Breaking News

ರಾಜ್ಯ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ತನ್ನ ವಿಶಿಷ್ಟ ಶೈಲಿಯ ಹಾಡುಗಾರಿಕೆಯಿಂದ ಅಭಿಮಾನಿಗಳನ್ನು …

Read More »

ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್

ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …

Read More »

ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.   ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …

Read More »

ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. …

Read More »

ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ

ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (27-09-2020-ಭಾನುವಾರ)

ನಿತ್ಯ ನೀತಿ: ಹಿಂ ಸೆ ಮತ್ತು ದ್ವೇಷದಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಅಹಿಂಸೆ ಮತ್ತು ಪ್ರೀತಿಯಿಂದಲೋಕವನ್ನೇ ಜಯಿಸಬಹುದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ :ಭಾನುವಾರ, 27.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.12 ಚಂದ್ರ ಉದಯ ಬೆ.03.37 / ಚಂದ್ರ ಅಸ್ತ ರಾ.03.11 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ(ರಾ.07.47) ನಕ್ಷತ್ರ: …

Read More »

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »