ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …
Read More »ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ವಿತರಿಸಲಿದೆ.
ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ವಿತರಿಸಲಿದೆ. ಈಗಾಗಲೇ ಒಟ್ಟು 50 ಸಾವಿರ ಸ್ಮಾರ್ಟ್ಫೋನ್ಗಳು ಪಂಜಾಬಿಗೆ ಆಗಮಿಸಿದ್ದು, ಯಾರ ಬಳಿ ಫೋನ್ ಇಲ್ಲವೋ ಆ ವಿದ್ಯಾರ್ಥಿನಿಯರಿಗೆ ಈ ಫೋನ್ಗಳನ್ನು ನೀಡಲಾಗುವುದು. ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಈ ಫೋನ್ಗಳು ಸಹಾಯವಾಗಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಜನತೆಗೆ …
Read More »ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …
Read More »ರೈಲಿನಡಿ ಸಿಲುಕ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಭದ್ರತಾ ಸಿಬ್ಬಂದಿ………..
ಮುಂಬೈ: ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ 52 ವರ್ಷದ ದಿಲೀಪ್ ಮಂಡಗೆ ಎಂಬವರು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಈ ವೇಳೆ ಆಯತಪ್ಪಿದ ದಿಲೀಪ್ ಅವರನ್ನು ಪ್ಲಾಟ್ಫಾರಂನಲ್ಲಿ ಕರ್ತವ್ಯನಿರತ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ದಿಲೀಪ್ ಮಗನೊಂದಿಗೆ ಮುಂಬೈನಿಂದ ಕಯಾಮತಿ ಎಕ್ಸ್ ಪ್ರೆಸ್ ಮೂಲಕ ಮಧ್ಯಪ್ರದೇಶದ ಬುರಹಾನಪುರಕ್ಕೆ ಹೊರಟಿದ್ದರು. …
Read More »ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ.
ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …
Read More »ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ
ಹೈದರಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಅರುಣಾ (29) ಕೊಲೆಯಾದ ಪತ್ನಿ. ಆರೋಪಿ ಪತಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಭಾಕರ್ ಎಂಟು ವರ್ಷಗಳ ಹಿಂದೆ ಕರ್ನಾಟಕದ ಕೋಲಾರ ಮೂಲದ ಅರುಣಾ ಜೊತೆ ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಭಾಕರ್ ಕುರಿಗಳನ್ನು ಸಾಕುತ್ತಾ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ …
Read More »ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು
ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …
Read More »ಗೆಳೆಯನ ಜೊತೆ ಎಂಗೇಜ್ ಆದ ಹಾಟ್ ಬೆಡಗಿ ಪೂನಂ ಪಾಂಡೆ
ಮುಂಬೈ: ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ ತನ್ನ ಬಾಯ್ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ವಿಚಾರವಾಗಿ ಪೂನಂ ಪಾಂಡೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೆ ತಮ್ಮ ನಿಶ್ಚಿತಾರ್ಥದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಾಕಿಕೊಂಡಿರುವ ಸ್ಯಾಮ್ ಬಾಂಬೆ ಕೊನೆಗೂ ನಾವು ನಿಶ್ಚಿತಾರ್ಥ ಮಾಡಿಕೊಂಡೆವು ಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಮತ್ತು ಪೂನಂ ಕಳೆದ ಕೆಲದಿನಗಳಿಂದ ಪ್ರೀತಿಸುತ್ತಿದ್ದರು ಸ್ಯಾಮ್ ಹಂಚಿಕೊಂಡಿರುವ ಫೋಟೋದಲ್ಲಿ ಇಬ್ಬರು ಬೆರಳುಗಳಲ್ಲಿ …
Read More »
Laxmi News 24×7