ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ …
Read More »ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ…
ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ… ಸಂಪೂರ್ಣ ಗ್ರಾಮವನ್ನ ಸ್ಥಳಾಂತರಿಸದ ಸರ್ಕಾರದ ವಿರುದ್ಧ ಜನರ ಹಿಡಿಶಾಪ 120 ಕ್ಕೂ ಅಧಿಕ ಚಾಲುಕ್ಯರ ಕಾಲದ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮವನ್ನು ಇತ್ತ ಸಂಪೂರ್ಣವಾಗಿ ಸ್ಥಳಾಂತರಿಸದ, ಅತ್ತ ದುರಸ್ಥಿಗೆ ಅನುಮತಿ ನೀಡದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಐಹೊಳೆ ಗ್ರಾಮದಲ್ಲಿ ಚಾಲುಕ್ಯರ 120ಕ್ಕೂ ಅಧಿಕ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿಕೆಲಸಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ …
Read More »ಶಾಲಾ ಮಕ್ಕಳನ್ನು ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಿಸಿದ ಗ್ರಾಮಸ್ಥರು
ಗದಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಶಿ ಗ್ರಾಮದ ಬಳಿಯ ಹಳ್ಳವು ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತವಾಗಿವೆ. ಈ ಪರಿಸ್ಥಿತಿಯಲ್ಲಿ ಸೂಡಿ ಗ್ರಾಮದ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ತೀವ್ರ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಸೂಡಿ ಗ್ರಾಮದ ಶಾಲೆಯಿಂದ ದ್ಯಾಮುಣಶಿ ಗ್ರಾಮಕ್ಕೆ ಬಸ್ನಲ್ಲಿ ತೆರಳುತ್ತಿದ್ದ ಮಕ್ಕಳು, ಹಳ್ಳದಲ್ಲಿನ ಅಧಿಕ ನೀರಿನಿಂದಾಗಿ ದಡದಲ್ಲಿಯೇ ಇಳಿಯಬೇಕಾಯಿತು. ಬಸ್ ಚಾಲಕನಿಗೆ ಹಳ್ಳವನ್ನು ದಾಟಲು ಸಾಧ್ಯವಾಗದೆ, …
Read More »ಬಸ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
ಹಾವೇರಿ: ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಪ್ರವೀಣ (36) ಮತ್ತು ವಿಜಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ, ಕೊಟ್ರೇಶ ಅಬಲೂರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಈ ವೇಳೆ, ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಬಸ್ಗೆ ಕಾರು ಡಿಕ್ಕಿಯಾಗಿ …
Read More »ತಾಯಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ ಮಗ
ಹಾವೇರಿ: ತಾಯಿ ಜೀವಂತವಿರುವಾಗಲೇ ಮಗನೋರ್ವ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿರುವ ಪ್ರಕರಣ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ವರದಿಯಾಗಿದೆ. ಶಿಗ್ಗಾಂವಿಯ ಖಾಜೇಖಾನ್ ಗಲ್ಲಿಯ ಶೌಕತ್ ಅಲಿ (39) ಜೀವಂತವಿರುವ ತಾಯಿಯ ಮರಣಪತ್ರ ಸೃಷ್ಟಿಸಿರುವ ಆರೋಪಿಯಾಗಿದ್ದಾನೆ. 60 ವರ್ಷದ ವಯೋವೃದ್ಧೆ ಹೂರಾಂಬಿ ಮುಲ್ಕಿ ಎಂಬವರು ಒಂಟಿಯಾಗಿ ಪಟ್ಟಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಮಗ ಶೌಕತ್ ತಾಯಿಯನ್ನು ತೊರೆದು ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾನೆ. ಸುಮಾರು 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯಲ್ಲಿತ್ತು. …
Read More »ನ್ಯಾಯಾಲಯಕ್ಕೆ ಶರಣಾದ ಶಾಸಕ ವಿನಯ್ ಕುಲಕರ್ಣಿ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …
Read More »ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ
ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …
Read More »ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು
ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …
Read More »ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ
ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ ಮಾಡಿದ ಮಲ್ಲಿಕಾರ್ಜುನ ವಿದ್ಯಾಪೀಠದ ಗುರುಗೌಡ ಪಾಟೀಲ್ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಶುಕ್ರವಾರ ಶ್ರೀನಗರದ ವೈಷ್ಣವಿ ಮಹಿಳಾ ಮಂಡಳದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸುಮಾರು 30ಜನ ಮಹಿಳೆಯರು ತರಬೇತಿ ಪಡೆದಿದ್ದಾರೆ. ಅವರಿಗೆ ಹೊಲಿಗೆ ಯಂತ್ರಗಳನ್ನು ಕೊಡುವುದಾಗಿ ಅನಗೋಳದಲ್ಲಿ ಕರೆದು ಮಹಿಳೆಯರಿಗೆ ಅವಮಾನ ಮಾಡಿರುವ ಗುರುಗೌಡ ಪಾಟೀಲ್ ಮೇಲೆ …
Read More »
Laxmi News 24×7