ಬಂಕುರ (ಪಶ್ಚಿಮ ಬಂಗಾಳ): ‘ಬಿಜೆಪಿಗಾಗಲಿ ಇನ್ನಾವುದೇ ಸಂಸ್ಥೆಗಳಿಗಾಗಲಿ ನಾನು ಹೆದರುವುದಿಲ್ಲ. ಅವರಿಗೆ (ಬಿಜೆಪಿ) ತಾಕತ್ತಿದ್ದರೆ ನನ್ನನ್ನು ಬಂಧಿಸಿ, ಕಂಬಿಗಳ ಹಿಂದೆ ಕೂರಿಸಲಿ. ಜೈಲಿನಿಂದಲೇ ಚುನಾವಣೆ ಎದುರಿಸುತ್ತೇನೆ. ಟಿಎಂಸಿ ಪಕ್ಷ ಗೆಲ್ಲುವುದು ಖಚಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. ‘ಕೋವಿಡ್ 19′ ನಂತರದ ಮೊದಲ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಬಿಜೆಪಿ ವಿರುದ್ಧ ಹಾಗೂ ಪಕ್ಷಾಂತರ ಮಾಡಲು ಸಿದ್ಧವಾಗಿರುವ ತಮ್ಮ ಪಕ್ಷದ …
Read More »ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …
Read More »ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ
ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …
Read More »ನಾನು ಪಕ್ಷದ ನಿಷ್ಠಾವಂತೆ ಕಾರ್ಯಕರ್ತೆ, ಎರಡು ಬಾರಿ ನಿಪ್ಪಾಣಿಯಿಂದ ಗೆದ್ದಿದ್ದೇನೆ.ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ
ಬೆಂಗಳೂರು,ನ.25-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಏಕೈಕ ಮಹಿಳಾ ಸಚಿವೆಯಾಗಿದ್ದು, ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಯಾವ ಕಾರಣಕ್ಕಾಗಿ ಸಂಪುಟದಿಂದ ಕೈ ಬಿಡುತ್ತಾರೆ ಎಂದು ಪ್ರಶ್ನಿಸಿದ ಅವರು, ಸುದ್ದಿ ಮಾಧ್ಯಮಗಳಲ್ಲಿ ಆಗಾಗ ಇಂತಹ ವರದಿಯಾಗುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಪ್ರತಿ ಬಾರಿ ಸಂಪುಟ ವಿಸ್ತರಣೆಯಾದಾಗ ನನ್ನ ಹೆಸರು ಕೇಳಿಬರುತ್ತಿದೆ. ಆದರೆ …
Read More »ಲ್ಯಾಂಡ್ಲೈನ್ನಿಂದ ಮೊಬೈಲಿಗೆ ಕರೆ – ಆರಂಭದಲ್ಲಿ’0′ ಒತ್ತುವುದು ಕಡ್ಡಾಯ
ನವದೆಹಲಿ: ಜನವರಿ 1 ರಿಂದ ಲ್ಯಾಂಡ್ಲೈನ್ ಫೋನಿನಿಂದ ಯಾವುದೇ ಕಂಪನಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಬೇಕಾದರೆ ಆರಂಭದಲ್ಲಿ ‘0’ ಸಂಖ್ಯೆ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಲ್ಯಾಂಡ್ಲೈನ್ನಿಂದ ಮೊಬೈಲ್ಗೆ ಕರೆ ಮಾಡುವ ಮುನ್ನ ʼ0ʼಯನ್ನು ಡಯಲ್ ಮಾಡಬೇಕೆಂದು ದೂರಸಂಪರ್ಕ ಸಚಿವಾಲಯಕ್ಕೆ ಮೇ 29 ರಂದು ಶಿಫಾರಸು ಮಾಡಿತ್ತು. ನವೆಂಬರ್ 20 ರಂದು ಸುತ್ತೋಲೆ ಹೊರಡಿಸಿ ಟ್ರಾಯ್ ಈ ಶಿಫಾರಸನ್ನು ಜಾರಿಗೆ ತರುವುದಾಗಿ ಹೇಳಿದೆ.ಗ್ರಾಹಕರು ಆರಂಭದಲ್ಲಿ …
Read More »ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ಶಾಸಕರ ವಿರುದ್ಧ ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಬೆಂಗಳೂರು: ಮೊದಲು 105 ಶಾಸಕರು. ನಂತರ ಕಾಂಗ್ರೆಸ್, ಜೆಡಿಎಸ್ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿಗೆ ಸೇರ್ಪಡೆಯಾಗಿ ಸರಕಾರ ರಚನೆಗೆ ಕಾರಣವಾಗಿದ್ದ ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ಶಾಸಕರ ವಿರುದ್ಧ ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ …
Read More »ನಿಗಮ ಮಂಡಳಿಗಳ ಅಧ್ಯಕ್ಷ ಯಾರಿಗೆ ಯಾವ ಮಂಡಳಿಯ ಅಧ್ಯಕ್ಷ ಸ್ಥಾನ..?
ಬೆಂಗಳೂರು : ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಅಂತಾ ತಿಳಿಯುತ್ತಿದ್ದಂತೆ ಶಾಸಕರ ಲಾಬಿ ಹಾಗೂ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಲೆ ಇದೆ. ಈ ನಡುವೆ ಸಿಎಂ ಗುರುವಾರವೇ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ಭರ್ತಿ ಮಾಡಿದ್ದು, ಈ ಮೂಲಕ ಮುಂದೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದಂತಾಗಿದೆ. ಈ …
Read More »BIG NEWS: ಬೊಕ್ಕಸಕ್ಕೆ ಹೊರೆ, ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು,ನ.25- ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆ, ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಹೆಚ್ಚುವರಿಯಾಗಿ 2ರಿಂದ 3 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಪ್ರತಿ ತಿಂಗಳು ಕನಿಷ್ಠವೆಂದರೆ 2 ಕೋಟಿ ಹೊರೆಯಾಗುತ್ತದೆ. ಯಾವ ಇಲಾಖೆಗಳಲ್ಲಿ ಹೆಚ್ಚುವರಿಯಾಗಿ ಅನಗತ್ಯ ಸಿಬ್ಬಂದಿಗಳಿದ್ದಾರೋ ಅವರನ್ನು ಪುನಃ ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ(ಡಿಪಿಎಆರ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. …
Read More »ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ
ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …
Read More »ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.
ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …
Read More »
Laxmi News 24×7