Breaking News

ರಾಜ್ಯ

ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್‌: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ

ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ …

Read More »

ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು

ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …

Read More »

ರಸ್ತೆ ರಿಪೇರಿ ಮಾಡಿ, ಮನೆ ಪೂರ್ಣಗೊಳಿಸಿ- ಶೌರ್ಯ ಪ್ರಶಸ್ತಿ ಪಡೆದ ಬಾಲಕನ ಮನವಿ

ರಾಯಚೂರು: ಕಳೆದ ವರ್ಷ ಕೃಷ್ಣಾ ಪ್ರವಾಹಕ್ಕೆ ರಾಯಚೂರಿನ ದೇವದುರ್ಗದ ಹಿರೇರಾಯಕುಂಪಿ ಸೇತುವೆ ಮುಳುಗಡೆಯಾಗಿದ್ದಾಗ ಅಂಬುಲೆನ್ಸ್ ಗೆ ದಾರಿ ತೋರಿಸಿ ಶೌರ್ಯ ಮೆರೆದಿದ್ದ ಗ್ರಾಮದ ಬಾಲಕ ವೆಂಕಟೇಶ್‍ಗೆ ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿಯೂ ಬಂತು. ಆದರೆ ಗ್ರಾಮದ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಗೂಗಲ್ ಮಾರ್ಗದ ಹಿರೇರಾಯಕುಂಪಿ ಸೇತುವೆ ಎರಡು ಕಡೆ ಬಿರುಕು ಬಿಟ್ಟಿದೆ. ಸೇತುವೆ ನಿರ್ಮಾಣವಾಗಿ ಐದಾರು ವರ್ಷಗಳಷ್ಟೇ ಕಳೆದಿದ್ದರೂ ಸೇತುವೆ ಮೇಲಿನ ರಸ್ತೆ ಹದಗೆಟ್ಟಿದೆ. ಸೇತುವೆ ಬಳಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ. …

Read More »

ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.  ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು …

Read More »

ಉತ್ತರ ಕನಾ೯ಟಕದಲ್ಲಿ ಪ್ರವಾಹದಿಂದ ಎಷ್ಟೆಲ್ಲ ಹಾನಿಯಾಗಿದೆ ಗೊತ್ತಾ?

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಹಾಪುರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಆಗಸ್ಟ್ 22ರವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ …

Read More »

8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’

ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …

Read More »

ಆಗಲ್ಲ ಅಂದ್ರೆ ಇಬ್ರೂ ರಾಜೀನಾಮೆ ಕೊಡಿ : ಶಾಸಕ, ಸಂಸದರಿಗೆ ಎಚ್ಚರಿಕೆ

ಬೇಲೂರು  : ತಾಲೂಕಿನ ಅಗಸರಹಳ್ಳು ಸೇತುವೆ ವಿಚಾರದಲ್ಲಿ ರಾಜಕೀಯ ಮುಖಂಡರು ಒಬ್ಬರಿಗೊಬ್ಬರು ದೂರು ಹೇಳುವುದನ್ನು ಬಿಟ್ಟು ಯಾವುದೇ ರಾಜಕೀಯ ಮಾಡದೆ ತಕ್ಷಣವೇ ನಮಗೆ ಸೇತುವೆ ಮಾಡಿಸಿಕೊಡಿ. ಇಲ್ಲದಿದ್ದರೆ ಶಾಸಕರು ಹಾಗೂ ಸಂಸದರು ಮತ್ತು ಸಂಬಂಧಪಟ್ಟಅ​ಧಿಕಾರಿಗಳ ವಿರುದ್ಧ 10 ಗ್ರಾಮಸ್ಥರು ಒಟ್ಟುಗೂಡಿ ಉಗ್ರರೀತಿಯ ಪ್ರತಿಭಟನೆ ನಡೆಸುವುದಾಗಿ ಅಗಸರಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಅಟ್ಟಾಡಿಸಿ ಹೊಡೆಸುತ್ತೇನೆ : ಅಧಿಕಾರಿಗಳಿಗೆ ಅವಾಜ್ ಹಾಕಿದ ಎಚ್.ಡಿ.ರೇವಣ್ಣ… ಗ್ರಾಮಸ್ಥರಾದ ಶ್ರೀನಿವಾಸ್‌ ಹಾಗೂ ನಾಗರಾಜ್‌ ಪಟ್ಟಣದಲ್ಲಿ ಸುದ್ದಿಗೊೂೕಷ್ಠಿಯಲ್ಲಿ ಮಾತನಾಡಿ, …

Read More »

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ …

Read More »

ಜುಲೈವೊಂದರಲ್ಲೇ 50 ಲಕ್ಷನೌಕರರ ಉದ್ಯೋಗ ನಷ್ಟ!

ಮುಂಬೈ : ಕೊರೋನಾ ವೈರಸ್‌ ಉಪಟಳದಿಂದ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈವೊಂದರಲ್ಲೇ ಬರೋಬ್ಬರಿ 50 ಲಕ್ಷ ಮಂದಿ ಸಂಬಳದಾರ ನೌಕರರು ಕೆಲಸ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಇದರೊಂದಿಗೆ ಕೊರೋನಾ ಆರಂಭವಾದ ಬಳಿಕ ಉದ್ಯೋಗ ನಷ್ಟಅನುಭವಿಸಿದ ವೇತನ ವರ್ಗದವರ ಸಂಖ್ಯೆ 1.89 ಕೋಟಿಗೆ ಹೆಚ್ಚಳವಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಏಪ್ರಿಲ್‌ನಲ್ಲಿ ವೇತನ ಆದಾಯ ಹೊಂದಿರುವ 1.77 ಕೋಟಿ ನೌಕರರ ಉದ್ಯೋಗ ಹೋಗಿತ್ತು. ಮೇ ತಿಂಗಳಿನಲ್ಲಿ 1 …

Read More »

ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More »