ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ. ಸಿಎಂ ನಿವಾಸದ …
Read More »ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್
ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ …
Read More »ಸೋಂಕಿನಿಂದ ಗುಣಮುಖ: ಬೆಳಗಾವಿಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸ್ವಾಗತ
ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು. ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …
Read More »ಜಿಲ್ಲಾಡಳಿತ ಮತ್ತು ಬಿಮ್ಸ್ ಎಡವಟ್ಟು: ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ?
ಬೆಳಗಾವಿ: ಜಿಲ್ಲಾಡಳಿತ ಮತ್ತು ಬಿಮ್ಸ್ ಆಸ್ಪತ್ರೆ ಎಡವಟ್ಟಿನಿಂದ ಕೊವಿಡ್ ವಿಚಾರದಲ್ಲಿ ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ ಎಂಬ ಆತಂಕ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಿತ್ಯವೂ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಇನ್ನೂರು, ಮುನ್ನೂರರ ಗಡಿ ದಾಟುತ್ತಿದೆ. ಜಿಲ್ಲಾಡಳಿತ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾದ್ರೂ ಮುಚ್ಚಿಡುವ ಪ್ರಯತ್ನ? ಮಾಡುತ್ತಿದೆ. ಮೃತದೇಹ ಸಾಗಿಸುವ ವಾಹನದ ಡ್ರೈವರ್ ಹೇಳುವಂತೆ ನಿತ್ಯವೂ ಹದಿನೈದರಿಂದ ಹದಿನೆಂಟು ಸೋಂಕಿತರು ಮೃತಪಡುತ್ತಿದ್ದಾರಂತೆ. ವಯಸ್ಸಾದವರು ಆಸ್ಪತ್ರೆಗೆ ದಾಖಲಾದ್ರೂ ಚಿಕಿತ್ಸೆ …
Read More »ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಸಾಧ್ಯತೆ; ರಾಜ್ಯದ ಆಡಳಿತ ನೋಡಿಕೊಳ್ಳುವವರು ಯಾರು?
ಬೆಂಗಳೂರು (ಜು. 3): ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತವನ್ನು ನೋಡಿಕೊಳ್ಳುವವರು ಯಾರು? ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾರದ ರೊಟೀನ್ ಚೆಕಪ್ ವೇಳೆ ನಿನ್ನೆ ಸಿಎಂಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಹೀಗಾಗಿ, ರಾತ್ರೋರಾತ್ರಿ ಅವರು ಆಸ್ಪತ್ರೆಗೆ …
Read More »ಜನ್ಮಜನ್ಮಕೂ ಇವನೇ ನನ್ನ ಅಣ್ಣನಾಗಲಿ, ಇವಳೇ ನನ್ನ ತಂಗಿಯಾಗಲಿ……
ಅಣ್ಣ ತಂಗಿಯರ ಬಾಂಧವ್ಯವದ ಶ್ರೇಷ್ಠತೆಯನ್ನು ಸಾರುವ ಹಬ್ಬ ರಾಖಿ ಹಬ್ಬ. ರಾಖಿ ಹಬ್ಬದಂದು ಸಹೋದರಿ ಸಹೋದರನ ಕೈಗೆ ಕೇಸರಿ ದಾರ ಬರಿ ದಾರವಲ್ಲ, ಅದು ರಕ್ಷೆಯ ಪ್ರತೀಕ. ಅದರಲ್ಲಿ ಅಣ್ಣ ಸದಾಕಾಲ ನನ್ನನ್ನು ರಕ್ಷಿಸಬೇಕೆಂಬ ಆಶಯ ಅಡಗಿದೆ ರಕ್ಷಾ ಬಂಧನವನ್ನು ಏಕೆ ಆಚರಿಸುತ್ತೇವೆ? ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ …
Read More »ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಲಾರ : ನಗರದ ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಲಾರ ನಗರದ ವೈದ್ಯರೊಬ್ಬರ ಕುಟುಂಬದ ಹಿರಿಯರೊಬ್ಬರು ಕಳೆದ ಹನ್ನೊಂದು ದಿನಗಳ ಹಿಂದೆ ಕಿಡ್ನಿ ವೈಫಲ್ಯ ಹಾಗೂ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೇ ನೋವಿನಲ್ಲಿ ಇಡೀ ಕುಟುಂಬ ಮೃತರ ಹನ್ನೊಂದನೇ ದಿನದ ತಿಥಿ ಕಾರ್ಯ ಮಾಡಿದ್ದರು. ಈ ವೇಳೆ ಇಡೀ ಕುಟುಂಬಕ್ಕೊಂದು ಆಘಾತಕಾರಿ ಸುದ್ದಿಯೊಂದು ಎರಗಿ ಬಂದಿದ್ದು, ಕುಟುಂಬದ 8 ಜನರಿಗೂ ಕೊರೊನಾ …
Read More »ಗಡಿ ಕಾಯೋ ಯೋಧರಿಗಾಗಿ ಕುಂದಾನಗರಿಯಲ್ಲಿ ಸಜ್ಜಾಯ್ತು Eco-friendly ರಾಖಿ!
ಬೆಳಗಾವಿ: ದೇಶದ ರಕ್ಷಣೆಗಾಗಿ ಟೊಂಕಕಟ್ಟಿ ನಿಂತಿರುವ ನಮ್ಮ ವೀರ ಯೋಧರಿಗೆ ಸೋದರತ್ವ ಸಾರುವ ರಕ್ಷಾಬಂಧನದ ಪ್ರಯುಕ್ತವಾಗಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ರಾಖಿ ರವಾನಿಸಿದ್ದಾರೆ. ಅದೂ ಕೂಡ ಪರಿಸರ ಸ್ನೇಹಿ ರಾಖಿ. ಹೌದು, ಆಗಸ್ಟ್ 3 ರಂದು ರಕ್ಷಾಬಂಧನ ಹಬ್ಬವಿದ್ದು, ಇದೀಗ ದೇಶದ ಗಡಿಗೆ ಸ್ಪೀಡ್ ಫೋಸ್ಟ್ ಮೂಲಕ ರಾಖಿ ಹಾಗೂ ಗ್ರೀಟಿಂಗ್ ರವಾನಿಸಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ಪ್ರತಿಷ್ಠಾನದ ಲೀಡರ್ಸ್ ಸೆಲ್ನಲ್ಲಿರುವ ನಗರದ ಹಲವು ಕಾಲೇಜು ವಿದ್ಯಾರ್ಥಿನಿಯರು ರಾಖಿ ಹಬ್ಬ …
Read More »ಸೋಂಕಿತರಿಗೆ ಹೆಚ್ಚುವರಿ 1939 ಹಾಸಿಗೆ
ಹಾಸನ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚುವರಿಯಾಗಿ ಜಿಲ್ಲಾದಾದ್ಯಂತ ವಸತಿ ನಿಲಯಗಳ 1939 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯನ್ನೇ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿರುವುದರಿಂದ 400 ಹಾಸಿಗೆಗಳ ಸೌಲಭ್ಯವಿದೆ. ಅದರಲ್ಲಿ 50 ಹಾಸಿಗೆಗಳನ್ನು ಐಸಿಯುಗೆ ಬಳಸಿಕೊಳ್ಳಲಾಗುತ್ತಿದೆ. ಜತೆಗೆ ಏಳು ಖಾಸಗಿ ಆಸ್ಪತ್ರೆಗಳಿಂದ 280 ಹಾಸಿಗೆ ಲಭ್ಯ ಇದೆ. ಈಗಾಗಲೇ ಹಲವು ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಆರಂಭಿಸಿವೆ. ಕಳೆದ ಇಪ್ಪತ್ತು ದಿನಗಳಿಂದ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಭಾಯಿಸಲು …
Read More »IPL ಆಡಳಿತ ಮಂಡಳಿ ಸಭೆ: ವೇಳಾಪಟ್ಟಿ, ಸರಕಾರದ ಒಪ್ಪಿಗೆ ಸಾಧ್ಯತೆ
ಮುಂಬಯಿ: ಐಪಿಎಲ್ ಆಡಳಿತ ಮಂಡಳಿಯ ಸಭೆ ರವಿವಾರ ನಡೆಯಲಿದೆ. ಸೆ. 19ರಿಂದ ನ. 8ರವರೆಗೆ ಯುಎಇಯಲ್ಲಿ ನಡೆಸಲು ಉದ್ದೇಶಿಸಲಾಗಿರುವ 13ನೇ ಆವೃತ್ತಿ ಐಪಿಎಲ್ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವದ ಪೂರ್ವಭಾವಿ ಸಭೆ. ಇಲ್ಲಿ 8 ಫ್ರಾಂಚೈಸಿಗಳು ಕಾತರದಿಂದ ಕಾಯುತ್ತಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ಸಿಗುವ ನಿರೀಕ್ಷೆ ಇದೆ. ಮುಖ್ಯವಾಗಿ ಚೀನದ ಸ್ಪಾನ್ಸರ್ಶಿಪ್ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಿದೆ. ಹಾಗೆಯೇ ಸರಕಾರದ ಒಪ್ಪಿಗೆ ಪಡೆಯಲು ಮುಂದಡಿ ಇಡಬೇಕಿದೆ. ವೇಳಾಪಟ್ಟಿ ಕೂಟದ ದಿನಾಂಕ ಈಗಾಗಲೇ …
Read More »
Laxmi News 24×7