ನವದೆಹಲಿ : ಗುಜರಾತಿನ ಸಬರ್ಮತಿ ನದಿ ತೀರದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ. ಸರ್ದಾರ್ ಪಟೇಲ್ ಅವರ 146ನೇ ಜನ್ಮ ದಿನದ ನಿಮಿತ್ತ ಈ ಸೇವೆಯನ್ನು ಆರಂಭಿಸಲಾಗುತ್ತಿದೆ. ಸೀಪ್ಲೇನ್ ವಿಮಾನ ಅಹಮದಾಬಾದ್ನ ನದಿ ತೀರದಿಂದ 10.15 ನಿಮಿಷಕ್ಕೆ ಹಾರಾಟ ಕೈಗೊಳ್ಳಲಿದ್ದು, 10.45ಕ್ಕೆ ಕೆವಾಡಿಯಾ ತಲುಪಲಿದೆ. ಕೆವಾಡಿಯಾದ ಸರ್ದಾರ್ …
Read More »ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ
ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್ ಬಳಿಯ MFC ಹೋಟೆಲ್ನಲ್ಲಿ ನಡೆದಿದೆ. ಹೋಟೆಲ್ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ. ಈ ನಡುವೆ, ಹೋಟೆಲ್ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು …
Read More »B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ …
Read More »ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ
ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ. ಚಂದ್ರಶೇಖರ ಹುಚ್ಚನ್ನವರ್ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.
Read More »ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ.
ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿ ಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅದನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಭದ್ರಾ ಮೇಲ್ದಂಡೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗ್ತಿದೆ. ಈ ಹೆಗ್ಗಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಹಾಗೂ …
Read More »ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ
ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ. ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ …
Read More »ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ
ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …
Read More »ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಬಂದಿದ್ದೀನಿ ಎಂದು ದರ್ಶನ್ ಹೇಳಿದರು. ಹಾಗಾಗಿ, ಮುನಿರತ್ನ ಪರ ಸ್ಯಾಂಡಲ್ವುಡ್ ‘ಚಕ್ರವರ್ತಿ’ ಮತಯಾಚಿಸಿದರು. ಆರ್.ಆರ್. ನಗರದ ‘ಕುರುಕ್ಷೇತ್ರ’ದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕೆ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ಅಮೂಲ್ಯ ಬಗ್ಗೆ ಶಿವಸ್ವಾಮಿ …
Read More »ಬ್ಲ್ಯಾಕ್ ಡೇ ಗೆ ಕರೆ ಕೊಟ್ಟ ಮಹಾರಾಷ್ಟ್ರ ಸರ್ಕಾರ…!
ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …
Read More »ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ.ನಟ ದರ್ಶನ್ ಹೇಳಿದರು.
ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು. ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ …
Read More »
Laxmi News 24×7