ಭಾರತದ ಮೊದಲ ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಗಳಾಗಿ, ರಷ್ಯಾದ ರಾಯಭಾರಿಯಾಗಿ, ಇನ್ನೂ ಮೊದಲಾದ ದೇಶದ ಅತ್ಯುನ್ನತ ಹುದ್ದೆಗಳನ್ನು, ಉನ್ನತ ಹುದ್ದೆಗೆ ಏರಿದವರು ಈ ಶಿಕ್ಷಕ, ಶ್ರೇಷ್ಠ ತತ್ವಜ್ಞಾನಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರು. ಅವರು ಓರ್ವ ಶಿಕ್ಷಕರಾಗಿ ಶಿಕ್ಷಕ ಸ್ಥಾನದ ಘನತೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ದವರು. ಅವರ ಹುಟ್ಟಿದ ದಿನ ಸೆಪ್ಟಂಬರ್ 5ನ್ನು ದೇಶದ ತುಂಬೆಲ್ಲಾ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವಂತೆ ಮಾಡಿದರು. ಪ್ರಾಚೀನ ಕಾಲದಿಂದಲೂ ಗುರುವಿನ ಮಹಿಮೆ ತಿಳಿಯದವರಾರೂ ಇಲ,್ಲ ನಮ್ಮ …
Read More »ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ
ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ. ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ …
Read More »ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ, ಯಾವೂರದು?
ಬೆಳಗಾವಿ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸವಾಣಿ ಇದೆ.. ಈ ಮಾತು ನಿಜಕ್ಕೂ ಸತ್ಯ. ಜೀವನ ಅರ್ಥ ತಿಳಿಯಲು, ಗುರಿ ಸಾಧಿಸಲು ಗುರು ಬೇಕೆ ಬೇಕು. ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ತವರು ಎಂದು ಈ ಗ್ರಾಮ ಖ್ಯಾತಿ ಪಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿರುವ ಈ ಇಂಚಲ ಗ್ರಾಮ ಶಿಕ್ಷಕರಿಂದಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಗ್ರಾಮದಲ್ಲಿ ಮನೆಗೆ ಒಬ್ಬರಂತೆ ಶಿಕ್ಷಕರಿದ್ದಾರೆ. …
Read More »ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಗೇಟ್ …
Read More »ಗೋವಾಕ್ಕೆ ಬಸ್ ಸಂಚಾರ ಆರಂಭ
ಗೋವಾಕ್ಕೆ ತೆರಳುವ ಬಸ್ಸುಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗಧೂತ, ವಾಸ್ಕೋಗೆ ಮತ್ತು ಮಡಗಾಂವಗೆ ತಲಾ 1 ಬಸ್ಸು ಸೇರಿ ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗಧೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ …
Read More »ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ
ಮೈಸೂರು: ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿ ನಡೆದಿದೆ.ರಘು ಹೆಸರಿನಲ್ಲಿದ್ದ ಅರ್ಧ ಎಕರೆ ಜಮೀನನ್ನು ಚಂದ್ರಶೇಖರ್ ಉಳುಮೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಜಮೀನು ಬಿಡಿಸಿಕೊಳ್ಳಲು ರಘು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ರಘು ಪರ ತೀರ್ಪು ನೀಡಿತ್ತು. ಆದರೆ ತೆರವುಗೊಳಿಸುವ ಆದೇಶ ಇನ್ನೂ ನೀಡಿರಲಿಲ್ಲ. ಇತ್ತ ತೀರ್ಪಿನ ಅನ್ವಯದಂತೆ ರಘು ಜಮೀನು ತೆರುವುಗೊಳಿಸುವಂತೆ ಒತ್ತಡ ಹೇರಿದ್ದ. ಹೀಗಾಗಿ ಕೆಲವು ರೈತರನ್ನ ಕರೆದುಕೊಂಡು ಹೋಗಿ …
Read More »ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. …
Read More »ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ:ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು
ಚಾಮರಾಜನಗರ: ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದ ತಾಯಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರದ ಚಂದ್ರಮ್ಮ ತನ್ನ ನವಜಾತ ಶಿಶುವನ್ನು ಕೊಂದ ಅಪರಾಧಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ ಐದು ವರ್ಷಗಳಿಂದ ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಅಪರಾಧಿ ಚಂದ್ರಮ್ಮಳಿಗೆ ಜೀವಾವಧಿ …
Read More »ರಾಜಕಾರಣಿಗಳು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ: ಮುತಾಲಿಕ್ ಕಿಡಿ
ತುಮಕೂರು: ವಿಚಾರಣೆ, ನೋಟಿಸ್ ಎಂದು ಕಾಲಹರಣ ಮಾಡುವ ನಾಟಕ ಮಾಡಬೇಡಿ. ದಾಖಲೆಗಳಿದ್ದರೆ ಮುಲಾಜಿಲ್ಲದೆ ನಟಿಯರನ್ನು ಬಂಧಿಸಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ವಿಚಾರಣೆ, ನೋಟಿಸ್ ನೀಡುತ್ತೇವೆಂದು ನಾಟಕ ಆಡುತ್ತೀರಾ, ಬೆಂಕಿ ಇದ್ದಾಗಲೇ ಹೊಗೆ ಬರೋದು. ನಿಮ್ಮ ಬಳಿ ದಾಖಲೆಗಳಿರುವುದರಿಂದಲೇ ದಾಳಿ ಮಾಡಿದ್ದೀರಿ. ವಶಕ್ಕೆ ಪಡೆದರೂ ನಟಿಗೆ ಭಯ ಇಲ್ಲ, ಅವರನ್ನು ಅರೆಸ್ಟ್ ಮಾಡಿ. ರಾಜಕಾರಣಿಗಳಿಗೆ ದುಡ್ಡು ಕೊಟ್ಟರೆ …
Read More »
Laxmi News 24×7