ಬೆಂಗಳೂರು : ಡಾ.ಕಸ್ತೂರಿ ರಂಗನ್ ವರದಿಯ ಬಗ್ಗೆ ಇಂದು ಸಚಿವ ಸಂಪುಟ ಉಪಸಮಿತಿಯ ಸಭೆಯನ್ನು ಸಮಿತಿ ಅಧ್ಯಕ್ಷ ಆನಂದ ಸಿಂಗ್ ಅವರ ನೇತೃತ್ವದಲ್ಲಿ ನಡೆಸಿ, ವರದಿ ಕುರಿತು ಸಮಿತಿ ಸದಸ್ಯರೊಂದಿಗೆ ವರದಿಯ ಸಾಧಕ – ಭಾದಕಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿಯು …
Read More »ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳ ವಶಕ್ಕೆ
ಬೆಳಗಾವಿ: ಗೋಲಿಹಳ್ಳಿ ವಲಯದ ಕಿತ್ತೂರು ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಅರಣ್ಯ ಅಪರಾಧಗಳನ್ನು ರೂಢಿಗತ( Habitual Offenders) ಮಾಡಿಕೊಂಡಿರುವ ಇವರು ಅರಣ್ಯಾಧಿಕಾರಿಗಳ ಕಣ್ಣು ತಪ್ಪಿಸಿ ವನ್ಯಭೇಟೆಗೆ ಇಳಿಯುತ್ತಾರೆ ಎಂದು ತಿಳಿದುಬಂದಿದೆ. ಕಿತ್ತೂರು ಬಳಿಯ ಕಾಯ್ದಿಟ್ಟ ಅರಣ್ಯದಲ್ಲಿ ಗುಂಡು ಹಾರಿಸಿದ ಖದೀಮರಿಂದ ಜಿಂಕೆ ತಪ್ಪಿಸಿಕೊಂಡಿದ್ದು, ಬೆಳಗಾವಿ ವಿನಾಯಕ ನಗರದ ಉದ್ದವ ರಾಜೇಂದ್ರ ನಾಯಕ, ಕಾಕತಿ ದೇಸಾಯಿ ಗಲ್ಲಿಯ ಸಾಗರ …
Read More »ಪ್ರಧಾನಿ ಮೋದಿ ಗಡ್ಡ ಬಿಟ್ಟಿರುವುದಕ್ಕೂ ರಾಮ ಮಂದಿರ ನಿರ್ಮಾಣಕ್ಕೂ ಸಂಬಂಧವಿದೆಯೇ……….?
ಬಾಗಲಕೋಟೆ: ಪ್ರಧಾನಿ ಮೋದಿ ಗಡ್ಡ ಬಿಟ್ಟಿರುವುದಕ್ಕೂ ರಾಮ ಮಂದಿರ ನಿರ್ಮಾಣಕ್ಕೂ ಸಂಬಂಧವಿದೆಯೇ ಎಂಬ ಹೊಸ ಚರ್ಚೆ ಆರಂಭವಾಗಿದ್ದು, ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ನೀಡಿರುವ ಹೇಳಿಕೆ ಈ ಚರ್ಚೆಗೆ ಇನ್ನಷ್ಟು ಪುಷ್ಠಿ ನೀಡುವಂತಿದೆ. ಬಾಗಲಕೋಟೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಣಿಕೆ ಸಂಗ್ರಹಕ್ಕೆ ಚಾಲನೆ ನೀಡಿದ ಸ್ವಾಮೀಜಿ, ನಮ್ಮಲ್ಲಿ ದೇವಸ್ಥಾನದ ಕಾರ್ಯ ನಡೆಯುವಾಗ ದೀಕ್ಷಾ ಬದ್ಧರಾಗುವುದಿದೆ. ಅದೇ ರೀತಿ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ದೀಕ್ಷೆ …
Read More »ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ
ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ. 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ …
Read More »ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?
ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …
Read More »ಬಿಬಿಎಂಪಿ ಚುನಾವಣಾ ಅಖಾಡಕ್ಕಿಳಿಯಲು ಓವೈಸಿ ತಯಾರಿ..!
ಬೆಂಗಳೂರು,ಡಿ.28-ಬಿಬಿಎಂಪಿ ಚುನಾವಣೆಗೆ ಇನ್ನು ಮುಹೂರ್ತ ನಿಗಧಿಯಾಗದಿದ್ದರೂ ಅಸಾದುದ್ದಿನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದೆ. ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅದ್ಭುತ ಸಾಧನೆ ಮಾಡಿ ಬೀಗುತ್ತಿರುವ ಓವೈಸಿ ತನ್ನ ಮುಂದಿನ ಗುರಿಯನ್ನು ಕರ್ನಾಟಕದ ಮೇಲೆ ಇಟ್ಟಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವ ಓವೈಸಿ ಇದರ ಜತೆಗೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂ ಕೋರ್ಟ್ …
Read More »ಎರಡೂ ಕೈಗಳಿಲ್ಲದಿದ್ದರೂತನ್ನ ಕಾಲಿನಿಂದ ಮತ ಹಾಕಿದಲಕ್ಷ್ಮೀ
ಗುಂಡುಮುಣುಗು:ಕಾಲಿನಿಂದ ಮತ ಚಲಾಯಿಸುವ ಲಕ್ಷ್ಮೀ.!? ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಂಡು ಮುಣುಗು ಗ್ರಾಮದ, ವಿಶೇಷ ಚೇತನೆ ಲಕ್ಷ್ಮೀ ಇಂದು ತನ್ನ ಕಾಲಿನಿಂದ ಮತ ಹಾಕಿದಳು.ಎರಡೂ ಕೈಗಳಿಲ್ಲದ ಯುವತಿ ಲಕ್ಷ್ಮಿ ಮತದಾನದ ಹಕ್ಕು ಪಡೆದಾಗಿನಿಂದ,ಎಲ್ಲಾ ಚುನಾವಣೆಯಲ್ಲಿ ಭಾಗವಹಿಸಿ ಕಾಲಿನಿಂದಲೇ ಮತ ಚಲಾಯಿಸುತ್ತಿದ್ದಾಳೆ. ಇದು ಎಂತಹವರನ್ನೂ ನಿಬ್ಬೆರಗಾಗಿಸುವ ಸಂಗತಿ ಯಾಗಿದೆ, ಗ್ರಾಮ ಪಂಚಾಯಿತಿಗೆ ಭಾನುವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ. ಗುಂಡುಮುಣುಗು ಗ್ರಾಮದ ಮತಗಟ್ಟೆ 47ರಲ್ಲಿ ಲಕ್ಷ್ಮೀದೇವಿ ಕಾಲಿನಿಂದ ಮತದಾನ ಮಾಡಿದರು, …
Read More »ಗ್ರಾ.ಪಂ. ಚುನಾವಣೆ ಅಂತ್ಯ: 2ನೇ ಹಂತದಲ್ಲಿ ಶೇ. 80.71 ಮತದಾನ – ಡಿ. 30ಕ್ಕೆ ಫಲಿತಾಂಶ
ಬೆಂಗಳೂರು: ಕೆಲವೊಂದು ಕಡೆ ಗದ್ದಲ, ಮತದಾನ ಬಹಿಷ್ಕಾರಗಳ ಮಧ್ಯೆ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಡಿ. 22ರಂದು ಮೊದಲ ಹಂತದ ಮತದಾನವಾದರೆ ನಿನ್ನೆ ಭಾನುವಾರ 109 ತಾಲೂಕುಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ನಿನ್ನೆ ಶೇ. 80.71ರಷ್ಟು ಮತದಾನ ಆಗಿರುವ ಮಾಹಿತಿ ಇದೆ. ಎರಡೂ ಹಂತಗಳಲ್ಲೂ ಶೇ. 80ಕ್ಕಿಂತ ಹೆಚ್ಚು ಮತದಾನವಾದಂತಾಗಿದೆ. ನಿನ್ನೆ 2ನೇ ಹಂತದಲ್ಲಿ 39,378 ಸದಸ್ಯರ ಆಯ್ಕೆಗೆ 2,709 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ …
Read More »ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿ
ಡಿ.25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ/ ಮಣಿಕಂಠ ಕೊಡಿಯಾ ವಯಾ ೧೮ ವರ್ಷ ಇವಳನ್ನು ಅವಳ ತಾಯಿ ರೂಪಾ ಶಿರ್ಸೆಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಬಗ್ಗೆ ಗಂಡ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಶಿರಸಿ ಪೊಲೀಸರು ಡಿಎಸ್ಪಿ ರವಿ ಡಿ ನಾಯ್ಕ ಸಿಪಿಐ …
Read More »ಕೊರೋನಾ ಮತ್ತೆ ಕಂಗೆಡಿಸಿದೆ. ಕಳೆದ 24 ಗಂಟೆಯಲ್ಲಿ 60 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ
ಮುಂಬೈ – ಭಾರಿ ಅಬ್ಬರದ ನಂತರ ತಣ್ಣಗಾಗಿದ್ದ ಕೊರೋನಾ ಮತ್ತೆ ಮಹಾರಾಷ್ಟ್ರವನ್ನು ಕಂಗೆಡಿಸಿದೆ. ಕಳೆದ 24 ಗಂಟೆಯಲ್ಲಿ 60 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ. 2854 ಜನರಿಗೆ ಒಂದೇ ದಿನ ಸೋಂಕು ದೃಢಪಟ್ಟಿದೆ. ಕೊರೋನಾ ಮತ್ತು ಪ್ರವಾಹದಿಂದಾಗಿ ಮುಂಬೈ ಮಹಾನಗರ ಸೇರಿದಂತೆ ಬಹುತೇಕ ಮಹಾರಾಷ್ಟ್ರ ರಾಜ್ಯ ಕಂಗೆಟ್ಟುಹೋಗಿತ್ತು. ಅದರಿಂದ ಇನ್ನೇನು ಚೆತರಿಕೆ ಕಾಣುತ್ತಿದೆ ಎನ್ನುವ ಹೊತ್ತಿಗೆ ಮತ್ತೆ ಕೋರೋನಾ ಅಬ್ಬರಿಸತೊಡಗಿದೆ. ಬ್ರಿಟನ್ ನಿಂದ ಆಗಮಿಸಿರುವ 16 ಜನರು ಸೇರಿದಂತೆ 2854 ಜನರಿಗೆ …
Read More »
Laxmi News 24×7