ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …
Read More »ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …
Read More »ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್
ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …
Read More »ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?
ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …
Read More »ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?
ಬೆಂಗಳೂರು: ಕೇಂದ್ರ ಸರ್ಕಾರ ಅನ್ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …
Read More »ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.
ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ
ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …
Read More »ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ, ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …
Read More »ಗ್ಯಾಂಗ್ರೇಪ್ ಅಪರಾಧಿಗಳನ್ನ ಬಿಡಲ್ಲ – ಎಸ್ಐಟಿ ತನಿಖೆಗೆ ಸಿಎಂ ಯೋಗಿ ಆದೇಶ
ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. …
Read More »ಗ್ಯಾಂಗ್ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್ಗೆ ರಮ್ಯಾ ತಿರುಗೇಟು
ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ನಡುವೆ ಸಂತ್ರಸ್ತೆಯ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು …
Read More »
Laxmi News 24×7