ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …
Read More »ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ
ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Read More »55 ವರ್ಷದ ವ್ಯಕ್ತಿ ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ
ಚಿತ್ರದುರ್ಗ: ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ ರವಾನಿಸುತ್ತಿದ್ದ 55 ವರ್ಷದ ವ್ಯಕ್ತಿಯೋರ್ವನನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯು ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು …
Read More »ಸೋದರತ್ತೆಯೊಂದಿಗೆ ಅಕ್ರಮ ಸಂಬಂಧ – ಯುವಕನನ್ನು ಕೊಂದು ನೇಣು ಹಾಕಿದ ಪತಿ
ಚಾಮರಾಜನಗರ: ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಕಂಡಯ್ಯನಪಾಲ್ಯದ ಪ್ರಕಾಶ್ (30) ಕೊಲೆಯಾದ ವ್ಯಕ್ತಿ. ಪ್ರಕಾಶ್ ವಾರಿಗೆಯಲ್ಲಿ ಸೋದರತ್ತೆಯಾಗುವ ಶಿವನ ಸಮುದ್ರದ ಲಕ್ಷ್ಮೀ ಎಂಬಾಕೆಯೊಂದಿಗೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ಪತಿ ಮನೆಯವರಿಗೆ ತಿಳಿದು 5 ದಿನಗಳ ಹಿಂದೆ ತಮ್ಮ ಕೋಮಿನ ಪಂಜಾಯ್ತಿ ಕರೆದು ತೀರ್ಮಾನ ಮಾಡಿದ್ದರು ಎಂದು ತಿಳಿದು …
Read More »ಆನ್ಲೈನ್ ಶಿಕ್ಷಣ ದೂರು – ಕಟ್ಟುನಿಟ್ಟಿನ ಅನುಪಾಲನೆಗೆ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು: ಆನ್ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ, ಸಾರ್ವಜನಿಕರ ಯಾವುದೇ ದೂರುಗಳಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ, ಸಾರ್ವಜನಿಕ ಸಹಾಯವಾಣಿಗೆ ಫೋನ್ ಕರೆ ಮೂಲಕ ದಾಖಲಿಸಬಹುದೆಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆನ್ಲೈನ್ ಶಿಕ್ಷಣ ಕುರಿತಂತೆ ಹೊರಡಿಸಲಾದ ಸೂಚನೆಗಳನ್ವಯ ಸೂಕ್ತ ಅನುಪಾಲನಾ ವ್ಯವಸ್ಥೆ ಜಾರಿಯಲ್ಲಿಡುವ ಕುರಿತು ಮತ್ತು ಈ ಸುತ್ತೋಲೆಗಳ ಅನುಷ್ಠಾನದಲ್ಲಿ ಇಲಾಖೆ ಕೈಗೊಂಡಿರುವ …
Read More »ನಾಳೆ ವಿನಯ್ ಕುಲಕರ್ಣಿ ಹುಟ್ಟುಹಬ್ಬ – ಬ್ಯಾನರ್ ಹಾಕಿದ ಅಭಿಮಾನಿಗಳು
ಧಾರವಾಡ: ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರದ್ದು ನಾಳೆ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಈಗಾಗಲೇ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಹೌದು. ನಾಳೆ ವಿನಯ್ ಕುಲಕರ್ಣಿ ಅವರ 55ನೇ ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಧಾರವಾಡದ ಎಲ್ಲ ಕಡೆ ಶುಭಾಶಯ ಕೋರಿ ಬ್ಯಾನರ್ ಗಳನ್ನು ಹಾಕಿದ್ದಾರೆ. ಅಲ್ಲದೆ ಮುಖವಾಡ ಗಳನ್ನು ಕೂಡ ತಯಾರಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ …
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …
Read More »ಬಿದ್ದು ಎದ್ದು ಗೆದ್ದು ಬರುವೆನು, ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ: ವಿನಯ್ ಕುಲಕರ್ಣಿ,.
ಧಾರವಾಡ: ತಮ್ಮ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿರುವ ವಿನಯ್ ಕುಲಕರ್ಣಿ, ಬಿದ್ದು, ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ .ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿದ್ದು, ಎದ್ದು, ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ …
Read More »ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ
ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …
Read More »ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!
ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …
Read More »
Laxmi News 24×7