ಹೈದರಾಬಾದ್: ಆನ್ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್ಬಿ ನಗರ ನಿವಾಸಿ. ಆನ್ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …
Read More »ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ : ಸತೀಶ್ ಜಾರಕಿಹೊಳಿಯ
ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …
Read More »ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …
Read More »BJP ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ.
ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕು ತಗುಲಿದ್ದ ಅವರು 2 ಬಾರಿ ಗುಣಮುಖರಾಗಿ ಹೊರಬಂದಿದ್ದರು. ಆದರೆ ಆ ವೇಳೆ ದೇಹದ ಅನೇಕ ಅಂಗಾಂಗಗಳಿಗೆ ಡ್ಯಾಮೇಜ್ ಆಗಿತ್ತು. ಸಧ್ಯ ಅವರು ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ನಿಧನರಾದರು. ಯಮಕನಮರಡಿ ಸಮೀಪ ಕುರಣಿಯವರಾಗಿದ್ದ ಅವರು ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.
Read More »ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!
ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …
Read More »ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ
ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …
Read More »ಹೊಸ ಕಾರ ಬರ್ತಿದೆ ಇದು ಹಾರುತ್ತೆ ಮತ್ತೆ ಓಡುತ್ತೆ ರಸ್ತೆ ಮೇಲೆ..
ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್ಲ್ಯಾಂಡ್ನ ಪಾಲ್ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ಈ ವರ್ಷದ ಫೆಬ್ರವರಿಯಿಂದ ವೇಗ, ಬ್ರೇಕ್, ಎಮಿಷನ್, ಶಬ್ಧಮಾಲಿನ್ಯ ಸೇರಿದಂತೆ ವಿವಿಧ ಡ್ರೈವಿಂಗ್ ಪರೀಕ್ಷೆಗಳನ್ನು ಕಾರು ಎದುರಿಸಿತ್ತು. ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮೈಕ್ ಸ್ಟೇಕಲನ್ಬರ್ಗ್ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆಗಳ ಜೊತೆ ಹಲವು ವರ್ಷಗಳ ಕಾಲ ಸಹಕಾರ ನೀಡಿ ನಾವು ಈ ಮೈಲಿಗಲ್ಲನ್ನು ಸೃಷ್ಟಿಸಿದ್ದೇವೆ. ನೆಲ ಮತ್ತು ಆಕಾಶದಲ್ಲಿ …
Read More »ಕಾಂಗ್ರೆಸ್ ಹಾಗೂ ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು …
Read More »ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ
ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …
Read More »ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …
Read More »
Laxmi News 24×7