ಹೈದರಾಬಾದ್ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …
Read More »ಬೆಳಗಾವಿಯಲ್ಲಿ ಮತ್ತೋರ್ವ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಅಪ್ರಾಪ್ತರು ಸೇರಿ ಐವರನ್ನು ಇಲ್ಲಿನ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಬೆಳಗಾವಿಯಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವಿದು. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಿರಾತಕರು, ಬಳಿಕ ಮತ್ತೆ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ನಿನ್ನೆ ಬೆಳಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ …
Read More »ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಜೂನ್ 13ರಿಂದ ಪಾಠ ನಿಲ್ಲಿಸಿ ಹೋರಾಟದ ಎಚ್ಚರಿಕೆ –
ಮೈಸೂರು: ರಾಜ್ಯ ಸರ್ಕಾರ ಕಳೆದ ಹಲವು ವರ್ಷಗಳಿಂದ ಸತತವಾಗಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ಸೌಲಭ್ಯವನ್ನೂ ನೀಡದೇ ವಂಚಿಸುತ್ತಿದೆ. ಹೀಗಾಗಿ ಜೂನ್ 13ರಿಂದ ಅತಿಥಿ ಶಿಕ್ಷಕರು ಶಾಲೆ ತೊರೆದು ಪ್ರತಿಭಟಿಸಲಿದ್ದಾರೆ ಎಂದು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಖಜಾಂಚಿ ಹೆಚ್.ಎಸ್.ಸೌಮ್ಯ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಾಲಾ ಶಿಕ್ಷಣ ಮತ್ತು ಪ್ರಾಥಮಿಕ ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇವರು ಅತಿಥಿ …
Read More »ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು
ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್ನಿಂದ ಬಿದ್ದ ಕೂಡಲೇ ಕ್ಯಾಂಟರ್ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …
Read More »ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:
ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …
Read More »ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ.
ಚಿಕ್ಕಬಳ್ಳಾಪುರ : ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಶವ ಸಿಕ್ಕಿದೆ. ಮೃತ ಮಹಿಳೆ ಜಂಗಮಕೋಟೆ ಮೂಲದ ರೇಣುಕಾ (30) ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್ಐ ವೇಣುಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಧೈರ್ಯ ಮಾಡಿ ಶವ …
Read More »ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …
Read More »ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ
ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ ಕಾಗವಾಡ ಮತಕ್ಷೇತ್ರದ ನಾಗನೂರ ಪಿಎ ಗ್ರಾಮದ ದಲಿತ ಕುಟುಂಬದ ರೈತನ ಎರಡು ಮಕ್ಕಳು ಹಾಗೂ ಎತ್ತು ಹಳ್ಳದ ನೀರಿನ ರಭಸಕ್ಕೆ ಹರಿದು ಹೋಗಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ ೨೭ರಂದು ಸಂಜೆ ೪ ಗೆ ಸಂಭವಿಸಿತ್ತು. ತಕ್ಷಣ ಕಂದಾಯ ಇಲಾಖೆಯ ಸಿಬ್ಬಂದಿಗಳು, ತಹಶೀಲ್ದಾರರು ಭೇಟಿ …
Read More »ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು
ಹಾಸನ, (ಮೇ 31): ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ (arsikere) ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆ …
Read More »ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್
ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines) ಪ್ರಕಟಿಸಿದೆ. …
Read More »
Laxmi News 24×7