Breaking News

ರಾಜ್ಯ

ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಸಹಾಯವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡಕಛೇರಿ ಬಳಿ ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅನುದಾನದಡಿ ಮಂಜೂರಾದ ೨೦.೫೦ ಕೋಟಿ …

Read More »

ಮೈಸೂರು ಸುತ್ತಮುತ್ತ ರೌಂಡ್ ಹೊಡೆಯುವ ವೇಳೆ ರಸ್ತೆ ಬದಿ ಕುಳಿತು ಟೀ ಕುಡಿದು ಅಭಿಮಾನಿಗಳ ಕುಶಲೋಪರಿ ವಿಚಾರಿಸಿದ ಶಿವರಾಜ್‍ಕುಮಾರ್

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮೈಸೂರಿನ ಫುಟ್‍ಪಾತ್ ಅಂಗಡಿಯಲ್ಲಿ ಸಾಮಾನ್ಯ ಜನರಂತೆ ಕುಳಿತು ಟೀ ಕುಡಿದು ಸರಳತೆ ಮೆರೆದಿದ್ದಾರೆ. ಭಜರಂಗಿ 2 ಸಿನಿಮಾದ ಶೂಟಿಂಗ್‍ಗಾಗಿ ಶಿವರಾಜ್‍ಕುಮಾರ್ ಮೈಸೂರಿಗೆ ತೆರಳಿದ್ದಾರೆ. ವೀಕೆಂಡ್‍ನಲ್ಲಿ ಮೈಸೂರು ಸುತ್ತಮುತ್ತ ರೌಂಡ್ ಹೊಡೆಯುವ ವೇಳೆ ರಸ್ತೆ ಬದಿ ಕುಳಿತು ಟೀ ಕುಡಿದು ಅಭಿಮಾನಿಗಳ ಕುಶಲೋಪರಿ ವಿಚಾರಿಸಿದ್ದಾರೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿ ಇರುವ ತಮ್ಮ ಅಭಿಮಾನಿ ಮಾದೇಶ್ ಎಂಬುವವರ ಟೀ ಅಂಗಡಿಗೆ ಹೋಗಿದ್ದಾರೆ. ಶಿವರಾಜ್‍ಕುಮಾರ್ ಅಭಿಮಾನಿಗಳ ಸಂಘದ …

Read More »

ಭಾರತದಲ್ಲಿ ಪಬ್‍ಜಿ ಮೊಬೈಲ್ ಗೇಮ್ ನೋಂದಣಿ ಆರಂಭ

ನವದೆಹಲಿ: ಭಾರತದಲ್ಲಿ ಪಬ್‍ಜಿ ಮೊಬೈಲ್ ಗೇಮ್ ನೋಂದಣಿ ಆರಂಭಗೊಂಡಿದ್ದು, ಕೆಲ ಆಯ್ದ ಬಳಕೆದಾರರಿಗೆ ಲೈವ್ ಗೇಮ್ ಅವಕಾಶ ಸಹ ನೀಡಲಾಗಿದೆ. ಕಂಪನಿ ಭಾರತದ ವೈಬ್‍ಸೈಟ್ ಪಬ್‍ಜಿ ಮೊಬೈಲ್ ಡೌನ್‍ಲೋಡ್ ಲಿಂಕ್ ಸಹ ಪ್ರಕಟಿಸಿದೆ. ಆದ್ರೆ ಸದ್ಯ ಲಿಂಕ್ ಆಕ್ಟಿವ್ ಆಗಿಲ್ಲ. ಗೂಗಲ್ ಪ್ಲೇಸ್ಟೋರ್ ನಲ್ಲಿ ಪಬ್‍ಜಿ ಮೊಬೈಲ್ ಇಂಡಿಯಾ ಮೇಲೆ ಕ್ಲಿಕ್ ಮಾಡಿದಾಗ ಫೇಸ್‍ಬುಕ್ ಪೇಜ್ ರೀಡೈರೆಕ್ಷನ್ ಆಗ್ತಿದೆ. ಆಯ್ದ ಬಳಕೆದಾರರಿಗೆ ಆಂಡ್ರಾಯ್ಡ್ ಮತ್ತು ಐಓಎಸ್ ನಲ್ಲಿ ಪಬ್‍ಜಿ ತನ್ನ …

Read More »

ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆಖಾಸಗಿ ಬಸ್.

ದಕ್ಷಿಣ ಕನ್ನಡ: ಜಿಲ್ಲೆಯ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ   ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ  ಹಲವು ತೀವ್ರ ಗಾಯಗೊಂಡಿದ್ದಾರೆ. ಬಸ್ ನಲ್ಲಿ 29 ಜನರ ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ. ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು.  ಈ ವೇ …

Read More »

ಲಸಿಕೆ ವಿತರಣೆಗೆ ಮೆಗಾ ಪ್ಲಾನ್, ಕೋವಿನ್ ಆ್ಯಪ್ ಅಭಿವೃದ್ಧಿ

ನವದೆಹಲಿ: ಇಡೀ ಮನುಕುಲವನ್ನು ಕಾಡುತ್ತಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಸಿಗುವ ದಿನಗಳು ಹತ್ತಿರವಾಗುತ್ತಿರುವಂತೆಯೇ, ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಲಸಿಕೆ ಹಂಚಿಕೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿರುವ ಪ್ರಧಾನಿ ಮೋದಿ, ಅಡ್ವಾನ್ಸ್ ಆಗಿ ಲಸಿಕೆ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆದಿದ್ದು, ಲಸಿಕೆ ಅಭಿವೃದ್ಧಿ, ಡಿಸಿಜಿಐನಿಂದ ಲಸಿಕೆಗೆ ತುರ್ತು ಅನುಮೋದನೆ, …

Read More »

ಪ್ರತಾಪ್ ಗೌಡ ಪಾಟೀಲ್ ಪಂದ್ಯಾವಳಿ ಉದ್ಘಾಟನೆಯ ಭಾಗವಾಗಿ ಯುವಕರೊಂದಿಗೆ ಕಬಡ್ಡಿ ಆಡಿದರು.

ರಾಯಚೂರು: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಯುವಕರೊಂದಿಗೆ ಕಬಡ್ಡಿ ಆಡಿದ್ದಾರೆ. ರಾಯಚೂರಿನ ಮಸ್ಕಿ ಉಪಚುನಾವಣೆ ಅಖಾಡ ಸಿದ್ಧವಾಗುತ್ತಿದೆ. ಒಂದೆಡೆ ರಾಜಕಾರಣಿಗಳು ಚುನಾವಣಾ ಕಬಡ್ಡಿಗೆ ಸಿದ್ಧವಾಗುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ನೇರವಾಗಿ ಕಬಡ್ಡಿ ಮೈದಾನದಲ್ಲಿ ಆಟವಾಡಿ ಕ್ರೀಡೋತ್ಸಾಹ ತೋರಿದ್ದಾರೆ.ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ ದೈಹಿಕ ಶಿಕ್ಷಕ ಮಹಾದೇವಪ್ಪ ಸ್ಮರಣಾರ್ಥ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಪ್ರತಾಪಗೌಡ ಪಾಟೀಲ್ ಭಾಗಿಯಾಗಿದ್ದರು. ಚುನಾವಣಾ ಪ್ರಚಾರದ ಮಧ್ಯೆ …

Read More »

ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು.: ರಮೇಶ್ ಜಾರಕಿಹೊಳಿ

ಬೆಂಗಳೂರು: ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಇರಲಿಲ್ಲ. ತಾವು ಇಲಾಖಾ ವಿಷಯ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು …

Read More »

ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ:ಉಮಾಶ್ರೀ

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ ಎಂದು ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ತಮ್ಮ ಕಾರು ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದರು. ರಸ್ತೆ ಅಪಘಾತದಲ್ಲಿ ಶೋಭಾ ಕಟ್ಟಿ ಹಾಗೂ ಚಾಲಕ ಸಂದೀಪ್ ವಿಭೂತಿಮಠ ಸಾವಿಗೀಡಾಗಿದ್ದಾರೆ. …

Read More »

ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. …

Read More »

ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕ: ಅಶೋಕ ಪೂಜಾರಿ

ಗೋಕಾಕ: ಇಂದಿನ ರಾಜ್ಯ ಸರ್ಕಾರ ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕೆಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ಮನವಿಗೆ ಸ್ಪಂಧಿಸಿ ರಚನೆಯಾದ ಗೋಕಾಕ ಜಿಲ್ಲೆಯನ್ನು ರಾಜಕೀಯ ಕಾರಣಗಳಿಂದ ಅಸ್ಥಿತ್ವಕ್ಕೆ ತರಲು ಅಂದಿನ ಸರ್ಕಾರ ಹಿಂದೇಟು ಹಾಕಿದ್ದು, ಆದರೆ ಬದಲಾದ ಸನ್ನಿವೇಶದಲ್ಲಿ ಇಂದಿನ ಸರ್ಕಾರ ಕೂಡಲೇ …

Read More »