ಬೆಳಗಾವಿ: ನಗರದ ಹಿಂದವಾಡಿ ಕ್ರಾಂತಿ ಮಹಿಳಾ ಮಂಡಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತವಾಗಿ ಮಹಾರಾಷ್ಟ್ರದ ಅಂಬೋಳಿಯಲ್ಲಿರುವ ಏಮ್ ಫಾರ ಸೇವಾ ಸಂಸ್ಥೆಯ ಆಶ್ರಮದಲ್ಲಿ ೨೦ ಮಾವಿನ ಸಸಿಗಳನ್ನು ನೇಡುವ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ನಿವೃತ್ತ ಜಿಸ್ಎಸ್ಟಿ ಅಸಿಸ್ಟೆಂಟ್ ಕಮಿಷನರ್ ಲಕ್ಷ್ಮಣ ಕಾಂಬಳೆ ಅವರು ಮಾತನಾಡಿ, ಕ್ರಾಂತಿ ಮಹಿಳಾ ಮಂಡಳ ಸಮಾಜಪರ ಕ್ರಾಂತಿಕಾರಿಯಾದ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಸದಸ್ಯರೆಲ್ಲಾ ಗೃಹಣಿಯರಾಗಿದ್ದು ತಮ್ಮ ಕುಟುಂಬದ ಜವಾಬ್ದಾರಿಗಳ …
Read More »ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ
ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ ಬೆಳಗಾವಿ ೯: ಕನ್ನಡ ಜನಪದ ಸಾಹಿತ್ಯವನ್ನು, ರಂಗ ಸಾಹಿತ್ಯವನ್ನು ಪೋಷಿಸಿ ಬೆಳೆಸಿದ ಡಾ.ಬಸವರಾಜ ಜಗಜಂಪಿಯವರು. ತಮ್ಮ ಸುಂದರವಾದ ಮಾತುಗಳಿಂದ ಜನಪದ ಸಿರಿಯನ್ನು ಜನತೆಗೆ ಮುಟ್ಟಿಸುವ ಗುರುತರವಾದ ಕೆಲಸವನ್ನು ನಾಡಿನುದ್ದಗಲಕ್ಕೂ ಅವಿರತವಾಗಿ ಮಾಡಿದ್ದು ಅವರ ದಾಖಲಾರ್ಹವಾದ ಸೇವೆಯಾಗಿದೆ ಎಂದು ಘೋಡಗೇರಿ ಶಿವಾನಂದಮಠದ ಪೂಜ್ಯ ಮಲ್ಲಯ್ಯ ಸ್ವಾಮಿಗಳು ನುಡಿದರು. ಇಲ್ಲಿನ ಶಿವಬಸವ ನಗರದ ಶ್ರೀ ಕಾರಂಜಿಮಠದಲ್ಲಿ, ಜೂ. …
Read More »ಕಾಲ್ತುಳಿತ ಪ್ರಕರಣದಲ್ಲಿ ನಿಖಿಲ್ ಸೋಸಲೆ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ವಾದ, ವಿಚಾರಣೆ ಮುಂದೂಡಿಕೆ
ಬೆಂಗಳೂರು: ರಾಯಲ್ಸ್ ಚಾಲೆಂಜರ್ಸ್ ವಿಜಯೋತ್ಸವದಲ್ಲಿ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿರುವ ಘಟನೆ ಸಂಬಂಧ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಆರ್ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ (ಬುಧವಾರ) ಮುಂದೂಡಿದೆ. ನಿಕಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆ …
Read More »ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಚಾಲಕರೇ ಹುಷಾರ್
ದಾವಣಗೆರೆ: ನಗರದಲ್ಲಿ ಶಾಲಾ ಮಕ್ಕಳನ್ನು ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಆಟೋ, ವ್ಯಾನ್ಗಳಲ್ಲಿ ಶಾಲೆ ಕರೆದೊಯ್ಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಅಪಾಯಕಾರಿ ಆಗಿದೆ. ಇದನ್ನು ಮನಗಂಡ ದಾವಣಗೆರೆ ಸಂಚಾರಿ ಪೊಲೀಸರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಖುದ್ದು ಎಸ್ಪಿ ಉಮಾಪ್ರಶಾಂತ್ ಅವರೇ ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆಗಿಳಿದಿದ್ದಾರೆ. ದಾವಣಗೆರೆ ನಗರಾದ್ಯಂತ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಠಾಣೆಗಳ ಪೊಲೀಸರು, ನಿಯಮ ಉಲ್ಲಂಘಿಸುವವರ ಬಲೆಗೆ ಕಾದು ಕೂತಿದ್ದಾರೆ. ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ …
Read More »ಹಾವೇರಿ ಗೋಲಿಬಾರ್ನಲ್ಲಿ ಮೃತರಾದವರು
ಹಾವೇರಿ: ಹಾವೇರಿ ಗೋಲಿಬಾರ್ ನಡೆದು ಇಂದಿಗೆ 17 ವರ್ಷ. 2008ರ ಜೂನ್ 10 ರಂದು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ನಿಯಂತ್ರಣಕ್ಕೆ ಸಿಗದಿದ್ದಾಗ ಪೊಲೀಸರು ಗೋಲಿಬಾರ್ ನಡೆಸಿದ್ದರು. ಗೋಲಿಬಾರ್ಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಎನ್ನುವವರು ಸಾವನ್ನಪ್ಪಿದ್ದರು. ಘಟನೆಯಲ್ಲಿ 10ಕ್ಕೂ ಅಧಿಕ ಜನ ಗುಂಡೇಟಿನಿಂದ ಗಾಯಗೊಂಡಿದ್ದರು. ಈ ಘಟನೆ ನಡೆದು ಇಂದಿಗೆ 17 ವರ್ಷ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಇಂದು …
Read More »ಶುಕ್ರವಾರ ಕೋರ್ಟ್ಗೆ ಹಾಜರಾಗ್ತೇನೆ: ಶಾಸಕ ವಿನಯ ಕುಲಕರ್ಣಿ
ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ …
Read More »ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ
ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ: ಹೊಸ ಕನಸು ಬಿಚ್ಚಿಟ್ಟ ಶಾಂತೇಶ ಕಳಸಗೊಂಡ ವಿಜಯಪುರ: ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇನೆ. ಅಲ್ಲದೇ, ಈ ಭಾಗದ ಯುವಕರನ್ನು ಹೊಟೇಲ್ ಉದ್ಯಮದತ್ತ ಸೆಳೆಯಲು ಹೊಟೇಲ್ ಮ್ಯಾನೇಜಮೆಂಟ್ ಕೋರ್ಸ್ ತರಬೇತಿ ನೀಡಲು ಕಾರ್ಯೋನ್ಮುಖರಾಗಿರುವುದಾಗಿ ಉದ್ಯೋಗ ರತ್ನ ಪ್ರಶಸ್ತಿ ಪುರಸ್ಕೃತ ನಗರದ ಶುಭಶ್ರೀ ಗ್ರುಪ್ಸ್ ವ್ಯವಸ್ಥಾಪಕ ನಿರ್ದೇಶಕ ಶಾಂತೇಶ ಕಳಸಗೊಂಡ ಹೇಳಿದರು. ಇಂದು ಮಂಗಳವಾರ ನಗರದಲ್ಲಿ …
Read More »ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ
ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ ಜರುಗಿತು. ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು …
Read More »ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್,ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ
ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್ ಬೆನ್ನಲ್ಲೆ… ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಮತ್ತು 11 ಜನರ ಸಾವಿನ ಬಗ್ಗೆ ಕೇಳಲು ಹೈಕಮಾಂಡಗೆ ಹಕ್ಕಿದೆ… ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ…ಹಲವು ಅನುಮಾನಗಳಿಗೆ ಎಡೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ ಮತ್ತು ನಿನ್ನೆ ಬೆಂಗಳೂರಲ್ಲಿದ್ದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ತೆರಳಿದ್ದು, ಚರ್ಚಾಗ್ರಾಸವಾಗಿದೆ. ದೆಹಲಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ …
Read More »ರೇಷನ್ ಕಾರ್ಡ್ನಿಂದ ಏನೆಲ್ಲಾ ಪ್ರಯೋಜನ?:
ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು. ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು …
Read More »
Laxmi News 24×7