Breaking News

ರಾಜ್ಯ

ಬಿಹಾರದಲ್ಲಿ ಮಹಾಮೈತ್ರಿಗೆ ಮುನ್ನಡೆ – ಎನ್‍ಡಿಎಗೆ ಹಿನ್ನಡೆ

ಪಾಟ್ನಾ: ಬಿಹಾರದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು ಚುನಾವಣೋತ್ತರ ಸಮೀಕ್ಷೆಯಂತೆ ಮಹಾಮೈತ್ರಿ ಮುನ್ನಡೆಯಲ್ಲಿದೆ. ಆರ್‌ಜೆಡಿ 61, ಬಿಜೆಪಿ 28, ಜೆಡಿಯು 23, ಕಾಂಗ್ರೆಸ್ 16, ಎಲ್‌ಜೆಪಿ 02, ಇತರರು 10 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. 2015ರ ಚುನಾವಣೆಯಲ್ಲಿ ಆರ್‌ಜೆಡಿ 80, ಬಿಜೆಪಿ 53, ಜೆಡಿಯು 71, ಕಾಂಗ್ರೆಸ್ 27 ಎಲ್‍ಜೆಪಿ 2, ಇತರರು 10 ಸ್ಥಾನ ಗೆದ್ದಿದ್ದರು. ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು 123 ಮ್ಯಾಜಿಕ್ ಸಂಖ್ಯೆಯಾಗಿದೆ. 5 ವರ್ಷಗಳ ಕಾಲ ಅಧಿಕಾರದಲ್ಲಿದ್ದ …

Read More »

ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …

Read More »

ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.

ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …

Read More »

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್​​ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ವಿಜಯೇಂದ್ರ ಅವರೇ ಅಭ್ಯರ್ಥಿಯಾಗಲಿ

ಬೆಂಗಳೂರು – ಜೆಡಿಎಸ್ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಸಧ್ಯವೇ ನಡೆಯಲಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಸವಕಲ್ಯಾಣಕ್ಕೆ ಇನ್ನು 3 -4 ದಿನದಲ್ಲಿ ಎಂಟ್ರಿ ಕೊಡಲಿದ್ದಾರೆ. ವಿಜಯೇಂದ್ರ ಅವರನ್ನು ಬಯವಕಲ್ಯಾಣ ಚುನಾವಣೆ ಉಸ್ತುವಾರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಈಗಿನಿಂದಲೇ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ. ವಿಜಯೇಂದ್ರ 13 ಅಥವಾ 14ರಂದು ಬಸವಕಲ್ಯಾಣಕ್ಕೆ ತೆರಳಿ ಅಲ್ಲಿನ ಬಿಜೆಪಿ …

Read More »

ನಾಳೆ ಬೈಲೆಕ್ಷನ್ ರಿಸಲ್ಟ್ :ಗೆಲ್ಲೋರು ಯಾರು..?ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರು

ತುಮಕೂರು, ನ.9- ಶಿರಾ ಉಪ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಡೆಯಲಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಫಲಿತಾಂಶ ಬಹುತೇಕ 11ರಿಂದ 12 ಗಂಟೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾದ ಕೋನಾ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಾಳೆ ಶಿರಾ ಕೋಟೆಯ ಮೇಲೆ …

Read More »

ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು  ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,

ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು,  ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ  ನ.10ರಂದು  ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ. ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, …

Read More »

ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ

ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ …

Read More »

ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ

ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು. ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ …

Read More »