Breaking News

ರಾಜ್ಯ

ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜನ್ಮದಿನ; ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ. ದೇವೇಗೌಡ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ನಗರ ಜೆಡಿಎಸ್ ಘಟಕದ ವತಿಯಿಂದ ಆರು ಕಿ.ಮೀ.ಗೂ ಹೆಚ್ಚು ದೂರ ಬೃಹತ್ ಕ್ಯಾನ್ಸರ್ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಜಿ ಪ್ರಧಾನಮಂತ್ರಿಗಳ …

Read More »

ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ

ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ ಅಗ್ನಿಶಾಮಕದಳದಿಂದ ಸ್ಪಂದನೆ ಸಿಗದಿದ್ದಕ್ಕೆ ಬೇಕರಿ ಮಾಲೀಕರ ಅಸಮಾಧಾನ ಬೆಳಗಾವಿಯಲ್ಲಿ ಶುಕ್ರವಾರ ಬೆಳಗಿನ ಜಾವ ಬಹುಶಃ ಅಗ್ನಿದೇವ ವಕ್ರದೃಷ್ಠಿ ಬೀರಿದ್ದಾನೆ. ನಗರದ ಕಾಂದಾ ಮಾರ್ಕೇಟ್’ನಲ್ಲಿ ಬೆಂಕಿ ಅವಘಡಕ್ಕೆ 2 ಅಂಗಡಿಗಳು ಬೆಂಕಿಗಾಹುತಿಯಾದರೇ, ಬೆಳಗಾವಿಯ ಸದಾಶಿವನಗರದಲ್ಲಿರುವ ವಿಜಯ್ ಬೇಕರಿಯಲ್ಲಿಯೂ ಕೂಡ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ಸದಾಶಿವನಗರ ಸೆಕೆಂಡ್ ಕ್ರಾಸ್ ಬಳಿಯಿರುವ ವಿಜಯ್ …

Read More »

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟಕ್ಕೆ ಕುಮ್ಮಕ್ಕು

ಬೆಂಗಳೂರು: ಆರ್​ಸಿಬಿ ಹಾಗೂ ಕೋಲ್ಕತ್ತಾ ನಡುವಿನ ಐಪಿಎಲ್ ಪಂದ್ಯಕ್ಕೆ ಅಕ್ರಮವಾಗಿ ಟಿಕೆಟ್ ಮಾರಾಟ ಮಾಡಲು ನೆರವು ನೀಡಿದ್ದ ಇಬ್ಬರು ಟ್ರಾಫಿಕ್ ಕಾನ್​ಸ್ಟೇಬಲ್​ಗಳನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಆದೇಶಿಸಿದ್ದಾರೆ. ಹಲಸೂರು ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಚಂದ್ರ ಹಾಗೂ ಸಂಚಾರ ನಿರ್ವಹಣಾ ಕೇಂದ್ರದಲ್ಲಿ(ಟಿಎಂಸಿ) ಕೆಲಸ ಮಾಡುತ್ತಿರುವ ವೆಂಕಟಗಿರಿ ಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ …

Read More »

ಖ್ಯಾತ ಸಾಹಿತಿ, ಗೀತ ರಚನೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ನಿಧನ

ಬೆಂಗಳೂರು : ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ ಡಾ.ಹೆಚ್​​​.ಎಸ್​​​​.ವೆಂಕಟೇಶಮೂರ್ತಿ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವೆಂಕಟೇಶ ಮೂರ್ತಿಯವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ್ದ ವೆಂಕಟೇಶಮೂರ್ತಿಯವರು ಕರ್ನಾಟಕ …

Read More »

My Wife Reason For My Death ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ

My Wife Reason For My Deat*h* ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಹೆಂಡತಿ ಕಾಟಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಬೆಳಗಾವಿಯ ಅನಗೋಳದ ಶಿವಶಕ್ತಿ ಕಾಲನಿಯಲ್ಲಿ ಘಟನೆ *My Wife Reason For My Dea*th* ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನೀಲ ಮೂಲಿಮನಿ (33) ಆತ್ಮಹ*ತ್ಯೆಗೆ ಶರಣಾದ ದುರ್ದೈವಿ ಸುನೀಲ ಮೂಲಿಮನಿ, ಬೆಳಗಾವಿಯ ಅನಗೋಳದ ಶ್ರೀರಾಮ ಕಾಲನಿ‌ ನಿವಾಸಿ ಪತ್ನಿ- ಪುತ್ರಿ ಜೊತೆಗೆ …

Read More »

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.‌‌ ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …

Read More »

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಅವಾಂತರಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಈರುಳ್ಳಿ ಹಾಗೂ ಬಾಳೆ ಬೆಳೆ ನೀರು ಪಾಲದ ಘಟನೆ ನಡೆದಿದೆ. ಜಿಲ್ಲೆಯ ಕೊಲ್ಲಾರ ಕೊಲ್ಲಾರ ತಾಲೂಕಿನಲ್ಲಿ ನೂರಾರು ರೈತರು ಬೆಳೆದಂತಹ ಈರುಳ್ಳಿ ಬೆಳೆಯುವ ಸಂಪೂರ್ಣವಾಗಿ ಮಳೆಯ ನೀರಿಗೆ ಆಹುತಿಯಾಗಿದೆ. ರೈತರು ಬೆಳೆದ ಈರುಳ್ಳಿ ಕಟಾವು ಮಾಡಿ, ಶೇಖರಣೆ ಮಾಡಿದ ಸಂದರ್ಭದಲ್ಲಿ …

Read More »

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಹೆಬ್ಬಾಳಕರ್

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

Read More »

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …

Read More »

ಕಾಗವಾಡ ತಾಲೂಕಿನ ಜುಗುಳ-ಕಿದ್ರಾಪುರ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೊನೆಗೊಳ್ಳುತ್ತಿದ್ದರೂ ಮಹಾರಾಷ್ಟ್ರ ಸರ್ಕಾರದ ಸಹಾಯವಿಲ್ಲದೆ ಇದ್ದಿದ್ದರಿಂದ ನೆನಗುದ್ದಿಗೆ ಬಿದ್ದಿದೆ.

ಕಾಗವಾಡಕರ್ನಾಟಕ-ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮಗಳನ್ನು ಸೇತುವೆ ಮುಖಾಂತರ ಜೋಡಿಸುವುದು ಕಾರ್ಯ ಜುಗುಳು-ಖಿದ್ರಾಪುರ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೈಗೊಂಡು ಕೊನೆ ಹಂತದಲ್ಲಿ ಇದೆ ಆದರೆ ಮಹಾರಾಷ್ಟ್ರದ ಸರ್ಕಾರ ಸಹಕಾರ ನೀಡದೆ ಇದ್ದಿದ್ದರಿಂದ ಸೇತುವೆ ಕಟ್ಟಡ ಸನ 2018 ಗೆ ಚಾರ್ಲಿ ನೀಡಲಾಗಿದೆ ಸನ 2023 ರಲ್ಲಿ ಕಟ್ಟಡ ಪೂರ್ಣಗೊಳಿಸಿ ಲೋಕಾರಪಣೆ ಮಾಡಬೇಕಾಗಿತ್ತು, ಆದರೆ ಇವರಿಗೆ ಅಪೂರ್ಣವಾಗಿ ಉಳಿದಿದೆ. ಇದರಿಂದ ಸ್ಥಳೀಯರು ನಿರಾಶಗೊಂಡಿದ್ದಾರೆ. ಆಗಿನ ಸಂಸದ …

Read More »