ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ. ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.
Read More »ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್
ಹುಕ್ಕೇರಿ : – ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್ ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಮತ್ತು ತ್ಯಾಗ ಬಲಿದಾನದ ಹಬ್ಬ ಬಕ್ರೀದ ಹಬ್ಬವಾಗಿದೆ ಎಂದು ಹುಕ್ಕೇರಿ ಹನ್ನೂಂದು ಜಮಾತ ಅದ್ಯಕ್ಷ ಸಲಿಂ ನದಾಫ್ ಹೇಳಿದರು ಅವರು ಇಂದು ಹುಕ್ಕೇರಿ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೇರವೇರಿಸಿ ಮಾದ್ಯಮಗಳೊಂದಿಗೆ ಮಾತನಾಡಿದರು. ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ …
Read More »ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ
ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ ಚಿಕ್ಕೋಡಿ-ತಾಲ್ಲೂಕಿನ ಇಟ್ನಾಳ ಗ್ರಾಮದ ರೈತ ಶಿವಪ್ಪ ಶೆಂಡೂರೆ ಹಾಗೂ ಶಾಂತಾ ಶೆಂಡೂರೆ ದಂಪತಿ ಸಾಕಿದ ಪಂಜಾಬ್ ಮೂಲದ ಬೀಟಲ್ ತಳಿಯ ಎರಡು ಮೇಕೆ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ₹ 5.10 ಲಕ್ಷಕ್ಕೆ ಮಾರಾಟವಾಗಿವೆ. ಒಂದು ಮೇಕೆ ₹ 3 ಲಕ್ಷಕ್ಕೆ ಹಾಗೂ ಇನ್ನೊಂದು ಮೇಕೆ ₹ 2.10 ಲಕ್ಷಕ್ಕೆ ಮಾರಾಟವಾಗಿವೆ. ಎರಡೂ ಮೇಕೆಗಳನ್ನು ವಿಜಯಪುರ ಮೂಲದ ಮೋಜಿಮ್ ಮತ್ತು ಆಸೀಫ್ ವ್ಯಾಪಾರಿಗಳು …
Read More »ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..?
ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..? 7 ದಿನದಲ್ಲಿ ಶರಣಾಗಲು ಕೋರ್ಟ್ ಕುಲಕರ್ಣಿಗೆ ಹೇಳಿದೆ- ಬಸವರಾಜ ಕೊರವರ ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ ಜತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಹಾಗೂ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಜಾಮೀನು ಈಗ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, 7 ದಿನಗಳಲ್ಲಿ ಕೋರ್ಟಗೆ ಶರಣಾಗಳು ನ್ಯಾಯಲ ಹೇಳಿದೆ ಎಂದು …
Read More »ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ…
ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ… ಯಾವ ತಂದೆ-ತಾಯಿ,ರಾಜಕಾರಣಿಗಳು ಇಂತಹ ಘಟನೆಯನ್ನು ಬಯಸುವುದಿಲ್ಲ; ಶಾಸಕ ವಿಜಯಾನಂದ ಕಾಶಪ್ಪನ್ನವರ ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ. ಇಂತಹ ಘಟನೆ ಯಾವ ತಂದೆ-ತಾಯಿ,ರಾಜಕಾರಣಿಗಳು ಭಯಸುವಂತದ್ದಲ್ಲ ಎಂದು ಶಾಸಕ ವಿಜಯಾನಂದ್ ಕಾಶಪ್ಪನವರ್ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್’ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆರ್ ಸಿಬಿ ತಂಡ ಐಪಿಎಲ್ ನಲ್ಲಿ ಜಯಗಳಿಸಿತ್ತು.ಸಂಭ್ರಮಾಚರಣೆ ವೇಳೆ ಒಂದು ದುರ್ಘಟನೆ ನಡೆಯಿತು. ಅದು ಆಗಬಾರದಿತ್ತು.ಕ್ರೀಡೆ ಪ್ರೋತ್ಸಾಹಿಸುವ ಹಿನ್ನೆಲೆ ವಿಧಾನಸೌಧದ …
Read More »ತೇರದಾಳದಲ್ಲಿ ಸಡಗರ ಬಕ್ರೀದ್…
ತೇರದಾಳದಲ್ಲಿ ಸಡಗರ ಬಕ್ರೀದ್… ಮುಸ್ಲಿಂ ಬಾಂಧವರಿಂದ ಸಾಮೂಹಿಕ ನಮಾಜ್ ಅದಾ… ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಅರ್ಥಾತ್ ಈದ್ ಉಲ್ ಅಝಹಾ ಹಬ್ಬವನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯುತ್ಸಾಹದಿಂದ ಆಚರಿಸಿದರು. ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಅದಾ ಮಾಡಿ, ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು. ಸಾವಿರಾರು ಜನ ಮುಸ್ಲಿಂ ಬಾಂಧವರು ಈ ವೇಳೆ ಭಾಗಿಯಾಗಿದ್ದರು. ಪರಸ್ಪರ ಬಕ್ರೀದ್ ಶುಭಾಷಯಗಳನ್ನು ವಿನಿಯೋಗಿಸಿಕೊಂಡರು.
Read More »ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ …
Read More »ಲೇಔಟ್ಗೆ ಭೂಮಿ ಗುರುತು ಮಾಡಿದ DHUDA: ದಾವಣಗೆರೆ ಜನರಿಗೆ ನಿವೇಶನದ ಚಿಂತೆ ದೂರ: ಸಚಿವರಿಂದ ಮಾಹಿತಿ
ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ದೂಡಾ) ನೂತನ ಬಡಾವಣೆ ನಿರ್ಮಿಸಲು ಕೊನೆಗೂ ಜಮೀನು ಸಿಕ್ಕಂತೆ ಆಗಿದೆ. ಪ್ರಾಧಿಕಾರದ ಅಧಿಕಾರಿಗಳಿಗೆ ಲೇಔಟ್ ಮಾಡಲು ಜಮೀನಿನ ಚಿಂತೆ ದೂರ ಆಗಿದೆ. ಈಗಾಗಲೇ ಎರಡು ಕಡೆ ಭೂಮಿ ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಭೆ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮಧ್ಯಮ ವರ್ಗದವರಿಗೆ ಅಪಾರ್ಟ್ಮೆಂಟ್ ಮಾಡಿ ಕೊಡಲಾಗುವುದು ಎಂದು ಸುಳಿವು ನೀಡಿದ್ದಾರೆ. ಅರ್ಜಿ ಹಾಕಿ ಹಲವು ದಿನಗಳೇ ಉರುಳಿದರೂ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಪೊಲೀಸರ ದಿಢೀರ್ ದಾಳಿ: KSCA ಕಾರ್ಯದರ್ಶಿ, DNA ಮುಖ್ಯಸ್ಥ ನಾಪತ್ತೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆರ್ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಇವೆಂಟ್ ಆಯೋಜಿಸಿದ್ದ ಡಿಎನ್ ಎ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್, ಡಿಎನ್ ಎ ಮುಖ್ಯಸ್ಥ ವೆಂಕಟ್ …
Read More »
Laxmi News 24×7