Breaking News

ರಾಜ್ಯ

ಗ್ಯಾಂಗ್‍ರೇಪ್ ಅಪರಾಧಿಗಳನ್ನ ಬಿಡಲ್ಲ – ಎಸ್‍ಐಟಿ ತನಿಖೆಗೆ ಸಿಎಂ ಯೋಗಿ ಆದೇಶ

ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. …

Read More »

ಗ್ಯಾಂಗ್‍ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್‍ಗೆ ರಮ್ಯಾ ತಿರುಗೇಟು

ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ನಡುವೆ ಸಂತ್ರಸ್ತೆಯ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು …

Read More »

ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆಕೋರ್ಟ್‌ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್‌ ಖುಲಾಸೆಗೊಳಿಸಿದೆ. ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ …

Read More »

ಶಿರಾ ಕ್ಷೇತ್ರ ಉಪಚುನಾವಣೆ ನವೆಂಬರ್ 3 ರಂದು

ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್​ನಲ್ಲಿ ಇಬ್ಬರು ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಬಿಜೆಪಿ ಟಿಕೆಟ್​ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್​ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ‌ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್​ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.

ಅಬುಧಾಬಿ: ಮ್ಯಾಜಿಕಲ್ ಸ್ಪಿನ್ ಬೌಲರ್ ರಶೀದ್ ಖಾನ್ ಅವರ ಮಾರಕ ದಾಳಿಗೆ ನಲುಗಿದ ಡೆಲ್ಲಿ ಐಪಿಎಲ್-2020ಯ 11ನೇ ಪಂದ್ಯದಲ್ಲಿ ಸೋಲುಂಡಿದೆ. ಈ ಮೂಲಕ ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಇಂದು ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಜಾನಿ ಬೈರ್‌ಸ್ಟೋವ್ ಅವರ ಉತ್ತಮ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 162 ರನ್ ಗಳಿಸಿತ್ತು. ಈ ಗುರಿಯನ್ನು …

Read More »

ಸ್ಥಳೀಯ ಪುಂಡರು, ಅಧಿಕಾರಿಗಳಿಗೆ ಹೆದರಿ ದಯಾಮರಣಕ್ಕೆ ಮುಂದಾದ ಮಾಜಿ ಸೈನಿಕ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸುರ ಗ್ರಾಮದ ಯೋಧನೋರ್ವ 17 ವರ್ಷಗಳ ದೇಶಸೇವೆ ಮಾಡಿ ಸದ್ಯ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಬಳಿಕ ಯೋಧನಿಗೆ ಏನಾದ್ರೂ ಸಮಾಜಮುಖಿ ಕೆಲಸ ಮಾಡಬೇಕೆಂಬ ಹಂಬಲ. ಸೇನೆಗೆ ಸೇರಬೇಕೆಂಬ ಹಂಬಲವಿರುವ ಬಡ ಮಕ್ಕಳಿಗೆ ಉಚಿತ ಸೈನಿಕ ತರಬೇತಿ ಕೇಂದ್ರ ಕಟ್ಟಡ ಕಟ್ಟಲು ಸ್ಥಳೀಯ ಅಧಿಕಾರಿಗಳು ಹಾಗೂ ಪುಡಿ ರೌಡಿಗಳ ದೌರ್ಜನ್ಯಕ್ಕೆ ಬೇಸತ್ತಿದ್ದಾನೆ. ಸೇನೆಯಲ್ಲಿ ವೈರಿಗಳಿಗೆ, ನಕ್ಸಲ್‍ಗಳಿಗೆ ಹೆದರದ ಸೈನಿಕ, ಸ್ಥಳೀಯ ಪುಂಡರ ಜೀವ ಬೆದರಿಕೆಗೆ ಬೇಸತ್ತು …

Read More »

ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಬಿಟ್ಟು ಬಿಟ್ಟು ಭಾರೀ ಮಳೆ ಆಗ್ತಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಶಿವನಾಂದ ವೃತ್ತದ ರೈಲ್ವೇ ಅಂಡರ್ ಪಾಸ್‍ನಲ್ಲಿ ಪರಿಸ್ಥಿತಿ ಕೆಟ್ಟದಾಗಿತ್ತು. ಬೈಕ್ ಸವಾರರೊಬ್ರು ದಾರಿ ಗೊತ್ತಾಗದೇ ಕೆಳಗೆ ಬಿದ್ದರು. ಆಟೋವೊಂದು ಕೆಟ್ಟು, ಚಾಲಕ ತಳ್ಳಿಕೊಂಡು ಹೋದರು. ಮಧ್ಯಾಹ್ನದ ಮೂರು ಗಂಟೆಯ ಬಳಿಕ ಬಿಡುವು ನೀಡಿದ ವರುಣರಾಯ ರಾತ್ರಿ ಮತ್ತೆ ಸುರಿಯಲಾರಂಭಿಸಿದನು. ಕೆಲಸ ಮುಗಿಸಿ …

Read More »

ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ

ಬೆಂಗಳೂರು: ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ ಆರಂಭವಾಗಿದ್ದು, ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪರಿಣಾಮ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ.ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ರಸ್ತೆಗಳು ನದಿಯಂತಾಗಿದ್ದು, ಓಕಳೀಪುರಂ, ಸುಧಾಮನಗರದಲ್ಲಿ ಮನೆಗಳು ಜಲಾವೃತವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿ ಇಡೀ ಪರದಾಡಿದ್ದಾರೆ. ಅಂಡರ್ ಪಾಸ್‍ನಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಅಂಡರ್ ಪಾಸ್‍ನಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. …

Read More »

ಬಿಜೆಪಿಗೆ ಬಿಗ್‌ ಡೇ – ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ……

ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೆ.16 ರಂದು ಸೂಚಿಸಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ …

Read More »