ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಡ್ರಗ್ ಮಾಫಿಯಾ ಪ್ರಕರಣದಲ್ಲಿ ದೆಹಲಿಯಲ್ಲಿ ಅರೆಸ್ಟ್ ಆದ ಡ್ರಗ್ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಬಂಟನಾಗಿದ್ದ ಆದಿತ್ಯ ಆಗರ್ವಾಲ್, ಬೆಂಗಳೂರಿನ ಪ್ರತಿಷ್ಟಿತ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈತನಿಗೆ ತಿಂಗಳಿಗೆ 4 ಲಕ್ಷ ರೂ. ಸಂಬಳ ಬರುತ್ತಿತ್ತು. ಆದರೂ ಲೈಫ್ ಎಂಜಾಯ್ …
Read More »ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!
ನವದೆಹಲಿ ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …
Read More »ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …
Read More »ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು : ಡ್ರಗ್ಸ್ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »ನೆಲಕಚ್ಚಿದ ವಾಹನ ಉದ್ಯಮ ಲಾಕ್ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ
ನವದೆಹಲಿ: ಕೋವಿಡ್ 19 ವೇಳೆ ನೆಲಕಚ್ಚಿದ ವಾಹನ ಉದ್ಯಮ ಲಾಕ್ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ ಕಂಡಿದೆ. 2019 ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.14.16ರಷ್ಟು ಚೇತರಿಕೆ ಕಂಡಿದೆ ಎಂದು ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್ಐಎಎಂ) ಹೇಳಿದೆ. ಈ ವರ್ಷದ ಆಗಸ್ಟ್ನಲ್ಲಿ ಒಟ್ಟು 2,15,916 ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದರೆ ಹಿಂದಿನ ವರ್ಷದ ಆಗಸ್ಟ್ನಲ್ಲಿ ಒಟ್ಟು 1,89,129 ಮಾರಾಟ ಆಗಿತ್ತು. ಈ ಬಾರಿಯ ಆಗಸ್ಟ್ಗೂ ಮೊದಲಿನ ಒಂಬತ್ತು …
Read More »ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ
ಕೊಪ್ಪಳ: ಕೊರೊನಾ ಹಾಟ್ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆಯಷ್ಟೆ ಬೆಳಗಾವಿಯಿಂದ ದೆಹಲಿಗೆ ತೆರಳಿರುವ ಅವರು ಅಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ರೋಗ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಅವರು ವಿನಂತಿಸಿದ್ದಾರೆ. ಸುರೇಶ ಅಂಗಡಿ ಬೆಳಗಾವಿಯಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದರು. ಅಲ್ಲದೆ ಅವರು …
Read More »6 ಕೋಟಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ
ಕಲಬುರಗಿ: ಬೆಂಗಳೂರಿನ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಆತ ಬಿಜೆಪಿಯ ಇತರೆ ಕಾರ್ಯಕರ್ತರ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನು ಉಪಯೋಗಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಸಜ್ಜಾಗಿದ್ದಾರೆ. ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ …
Read More »
Laxmi News 24×7