ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …
Read More »ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !
ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …
Read More »ಅನಿಲ್ ಬೆನಕೆ ಮರಾಠಿ ಬ್ಯಾನರ್ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ.
ಅನಿಲ್ ಬೆನಕೆ ಮರಾಠಿ ಬ್ಯಾನರ್ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ. ಬೆಳಗಾವಿ ಆರ್ಟಿಒ ಸರ್ಕಲ್ನಲ್ಲಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮತ್ತು ತಂಡ ಅಳವಡಿಸಿದ್ದ ಮರಾಠಿ ಭಾಷೆಯ ಬ್ಯಾನರ್ಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಆಯೋಜಿಸಿರುವ ಕ್ರಿಕೆಟ್ ಟೂರ್ನಾಮೆಂಟ್ ಮಾಹಿತಿ ನೀಡುವ ಪ್ರಚಾರ ಫಲಕವನ್ನು ಆರ್ಟಿಒ ಸರ್ಕಲ್ ಬಳಿ ಮರಾಠಿ ಭಾಷೆಯಲ್ಲಿ ಅಳವಡಿಸಲಾಗಿದೆ. ಶಾಸಕ …
Read More »ಅಟಲ್ ಬೀಹಾರಿ ವಾಜಪೇಯಿಗೆ ದೇಶದ ನಮನ
ನವದೆಹಲಿ,ಡಿ.25-ರಾಷ್ಟ್ರಪತಿ ರಾಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮಾಜಿ ಪ್ರಧಾನಿ ದಿವಂಗತ ಅಟಲ್ ಬೀಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ವಾಜಪೇಯಿ ಸ್ಮರಣಾರ್ಥ ಏರ್ಪಡಿಸಿದ್ದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವರುಗಳು ಕೇಸರಿ ಪಕ್ಷದಿಂದ ದೇಶದ ಮೊಟ್ಟ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ಅಜಾತಶತ್ರು ವಾಜಪೇಯಿ ಅವರನ್ನು ಕುರಿತು ರಾಷ್ಟ್ರಪತಿ ಕೋವಿಂದ್ ಅವರು, ಸದೈವ …
Read More »“ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿ: ಸಾಮಾಜಿಕ ಹೋರಾಟಗಾರರು, ಚಿತ್ರರಂಗದ ಗಣ್ಯರು,ಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು
ಬೆಂಗಳೂರು; ಜಾತಿಗಳಿಗೆ, ಮಠಗಳಿಗೆ ಕೋಟ್ಯಾಂತರ ಹಣವನ್ನು ನೀಡುತ್ತಾ “ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಈ ಮೂಲಕ ಕನ್ನಡದ ಸಂಶೋಧನೆಗಳು, ಕನ್ನಡದ ಹಳಮೆಯನ್ನು ಸಾಧಿಸುತ್ತಲೇ ಕನ್ನಡದ ನಾಳೆಯನ್ನು ಕಟ್ಟಬಹುದಾದ ಕನ್ನಡದ್ದೇ ಕೆಲಸಗಳನ್ನು ಮಾಡಲು ಆದ್ಯತೆ ನೀಡಬೇಕು. ತುರ್ತಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಚಲನಚಿತ್ರ ನಿರ್ದೇಶಕ, ರಂಗಕರ್ಮಿ ಬಿ.ಸುರೇಶ ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ …
Read More »ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :
ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …
Read More »ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.
ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …
Read More »ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.
ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ಐಎಸ್ಡಿ ಕಚೇರಿಗೆ ಬೀಗ ಜಡಿದ ಎಡಿಜಿಪಿ ಭಾಸ್ಕರ್ ರಾವ್
ಶಿವಮೊಗ್ಗ, ಡಿ.24- ಇಲ್ಲಿನ ಡಿಎಆರ್ ಆವರಣದಲ್ಲಿರುವ ಆಂತರಿಕ ಭದ್ರತಾ ವಿಭಾಗದ ಕಚೇರಿಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳ ನಿರಾಸಕ್ತಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಕಚೇರಿಗೆ ಬೀಗ ಜಡಿದಿದ್ದಾರೆ. ಎರಡು ದಿನಗಳ ಹಿಂದೆ ಭಾಸ್ಕರ್ ರಾವ್ ಶಿವಮೊಗ್ಗದಲ್ಲಿ ಆಂತರಿಕ ಭದ್ರತಾ ವಿಭಾಗದ ಕಚೇರಿಗೆ ಭೇಟಿ ನೀಡಿದಾಗ ಇಲ್ಲಿನ ಸಿಬ್ಬಂದಿಗಳ ಕಾರ್ಯ ವೈಖರಿಯ ಪರಿಶೀಲನೆ ನಡೆಸಿ ತಿಂಗಳ ಹಿಂದೆಯೇ ಸೂಚನೆ ಕೊಟ್ಟಿದ್ದರೂ ಸ್ಪೋಟಕ ಸಂಗ್ರಹ ಮತ್ತು …
Read More »
Laxmi News 24×7