ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, …
Read More »ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.
Read More »ಸೋಮವಾರ ಡೆಡ್ಲೈನ್ – ಇಲ್ಲವಾದಲ್ಲಿ ಡಿಸೆಂಬರ್ವರೆಗೆ ಸಂಪುಟ ವಿಸ್ತರಣೆನೋ ಚಾನ್ಸ್..!
ಬೆಂಗಳೂರು: ಸಂಪುಟ ವಿಸ್ತರಣೆ ಇವತ್ತಾಗುತ್ತೆ, ನಾಳೆಯಾಗುತ್ತೆ ಅಂತ ಕಾಯ್ತಿರೋರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಸಂಪುಟ ಸರ್ಜರಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಸಿಎಂ ದೆಹಲಿಯಿಂದ ವಾಪಸ್ಸಾಗಿ ಮೂರು ದಿನಗಳಾದರೂ ಸಿಎಂಗೆ ಇನ್ನೂ ವರಿಷ್ಠರಿಂದ ಕರೆ ಬಂದಿಲ್ಲ. ಸಿಎಂ ಮತ್ತು ಆಕಾಂಕ್ಷಿಗಳು ವರಿಷ್ಠರ ಕರೆಗಾಗಿ ಕಾಯುತ್ತಿದ್ದಾರೆ. ಇಂದು ಅಥವಾ ನಾಳೆ ಕರೆ ಬಂದ್ರೆ ಮಾತ್ರ ಸೋಮವಾರ ಸಂಪಟ ಸರ್ಜರಿ ಸಾಧ್ಯತೆಯಿದೆ. ಕರೆ ಬರದಿದ್ರೆ ಮತ್ತೆ ಸಂಪುಟ …
Read More »ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ .B.S.Y.ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ …
Read More »ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ಸಚಿವ ಶ್ರೀರಾಮಲು, ಮತ್ತೊಂದು ಕಡೆ ರಮೇಶ್ ಜಾರಕಿಹೊಳಿ ಇಬ್ಬರು ನಾಯಕರಲ್ಲಿ ತೀವ್ರ ಪೈಪೋಟಿ
ಬೆಂಗಳೂರು : ಸಚಿವ ರಮೇಶ ಜಾರಕಿಹೊಳಿ ಈಗಿರುವ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ದೆಹಲಿ ಭೇಟಿ ವೇಳೆ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆಪರೇಷನ್ ಕಮಲ ವೇಳೆಯಲ್ಲಿ ಬಿಜೆಪಿ ನಾಯಕರು ಡಿಸಿಎಂ ಮಾಡುವ ಭರವಸೆ ನೀಡಿದ್ದರು ಎನ್ನಲಾಗಿದೆ. ವಾಲ್ಮೀಕಿ ಕೋಟಾದಲ್ಲಾದ್ರೂ ಸರಿ, ಈ ಹಿಂದೆ ಮಾತು ಕೊಟ್ಟ ಮಾತಿನಂತೆ ಡಿಸಿಎಂ ಸ್ಥಾನ ಕೋಡಬೇಕು ಎಂದು ಮನವಿ ಮಾಡಿದ್ದಾರಂತೆ. ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ಪುನಾರಚನೆಗೊಳ್ಳಲಿದ್ದು, …
Read More »ಕೋವಿಡ್ಗೆ ಲಸಿಕೆ ಸಿಕ್ಕರೆ ಜನರ ಗಮನವನ್ನು ಬೇರೆಡೆ ಸೆಳೆದು ಅದೇ ವೇಳೆ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ವರಿಷ್ಠರು ವೇದಿಕೆಯನ್ನು ಸಿದ್ದಪಡಿಸುತ್ತಿದ್ದಾರೆ………..?
ಬೆಂಗಳೂರು : ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಗೊಂದಲ ಇತ್ಯರ್ಥವಾಗುವವರೆಗೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗಗನಕುಸುಮವಾಗೇ ಉಳಿಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಬೇಕೆ ಇಲ್ಲವೇ 2023ರ ವಿಧಾನಸಭೆ ಚುನಾವಣೆವರೆಗೂ ಅವರನ್ನೇ ಮುಂದುವರೆಸಬೇಕೆ ಎಂಬುದರ ಕುರಿತು ಈ ಬಾರಿ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಖಚಿತವಾಗಿದೆ. ಹೆಚ್ಚೆಂದರೆ ಈ ಬಾರಿ ಪುನರಚನೆಗೆ ಅವಕಾಶ ಕೊಡದೆ ಕೇವಲ ವಿಸ್ತರಣೆಗೆ ಮಾತ್ರ ಅವಕಾಶ ನೀಡಲಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಿದ್ದ ವಿಧಾನಪರಿಷತ್ ಸದಸ್ಯರಾಗಿರುವ …
Read More »ಡ್ರಗ್ಸ್ ಪ್ರಕರಣದಲ್ಲಿ ಹೆಡ್ಕಾನ್ಸ್ಟೆಬಲ್ ಬಂಧನ..!
ಬೆಂಗಳೂರು,ನ.- ಕೆಂಪೇಗೌಡನಗರ ಪೊಲೀಸ್ ಠಾಣೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಸದಾಶಿವನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸುನೀಶ್ ಮತ್ತು ಹೇಮಂತ್ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಸಂದರ್ಭದಲ್ಲಿ ಆರೋಪಿಗಳಿಗೆ ಮೊಬೈಲ್ ನಂಬರ್ಗಳ ಲೊಕೇಶನ್ ಮತ್ತು ಸಿಮ್ ವಿಳಾಸಗಳನ್ನು ವಾಟ್ಸಪ್ ಮೂಲಕ ಹಣಕ್ಕಾಗಿ ವಿನಿಮಯ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಅಮಾನತು …
Read More »ಸಂಪುಟ ವಿಸ್ತರಣೆ ಯಾವಾಗ..? ಸಿಎಂ ಬಿಎಸ್ವೈ ಹೇಳಿದ್ದೇನು?
ಬೆಂಗಳೂರು,ನ.21- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನು ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಪೊಲೀಸ್ ಪದಕ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ತಿಳಿಯಲಿದೆ ಎಂದು ಹೇಳಿದರು. ಈ ಬಾರಿ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡರಲ್ಲಿ ಒಂದಂತೂ …
Read More »ಟ್ರಯಲ್ ನೋಡುತ್ತೇನೆ ಎಂದು ಚಿನ್ನದ ಸರಕೊರಳಿಗೆ ಹಾಕಿ ಬೈಕ್ ಏರಿ ಎಸ್ಕೇಪ್
ಬೆಂಗಳೂರು: ಟ್ರಯಲ್ ನೋಡುತ್ತೇನೆ ಎಂದು 40 ಗ್ರಾಮ್ನ ಚಿನ್ನದ ಸರವನ್ನು ಕೊರಳಿಗೆ ಹಾಕಿಕೊಂಡು ನಂತರ ಗೆಳೆಯ ಜೊತೆ ಯುವತಿಯೊಬ್ಬಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದ ನವರತ್ನ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.ಚಿನ್ನ ಖರೀದಿಸುವ ನೆಪದಲ್ಲಿ ಜೋಡಿಯೊಂದು ನವರತ್ನ ಜ್ಯುವೆಲ್ಲರ್ಸ್ ಗೆ ಬಂದಿದೆ. ಈ ವೇಳೆ ಸರವನ್ನು ಟ್ರಯಲ್ ನೋಡುತ್ತೇವೆ ಎಂದು ಯುವತಿ ಕೊರಳಿಗೆ ಹಾಕಿಕೊಂಡಿದ್ದಾಳೆ. ನಂತರ ಎಟಿಎಂ ಕಾರ್ಡ್ ಪಡೆದುಕೊಳ್ಳುವ ನೆಪದಲ್ಲಿ ಅಂಗಡಿಯಿಂದ ಹೊರ ಬಂದು ಗೆಳೆಯನ ಜೊತೆ …
Read More »ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.
ಬೆಂಗಳೂರು – ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. 5 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ …
Read More »
Laxmi News 24×7