Breaking News

ರಾಜ್ಯ

ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು.

ಚಿಕ್ಕೋಡಿ: ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು. 1934ರ ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸಂಚಿರಿಸಿದ್ದರು. 1934ರ ಮಾರ್ಚ್‌ 7 ಮತ್ತು 8ರಂದು ತಾಲ್ಲೂಕಿನ ನವಲಿಹಾಳದ ಅಕ್ಕಾಚಂದ್ ಮೆಹತಾ ಎನ್ನುವವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಮನೆ ಇಂದು ಪಾಳು ಬಿದ್ದಿದೆ. ‘ರಾಷ್ಟ್ರಪಿತನ ಪಾದಸ್ಪರ್ಶದಿಂದ ಪಾವನಗೊಂಡಿರುವ ಗ್ರಾಮದಲ್ಲಿ ಗಾಂಧಿ ಸ್ಮಾರಕ ನಿರ್ಮಿಸಬೇಕು’ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. …

Read More »

ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ.

ಮೋಳೆ: ಇಲ್ಲಿನ ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ. ಅಲ್ಲಿನ ಅವ್ಯವವ್ಥೆ ಕುರಿತು ‘ಪ್ರಜಾವಾಣಿ’ಯಲ್ಲಿ ‘ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ’ ಶೀರ್ಷಿಕೆಯಲ್ಲಿ ಗುರುವಾರ ವರದಿ ಪ್ರಕಟವಾಗಿತ್ತು. ಇದರಿಂದ ಪರಿಣಾಮ ಪಿಡಿಒ ದಾನಮ್ಮ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಿ, ಜೆಸಿಬಿ ಯಂತ್ರದ ಸಹಾಯದಿಂದ ಮುಳ್ಳಿನ ಗಿಡ ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಿದ್ದಾರೆ. ರಾತ್ರಿ ವೇಳೆ …

Read More »

‘ಸೋಂಕಿತ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರ ಹೊಮ್ಮುವ ತುಂತುರು ಹನಿಗಳ ಗಾತ್ರವು 5 ಮೈಕ್ರಾನ್‌ಗಳಿಗಿಂತ ಕಡಿಮೆ ಇದ್ದಲ್ಲಿ ವೈರಾಣು ಗಾಳಿಯಲ್ಲಿ ತೇಲಿ,

ಬೆಂಗಳೂರು: ‘ಸೋಂಕಿತ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರ ಹೊಮ್ಮುವ ತುಂತುರು ಹನಿಗಳ ಗಾತ್ರವು 5 ಮೈಕ್ರಾನ್‌ಗಳಿಗಿಂತ ಕಡಿಮೆ ಇದ್ದಲ್ಲಿ ವೈರಾಣು ಗಾಳಿಯಲ್ಲಿ ತೇಲಿ, ಆರು ಅಡಿಗಿಂತಲೂ ದೂರ ವ್ಯಾಪಿಸಿಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರೆಸ್ ಇನ್ಫರ್ಮೇಷನ್ ಬ್ಯುರೊದ (ಪಿಐಬಿ) ಬೆಂಗಳೂರು ಕೇಂದ್ರವು ಗುರುವಾರ ಆಯೋಜಿಸಿದ ‘ಕೊರೊನಾ ಸೋಂಕು: ಮುನ್ನೆಚ್ಚರಿಕೆಯೇ ಚಿಕಿತ್ಸೆ’ ವೆಬಿನಾರ್‌ನಲ್ಲಿ ತಜ್ಞರು ಮಾತನಾಡಿದರು. ರಾಜ್ಯ ಸರ್ಕಾರದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ …

Read More »

ಪ್ರಧಾನಿ ಮೋದಿಗಾಗಿಯೇ ಸಿದ್ಧವಾಯ್ತು ಸ್ಪೆಷಲ್ ವಿಮಾನ, ‘ಬೋಯಿಂಗ್‌ 777’ ಸ್ಪೆಷಾಲಿಟಿ ಏ

ಪ್ರಧಾನಿ ಮೋದಿಗಾಗಿಯೇ ಸಿದ್ಧವಾಯ್ತು ಸ್ಪೆಷಲ್ ವಿಮಾನ, ‘ಬೋಯಿಂಗ್‌ 777’ ಸ್ಪೆಷಾಲಿಟಿ ಏ ದೆಹಲಿ : ರಫೇಲ್ ನಂತರ ಭಾರತದ ಆಗಸದಲ್ಲಿ ಗುಡುಗಲು ಮತ್ತೊಂದು ಲೋಹದ ಹಕ್ಕಿ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಆದರೆ ಈ ಬಾರಿ ಲೋಹದ ಹಕ್ಕಿ ಭಾರತೀಯ ವಾಯುಪಡೆ ಪರ ಘರ್ಜಿಸುವುದಿಲ್ಲ, ಬದಲಾಗಿ ಪಿಎಂ ಮೋದಿ ಅವರಿಗಾಗಿ ಎಂಟ್ರಿ ಕೊಟ್ಟಿದೆ. ಈವರೆಗೂ ಕಾಣದ ಅತ್ಯಾಧುನಿಕ ಭದ್ರತೆಯನ್ನು ಈ ಹೊಸ ವಿಮಾನ ಹೊಂದಿದೆ. ಭಾರತ ಬದಲಾಗುತ್ತಿದೆ, ದೇಶದ ಶಕ್ತಿಶಾಲಿ ರಾಷ್ಟ್ರವಾಗುತ್ತಿರುವ ಭಾರತದ …

Read More »

ಡಿಜೆ ಹಳ್ಳಿ ಗಲಭೆ: ಸರ್ಕಾರದ ಕೈ ಸೇರಿದ ಘಟನೆಯ ಸತ್ಯಶೋಧನಾ ವರದಿ

ಬೆಂಗಳೂರು: ಡಿಜೆ ಹಳ್ಳಿ‌ ಮತ್ತು ಕೆಜಿ‌ ಹಳ್ಳಿ ಗಲಭೆ ಪ್ರಕರಣದ NIA ತನಿಖೆಗೆ ಬಿಜೆಪಿಯಲ್ಲಿ ಆಗ್ರಹ ವ್ಯಕ್ತವಾಗಿದೆ.‌ ಈ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದ್ದು, SDPI ನಿಷೇಧಕ್ಕೂ ಪಕ್ಷ ಒತ್ತಾಯಿಸಿದೆ. ಡಿಜೆ ಹಳ್ಳಿಯಲ್ಲಿ ಪೊಲೀಸರನ್ನೇ ಟಾರ್ಗೆಟ್ ಮಾಡಿದ್ದ ಕಿರಾತಕರು, ರಸ್ತೆಯಲ್ಲಿ ನಿಂತಿದ್ದ ಪೊಲೀಸ್ ವಾಹನವನ್ನ ಪಲ್ಟಿ ಮಾಡಿ ಬೆಂಕಿ ಹಚ್ಚಿದ್ರು. ಪೊಲೀಸ್ ಠಾಣೆ ಆವರಣದಲ್ಲಿ ನಿಂತಿದ್ದ ವಾಹನಗಳಿಗೆ ಬೆಂಕಿ ಇಟ್ಟು, ವಾಹನವನ್ನ ಜಖಂ ಮಾಡಿದ್ರು. ಎರಡು ಪ್ರದೇಶಗಳನ್ನ ಕಟುಕರಪ …

Read More »

ಅನುಶ್ರೀ ಜೊತೆ ಬಿಗ್ ಬಾಸ್ ಸ್ಪರ್ಧಿಗಳಿಗೂ ಇದೆಯಂತೆ ನಶೆ ನಂಟು, ಸ್ಯಾಮ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ಈಗ ಸ್ಯಾಂಡಲ್ ವುಡ್ ಬೆಚ್ಚಿ ಬೀಳಿಸುವ ಮತ್ತೊಂದು ಭಯಾನಕ ಸುದ್ದಿ ಸಿಸಿಬಿಗೆ ಗೊತ್ತಾಗಿದೆಯಂತೆ. ಬಗೆದಷ್ಟು ಬಯಲಾಗುತ್ತಿರುವ ಡ್ರಗ್ಸ್ ನಂಟಿನ ಬೃಹತ್ ಜಾಲದಲ್ಲಿ ಮತ್ತಿಬ್ಬರು ರಿಯಾಲಿಟಿ ಶೋ ಸ್ಪರ್ಧಿಗಳು ಭಾಗಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ.

ಬೆಂಗಳೂರು, – ಅಂತರಿಕ್ಷ ಸಂಶೋಧನೆ ಮತ್ತು ಉಪಗ್ರಹಗಳ ಉಡಾವಣೆಯಲ್ಲಿ ಹೊಸ ಹೊಸ ಸಾಧನೆಗಳನ್ನು ಮಾಡಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಈಗ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ. ಸೌರ ಮಂಡಲದ ಅತ್ಯಂತ ಪ್ರಕಾಶಮಾನ ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ. ಫ್ರಾನ್ಸ್‍ನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಿಎನ್‍ಇಎಸ್ ಸಹಭಾಗಿತ್ವದೊಂದಿಗೆ 2025ಕ್ಕೆ ವೀನಸ್ ಮಿಷನ್ (ಶುಕ್ರ ಗ್ರಹ ಯಾನ)ಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಇಸ್ರೋ ಅಧ್ಯಕ್ಷ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »