Breaking News

ರಾಜ್ಯ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವು

ಮುಂಬೈ: 34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸುಶಾಂತ್ ಮಾಜಿ ಗೆಳತಿ ನಟಿ ಅಂಕಿತಾ ಲೋಖಂಡೆ, ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂದು ಇನ್‍ಸ್ಟಾಗ್ರಾಂನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ. ಸುಶಾಂತ್ ನಿಧನದ ಒಂದು ತಿಂಗಳ ಬಳಿಕ ಅಂಕಿತಾ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ. ಸುಶಾಂತ್ ಜೊತೆಗಿನ ಸ್ನೇಹ, ಒಡನಾಟ, ನಿಗೂಢ ಸಾವಿನ ಬಗ್ಗೆ ಹಲವು ವಿಷಯಗಳನ್ನು ಅಂಕಿತಾ ಶೇರ್ …

Read More »

ದುರ್ಗಾಪರಮೇಶ್ವರಿಗೆ ನದಿ ನೀರ ಅಭಿಷೇಕ- ಕಮಲಶಿಲೆ ದೇಗುಲದೊಳಕ್ಕೆ ಹರಿದ ಕುಬ್ಜಾ ನದಿ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ಹರಿದಿದೆ. ಕುಬ್ಜಾ ನದಿ ತೀರದಲ್ಲಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗಾ ದೇವಿಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಈ ಬಾರಿಯೂ ಸಂಪ್ರದಾಯ ಮುಂದುವರಿದಿದೆ. ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ. ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ …

Read More »

366 ಸ್ತಂಭಗಳ ಆಧಾರ, 24 ಅಮೃತಶಿಲೆಯ ಬಾಗಿಲುಗಳು – ವಿಶ್ವದ ಮೂರನೇ ಅತೀದೊಡ್ಡ ಹಿಂದೂ ದೇಗುಲ

ಲಕ್ನೋ: ಇಂದು ದೇಶದ ರಾಜಕೀಯ, ಸಾಮಾಜಿಕ ಚರಿತ್ರೆಯಲ್ಲಿ ಒಂದು ಅಪೂರ್ವ ದಿನ. ಶತಮಾನಗಳ ಕನಸು ನನಸಾಗುವ ಸಂದರ್ಭ ಬಂದಿದೆ. ಸರಿಯಾಗಿ ವರ್ಷದ ಹಿಂದೆ ಜಮ್ಮು ಕಾಶ್ಮೀರದಲ್ಲಿ 370ನೇ ಆರ್ಟಿಕಲ್ ರದ್ದು ಮಾಡಿದಾಗ ಅದನ್ನು ಐತಿಹಾಸಿಕ ಘಟ್ಟ ಎಂದು ಬಣ್ಣಿಸಲಾಗಿತ್ತು. ಇದು ದಶಕಗಳ ವಿವಾದವಷ್ಟೇ ಆಗಿತ್ತು. ಆದರೆ ಭರತ ಖಂಡದ ಅಸ್ತಿತ್ವದ ಚಿನ್ಹೆಯಾದ ರಾಮಜನ್ಮ ಭೂಮಿಯಲ್ಲಿ ಒಂದು ಮಸೀದಿ ನಿರ್ಮಾಣ ಆಗಿ ಶತಮಾನಗಳು ಕಳೆದು ಹೋಗಿದ್ವು. ಪುರಾತತ್ವ ಇಲಾಖೆಯಲ್ಲಿ ಮಾತ್ರವಲ್ಲ, ಮೊಗಲ್ …

Read More »

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಭಾರೀ ಮಳೆ

ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಳಿ …

Read More »

ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …

Read More »

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …

Read More »

ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ

ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …

Read More »

ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ

ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …

Read More »

32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ

ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್​ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್​ಗಳ ಮೂಹೂರ್ತ ಭೂಮಿ …

Read More »

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ …

Read More »