ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …
Read More »ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …
Read More »ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು. ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …
Read More »ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ
ಚೆನೈ, ಡಿ.23-ಕೊರೊನಾ ಸೋಂಕಿನ ಆತಂಕದ ನಡುವೆಯೂ ತಮಿಳುನಾಡು ಸರ್ಕಾರ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಕ್ರೀಡೆಯಲ್ಲಿ 150 ಮಂದಿಗಿಂತ ಹೆಚ್ಚಿನ ಜನ ಸೇರಬಾರದು, ಕ್ರೀಡೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಕ್ರೀಡೆಯನ್ನು ನೋಡಲು ಆಗಮಿಸುವ ಪ್ರೇಕ್ಷಕರ ಸಂಖ್ಯೆ ಶೇ.50ಕ್ಕಿಂತ ಮೀರಿರಬಾರದು ಎಂದು ತಾಕೀತು ಮಾಡಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಜಲ್ಲಿಕಟ್ಟು ಬೇಡ ಎಂದು ಕೆಲವರು ವಾದಿಸಿದ್ದರು. ಕ್ರೀಡೆಯಲ್ಲಿ ಸಾಮಾಜಿಕ …
Read More »ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ
ಪುತ್ತೂರು(ಡಿಸೆಂಬರ್. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಸವಣೂರಿನ ಮೆಸ್ಕಾಂ ಸಿಬ್ಬಂದಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮೆಸ್ಕಾಂ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂಬಾತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿರುವುದಲ್ಲದೆ, ಬಾಲಕಿಗೆ ಅಸಭ್ಯವಾಗಿ ಸಂದೇಶ …
Read More »ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ
ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …
Read More »ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ.
(ಡಿಸೆಂಬರ್ 23): ಸಿಲಿಕಾನ್ ಸಿಟಿಯಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಚಳಿಯಿದೆ. ಕಳೆದ ಹದಿನೈದು ದಿನಗಳ ಹಿಂದೆ ಚಂಡಮಾರುತ ಕಾರಣದಿಂದ ಚಳಿ ಹೆಚ್ಚಿತ್ತು. ಇದೀಗ ಚಂಡಮಾರುತದಿಂದಲ್ಲದೇ ಹೋದರೂ ಚಳಿಗಾಲಕ್ಕೆ ಚಳಿಯಿದೆ ಎಂದುಕೊಳ್ಳುವವರಿದ್ದಾರೆ. ಆದರೆ, ಕಳೆದ ವರುಷಕ್ಕೆ ಹೋಲಿಸಿದರಲ್ಲಿ ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ. ಕಳೆದೊಂದು ವಾರದಿಂದ ಅತಿಯಾದ ಚಳಿಯಿದ್ದು, ಬೆಳಗ್ಗೆ ಹಾಗೂ ರಾತ್ರಿ ವೇಳೆ ಇನ್ನಷ್ಟು ಹೆಚ್ಚಿದೆ. ನಿಮ್ಮೆ ಮಂಗಳವಾರ ಬೆಂಗಳೂರಿನ ಹೆಚ್ಎಎಲ್ ಬಳಿ ಕನಿಷ್ಠ …
Read More »ನಾನು ಫೋಟೋಶೂಟ್ ಮಾಡಿಸಿದ್ದೆ ಅಷ್ಟೆ. ಆ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತೇನೆ. ಸದ್ಯ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ.
ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು. ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ …
Read More »
Laxmi News 24×7