Breaking News

ರಾಜ್ಯ

ತಪ್ಪಸಿಕೊಂಡ ಆರೋಪಿ 48 ಗಂಟೇಯಲ್ಲಿ ಬಂದನ .

ಎಸ್ಪಿ ನಿಂಬರಗಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಪಿಎಸ್ ಐ ರಾಕೇಶ್ ಬಗಲಿ ಅವರು ಹಾಗೂ ಅವರ ತಂಡದಿಂದ ಕಾರ್ಯಾಚರಣೆಗೆ‌ ಇಂದು ನಾಂದಿ‌ ಹಾಡಿದ್ದಾರೆ ,   ವಿಚಾರಣಾಧೀನ ಖೈದಿಯನ್ನು ಮತ್ತೊಮ್ಮೆ ಬಂಧಿಸಿದ ಪೊಲೀಸರು ಸೈ ಎನಿಸಿಕೊಂಡಿದ್ದಾರೆ, ಬಂಧಿಸಿ ಠಾಣೆಗೆ ಕರೆತಂದಿದ್ದಾಗ ಠಾಣೆಯಿಂದ ಕಾಲ್ಕಿತ್ತಿದ್ದ ಆಸಾಮಿ ಜಶ್ವಂತ್ ಸಿಂಗ್ ಚಿಕ್ಕೋಡಿ ಪೊಲೀಸ್ ಠಾಣೆಯಿಂದ ಓಡಿ ಹೋಗಿದ್ದ ಖೈದಿ, ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆಂದು ಕರೆತಂದಿದ್ದಾಗ ಕಾಲ್ಕಿತ್ತಿದ್ದ ಜಶ್ವಂತ ಸಿಂಗ್ ಆರೋಪಿ ಮಧ್ಯ ಪ್ರದೇಶಕ್ಕೆ …

Read More »

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ ಜಾರಿ ನಿರ್ದೇಶನಾಲಯ (ಇಡಿ) ವನ್ನು ದುರ್ಬಳಕೆ ಮಾಡಬಾರದು ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮುಖಂಡರು, ಮುಂಚೂಣಿ ಕಾರ್ಯಕರ್ತರ ಮೇಲೆ ಈಡಿ ಮೂಲಕ ದಾಳಿ ನಡೆಸುವ ಮೂಲಕ …

Read More »

ಅನೈತಿಕ ಸಂಬಂಧ ವಿರೋಧ ಹಿನ್ನಲೆ ವಿಷ ಸೇವಿಸಿ, ಅಪ್ರಾಪ್ತೆ ಸಾವು ಯುವಕನ ಸ್ಥಿತಿ ಚಿಂತಾಜನಕ

ರಾಯಚೂರು : ರಾಯಚೂರಿನ ಲಿಂಗಸುಗೂರು ತಾಲೂಕಿನ ಪೈದೊಡ್ಡಿಯಲ್ಲಿ ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನಿಸಿದ್ದು,ಅಪ್ರಾಪ್ತೆ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ,ಯುವಕನ ಸ್ಥಿತಿ ಗಂಭೀರವಾಗಿದೆ. 17 ವರ್ಷದ ಅಪ್ರಾಪ್ತೆ ವಿಷಸೇವನೆಯಿಂದ ಸಾವನ್ನಪ್ಪಿದ್ದಾಳೆ.ಯರಜಂತಿ ಗ್ರಾಮದ ನರಸಪ್ಪನ ಸ್ಥಿತಿ ಗಂಭೀರವಾಗಿದೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ನರಸಪ್ಪನಿಗೆ ಮದುವೆಯಾಗಿ ಎರಡು ಮಕ್ಕಳಿವೆ. ಅಪ್ರಾಪ್ತೆಯೊಂದಿಗಿನ ಪ್ರೇಮ‌ ಸಂಬಂಧಕ್ಕೆ ಮನೆಯಲ್ಲಿ ವಿರೋಧ ಹಿನ್ನಲೆ ವಿಷ ಸೇವನೆ ಮಾಡಿದ್ದಾರೆ.  ಈ ಹಿಂದೆ ಅಪ್ರಾಪ್ತೆಯನ್ನ ಯುವಕನಿಂದ ದೂರ ಮಾಡಿ ಬಾಲಮಂದಿರದಲ್ಲಿ ಇರಿಸಲಾಗಿತ್ತು. …

Read More »

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)   ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ …

Read More »

ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ

      ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ …

Read More »

ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!

  ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ಇತ್ತೀಚಿಗೆ ಗೋಕಾಕಿನಲ್ಲಿ ನಡೆದ ಸತೀಶ್ …

Read More »

ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ

ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ …

Read More »

ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನ

ಬೆಳಗಾವಿ :  ಸಕ್ಕರೆ ಕಾರ್ಖಾನೆಯವರು ಕಳೆದ 6 ತಿಂಗಳ ವೇತನ ನೀಡಿಲ್ಲೆಂದು ಕಾರ್ಮಿಕನೊರ್ವ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ವಾಮದೇವ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರಾಯಬಾಗ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ನನ್ನನ್ನು ಸೇರಿ ಹಲವರನ್ನು ಬೇರೆಡೆ ವರ್ಗಾವಣೆ ಮಾಡಿದ್ದರು. ನಾನು ವರ್ಗಾವಣೆ ಮಾಡದಂತೆ ಮನವಿ ಮಾಡಿಕೊಂಡಿದ್ದೆ. …

Read More »

ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ

ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …

Read More »

ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ

  ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು.   ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …

Read More »