ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ. ಒಂದು ಸಮಯದಲ್ಲಿ ಕೊರೊನಾ ಹಾಟ್ಸ್ಪಾಟ್ ಆಗಿ ಮಹಾರಾಷ್ಟ್ರ …
Read More »ನಾಗೇಶ್ ಅಬಕಾರಿ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ,
ಕೋಲಾರ; ಬಾರ್ ಗಳ ಲೈಸೆನ್ಸ್ ನವೀಕರಣ ವಿಚಾರದಲ್ಲಿ ಮುಳಬಾಗಿಲು ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಳಬಾಗಿಲು ಶಾಸಕರಾಗಿರೋ ಸಚಿವ ಹೆಚ್. ನಾಗೇಶ್ ಅವರ ಭ್ರಷ್ಟಾಚಾರ ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೆಚ್. ನಾಗೇಶ್ ಸಚಿವರಾದ ನಂತರ ಎಲ್ಲಾ ವಿಭಾಗದಲ್ಲೂ ಲಂಚ ಅಧಿಕವಾಗಿದೆ, ಕಮಿಷನ್ ಕಾಮನ್ ಆಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ 45 ಮಂದಿ …
Read More »ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ.
ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಟಾರ್ಚರ್ ವಿರೋಧಿಸಿ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ. ಕೊರೋನಾದಿಂದಾಗಿ ಎಲ್ಲಾ ಕ್ಷೇತ್ರಗಳು ಆಎರ್ಹಿಕವಾಗಿ ಸಂಕಷ್ಟಕ್ಕೀಡಾಗಿವೆ. ಪೋಷಕರೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಆದರೆ ಪೋಷಕರು ಆರ್ಥಿಕವಾಗಿ ಶಕ್ತಿವಂತರಾಗಿದ್ದಾಗ ಇಂತದ್ದೇ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳು ಓದಬೇಕು ಎಂದು ಹಠಕ್ಕೆ ಬಿದ್ದು, ರಾತ್ರಿಯಿಡಿ ಶಾಲೆಗಳ ಮುಂದೆ ನಿಂತು ಅರ್ಜಿ ಪಡೆದರು. ತಮ್ಮ ಮಕ್ಕಳಿಗೆ ಅದೇ ಶಾಲೆಯಲ್ಲಿ …
Read More »ಬಿಜೆಪಿ-ಜೆಡಿಎಸ್ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …
Read More »ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.
ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ, ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …
Read More »ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ
ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು. ಕಳೆದ ಆರು …
Read More »ಬೆಳಗಾವಿಯ ಮೂಲದ ಯುವಕ ಮಹಾರಾಷ್ಟ್ರದ ವ್ಯಾಪ್ತಿಯೊಳಗೆ ಬರುವ ಕಿತವಾಡ ಫಾಲ್ಸ್ ನಿಂದನಾಪತ್ತೆ ಯಾಗಿದ್ದಾನೆ .
ಬೆಳಗಾವಿಯ ಮೂಲದ ಯುವಕ ಮಹಾರಾಷ್ಟ್ರದ ವ್ಯಾಪ್ತಿಯೊಳಗೆ ಬರುವ ಕಿತವಾಡ ಫಾಲ್ಸ್ ನಿಂದನಾಪತ್ತೆ ಯಾಗಿದ್ದಾನೆ . ಬೆಳಗಾವಿ ಮಾಳ ಮಾರುತಿ ಬಡಾವಣೆ ನಿವಾಸಿ ಅಭಿಷೇಕ ಸಜ್ಜನ 24 ನಾಪತ್ತೆಯಾಗಿದ್ದು ಯುವಕ ಮೋಜು ಮಸ್ತಿ ಮಾಡಲು ಕುಟುಂಬಸ್ಥ ರೊಂದಿಗೆ ತೆರಳಿದ್ದು ಮದ್ಯಾಹ್ನ ಸುಮಾರು 2-30 ರ ಹೊತ್ತಿಗೆ ನಾಪತ್ತೆ ಯಾಗಿದ್ದಾನೆ .. ಜಲಪಾತದ ಕಡೆ ಹೋಗಿದ್ದ ಎಂದು ಹೇಳಲಾಗುತ್ತಿದೆ .ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ
Read More »ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್ವೊಂದು ಸೀಲ್ಡೌನ್
ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್ವೊಂದು ಸೀಲ್ಡೌನ್ ಶುಕ್ರವಾರ, ಶನಿವಾರ ಹಾಗೂ ಇಂದು ಭಾನುವಾರವಾದ್ದರಿಂದ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿತ್ತು. ಕಳಸ ಪಟ್ಟಣ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ …
Read More »ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವ
ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಿಲ್ಲೆಯ ಹಾನಗಲ್ ಪಟ್ಟಣದ ಗರಡಿಮನಿ ಕ್ರಾಸ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡಿದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಗಣಪತಿ ಲಮಾಣಿ 22 ವರ್ಷ ಮೃತ ಬೈಕ್ ಸವಾರ. ಮೃತ ಗಣಪತಿ, ಕಾರವಾರ ಜಿಲ್ಲೆ ಶಿರಸಿ ತಾಲೂಕಿನ …
Read More »ಮೋದಿ ಅವರೇ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು: ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ವಿಲೀನ ಆಗುತ್ತಾ ಅನ್ನೋ ಮಾತುಗಳು ಬಿಸಿಬಿಸಿಯಾಗಿ ಚರ್ಚೆಯಾಗುತ್ತಿವೆ. ಈ ಬಗ್ಬಗ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಆಳವಾಗಿ ಮಾತನಾಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವಂತಹ ಪ್ರಯತ್ನ ಮಾಡಿದ್ರು. ಈ ಸಂದರ್ಭದಲ್ಲಿ ಮೋದಿ …
Read More »
Laxmi News 24×7