Breaking News

ರಾಜ್ಯ

ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್​ದೀಪ್​ ಕುಮಾರ್ ಜೈನ್​ರನ್ನು ACB ಎಸ್​ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್​ವರನ್ನು CCBಯ ಡಿಸಿಪಿ ಗ್ರೇಡ್​ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್​ರನ್ನು CCB ಎಐಜಿ …

Read More »

ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ

ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್‌ ಪರೀಕ್ಷೆ ನಡೆಸಿದ ಪರಿಣಾಮ …

Read More »

ಬೆಳಗಾವಿ: 170 ಮಂದಿ ಗುಣಮುಖ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …

Read More »

ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್‌ 1 ರಿಂದ ಆಫ್‍ಲೈನ್ ಆಗಲಿದೆ.

ಬೆಂಗಳೂರು: ಕೋವಿಡ್‌ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್‌ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್‌ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ …

Read More »

ಸಭೆ ಮುಗಿಯುವವರೆಗೂ ಹೋರಾಟ ಹಿಂಪಡೆಯಿರಿ- ರಾಜೇಂದ್ರ ಸಣ್ಣಕ್ಕಿ ಮನವಿ

ಗೋಕಾಕ:  ಪೀರಣವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ನಾಳೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ  12 ಗಂಟೆಗೆ  ಜಿಲ್ಲಾ ಉಸ್ತುವಾರಿ  ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕುರುಬ ಸಮುದಾಯ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ  ಕುರುಬ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ  ಹೇಳಿದ್ದಾರೆ. ಗೋಕಾಕ ನಗರದಲ್ಲಿ  ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಕುರುಬ ಸಂಘದ ಪದಾಧಿಕಾರಿಗಳ ನೇತೃತ್ವದ ನಿಯೋಗ  ಇಂದು ಜಿಲ್ಲಾ ಉಸ್ತುವಾರಿ ಸಚಿವರನ್ನು …

Read More »

ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡ ಬಿಜೆಪಿ ಶಾಸಕ

ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾದ ರೌದ್ರನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾಗಿದ್ದ ಬಿಜೆಪಿ ಶಾಸಕ ಅರುಣ್ ಕುಮಾರ್ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.   ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಅಪಾರ ಬೆಂಬಲಿಗರ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ರಾಣೆಬೆನ್ನೂರು ನಗರದಲ್ಲಿರುವ ಶಾಸಕರ ನಿವಾಸದ ಬಳಿ ಸೇರಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಎಲ್‍ಇಡಿ ಟಿವಿ, ಸೌಂಡ್ …

Read More »

ಡಿ,ಕೆ, ಶಿವಕುಮಾರ್ ಬೇಗ ಗುಣಮುಖರಾಗಲಿ: ಜಲ ಸಂಪನ್ಮೂಲ ಸಚಿವ

ಡಿಕೆ ಶಿವಕುಮಾರ್ ಅವರು ನನ್ನ ಹಳೆಯ ಗೆಳೆಯ *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??     ಡಿ,ಕೆ,ಶಿವಕುಮಾರ ಇವರಿಗೆ ಕೊರಾನಾ ಬಂದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಹೇಳಿಕೆ ಅವರು ಶಿಘ್ರವೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಮಾದ್ಯಮದವರ ಮುಂದೆ ಹೇಳಿದ ಸಚಿವರಾದ ರಮೇಶ ಜಾರಕಿಹೋಳಿಯವರು ಅವರಿಗೆ ಕರೋನಾ ಪಾಸಿಟಿವ್ ಬಂದಿರೋದು …

Read More »

ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ. ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು …

Read More »

ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ …

Read More »

ಬೆಳೆ ಹಾಳಾಗಬಾರದೆಂದು ಪ್ರಾಣ ಒತ್ತೆಯಿಟ್ಟು ಸಾಗಿಸಿದ ರೈತರು…..

ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ. ಪ್ರವಾಹದ ನೀರಿನ ಮಧ್ಯೆ ಬೆಳೆ ಸಾಗಿಸುತ್ತಿರುವ ದೃಶ್ಯ ಎದೆ ಜೆಲ್ ಎನಿಸುತ್ತದೆ ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರ ಗ್ರಾಮದ ಬಳಿ ಹಿನ್ನೀರ ಪ್ರದೇಶದಲ್ಲಿ ನೀರು ಆವರಿಸಿದ್ದು ಬೆಳೆದ ಬೆಳೆಯನ್ನು ಸಾಗಿಸಲು ರೈತರು ಹರಸಾಹಸ ಪಡುವಂತಾಗಿದೆ. ತುಂಗಾಭದ್ರಾ ಜಲಾಶಯ ಹಿನ್ನೀರಿನ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ತುಂಬಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿರುವುದರಿಂದ ನೀರಿನಲ್ಲೆ ಹರಸಾಹಸ ಪಟ್ಟು ಸಾಗಿಸುವಂತ …

Read More »