More »ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ
ಎರಡು ತಿಂಗಳ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …
Read More »ಬಾರ್, ರೆಸಾರ್ಟ್ಗಳಿಗೆ ಮಾರ್ಗ ಸೂಚಿ
ಬೆಂಗಳೂರು, ಡಿ.31- ಕೋವಿಡ್-19ರ ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅನುಮೋದಿತ ಹೊಟೇಲ್ ಮತ್ತು ರೆಸಾರ್ಟ್ಗಳಿಗೆ ನೀಡಿದೆ. ಪ್ರವಾಸೋದ್ಯಮ ಇಲಾಖೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಬೆಂಗಳೂರು ವಿಭಾಗದ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. ಒಂದು ವೇಳೆ ಮಾರ್ಗಸೂಚಿ ಪಾಲನೆ ಬಗ್ಗೆ ಅನುಮತಿ ಪಡೆಯದಿದ್ದರೆ ತಮ್ಮ ವ್ಯವಹಾರ ಸ್ಥಗಿತಗೊಳಿಸಬೇಕು ಎಂದು ಸುತ್ತೋಲೆಯಲ್ಲಿ …
Read More »ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದುಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ಸನ್ಮಾನ ಮಾಡಿದರು
ಗೋಕಾಕ: ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಚುನಾವಣೆ ನಿನ್ನೆ ಕೊನೆ ಗೊಂಡಿದೆ ಸುಮಾರು ಕಡೆ ,ಸೋಲು ಗೆಲುವು ಗಳನ್ನ ಅಭ್ಯರ್ಥಿ ಗಳು ಕಂಡಿದ್ದಾರೆ. ಇಂದು ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಗೆ ಭೇಟಿ ನೀಡಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿದರು ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ನೀಡಿ ಅವರಿಗೆ ಹೂವಿನ ಮಾಲೆ ತೊಡಿಸಿ ಸನ್ಮಾನ ಮಾಡಿ ನಡೆದ …
Read More »ಯತ್ನಾಳ್ ಭವಿಷ್ಯ ಸುಳ್ಳಾಗಿಸಲು ಸಿಎಂ ಬಿಎಸ್ವೈ ಸರಣಿ ಸಭೆ
ಬೆಂಗಳೂರು, ಡಿ.31- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಅಸಮಾಧಾನ ನಿವಾರಿಸಲು ನಿಗದಿಯಾಗಿದ್ದ ಉತ್ತರಾಯಣ ಡೆಡ್ ಲೈನ್ ಸಮೀಪಿಸುತ್ತಿದೆ. ಹೊಸ ವರ್ಷದ ಸಂಕ್ರಮಣಕ್ಕೆ ಭಿನ್ನಮತ ಶಮನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ರೂಪಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ರಣತಂತ್ರ ಯಶಸ್ಸು ಆಗುತ್ತಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಬರುವ ಸಂಕ್ರಮಣದ ಉತ್ತರಾಯಣದವರೆಗೂ ಕಾದು ನೋಡಿ …
Read More »ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ …
Read More »ಬಸವರಾಜ್ ಬೊಮ್ಮಾಯಿ, ಈ ವರ್ಷ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
ಬೆಂಗಳೂರು: ರೂಪಾಂತರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ ಜನರು ಒಂದೆಡೆ ಸೇರುವುದನ್ನೂ ನಿಷೇಧಿಸಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಈ ವರ್ಷ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಬೆಂಗಳೂರು ಮಾತ್ರವಲ್ಲ ಮಂಗಳೂರು, ಚಿಕ್ಕಮಗಳೂರು, ಮಡಿಕೇರಿ ಸೇರಿದಂತೆ ರಾಜ್ಯದ ಯಾವುದೇ ರೆಸಾರ್ಟ್ ಗಳಲ್ಲಿ ಕೂಡ ಸಾರ್ವಜನಿಕರು ಸೇರುವಂತಿಲ್ಲ. ಅಲ್ಲದೇ ಯಾವುದೇ ಡಿಜೆ, ಮ್ಯೂಸಿಕ್ ಪಾರ್ಟಿಗಳನ್ನು ಆಯೋಜನೆ ಮಾಡುವಂತಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸ್ …
Read More »ಬಿಬಿಎಂಪಿ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರು ನಾಮಕರಣ ವಿರೋಧಿಸಿ ಹೆಗಡೆಯಿಂದ ಆಯುಕ್ತರಿಗೆ ಪತ್ರ
ಬಿಬಿಎಂಪಿ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರು ನಾಮಕರಣ ವಿರೋಧಿಸಿ ಹೆಗಡೆಯಿಂದ ಆಯುಕ್ತರಿಗೆ ಪತ್ರ ಕಾರವಾರ: ಬೆಂಗಳೂರು ಮಹಾನಗರ ಪಾಲಿಕೆಯ ಪಾದರಾಯನಪುರದ ವಾರ್ಡ್ನಲ್ಲಿರುವ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರನ್ನು ನಾಮಕರಣ ಮಾಡುವುದುನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ. ಪಾದರಾಯನಪುರದ ವಾರ್ಡ್ ಸಂಖ್ಯೆ 135 ರಲ್ಲಿ ಬರುವ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರು ಇಡಲು ತೀರ್ಮಾನಿಸಿತ್ತು. ಈ ಸಂಬಂಧ …
Read More »
Laxmi News 24×7