ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …
Read More »ATM ನಿಂದ ದೋಚಿದ ಹಣ.. ಬ್ಯಾಂಕ್ನಲ್ಲಿ ಡೆಪಾಸಿಟ್ -ಇದು ಕಿಲಾಡಿ ಖದೀಮರ ಇಂಟರೆಸ್ಟಿಂಗ್ ಕಹಾನಿ
ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ. ಆದ್ರೆ ಅಂತರರಾಜ್ಯ ಕಳ್ಳರ ಖತರ್ನಾಕ್ ಗ್ಯಾಂಗ್ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ. ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …
Read More »ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …
Read More »ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ …
Read More »ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …
Read More »ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …
Read More »ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ
ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ …
Read More »ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ.
ಬೆಂಗಳೂರು, – ವಿದ್ಯಾಗಮ ಯೋಜನೆಯಡಿ ಶಿಕ್ಷಕರಿಗೂ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ವಿಶೇಷವೆಂದರೆ ನಿನ್ನೆಯಷ್ಟೆ ವಿದ್ಯಾಗಮ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಮಕ್ಕಳಿಗೂ ಸೋಂಕು ಹರಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ರಾಜ್ಯದ ಹಲವೆಡೆ ಶಿಕ್ಷಕರಿಗೂ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ ತಿಂಗಳ 30ರ ವರೆಗೆ …
Read More »ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?
ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು. ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ …
Read More »ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತೆ ತಾರಾ ಯಾದವ್ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್ ಭಾಸ್ಕರ್ಗೆ ಟಿಕೆಟ್ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ …
Read More »
Laxmi News 24×7