ಮುಂಬೈ: ಮಹಾರಾಷ್ಟ್ರ ಕೊರೊನಾ ಸೋಂಕಿತರಲ್ಲಿ ಮಹಾ ದಾಖಲೆಯನ್ನು ಬರೆದಿದ್ದು, ಬುಧವಾರ ಒಂದೇ ದಿನ 10,576 ಪ್ರಕರಣಗಳು ವರದಿಯಾಗಿವೆ. ಬುಧವಾರ ಕೊರೊನಾಗೆ ಮಹಾರಾಷ್ಟ್ರದಲ್ಲಿ 280 ಜನರನ್ನು ಬಲಿ ಪಡೆದುಕೊಂಡಿದೆ. ದೇಶದಲ್ಲಿ ಇದುವರೆಗೂ 11 ಲಕ್ಷಕ್ಕೂ ಅಧಿಕ ಜನರು ಕೊರೊನಾ ಪ್ರಕರಣಗಳಿವೆ. ಮಹಾರಾಷ್ಟ್ರ ಕೊರೊನಾ ಪೀಡಿತ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ. 24 ಗಂಟೆಯಲ್ಲಿ 10,576 ಪ್ರಕರಣ ಸೇರಿ ಸೋಂಕಿತರ ಸಂಖ್ಯೆ 3,37,607ಕ್ಕೆ ಏರಿಕೆಯಾಗಿದೆ. ಇದುವರೆಗೂ ಮಹಾರಾಷ್ಟ್ರದಲ್ಲಿ 12,556 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ …
Read More »ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ
ಮುಂಬೈ: ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇತ್ತೀಚೆಗೆ ಯುವಜನತೆ ಮೊಬೈಲ್ಗೆ ಅಂಟಿಕೊಂಡೆ ಇರುತ್ತಾರೆ. ಅದರಲ್ಲಿ ಗೇಮ್ ಆಡುವ ಮತ್ತು ವಿಡಿಯೋ ಮಾಡುವ ಗೀಳಿಗೆ ಬಿದ್ದಿರುತ್ತಾರೆ. ಹೀಗೆ ಮೊಬೈಲ್ ಚಟಕ್ಕೆ ಬಿದ್ದ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾ ಲಾಕ್ಡೌನ್ನಿಂದ ಮನೆಯಲ್ಲೇ ಇದ್ದ ಬಾಲಕ …
Read More »ಹುಟ್ಟುಹಬ್ಬದ ದಿನವೇ ಭೀಮಾತೀರದ ನಟೋರಿಯಸ್ ಅರೆಸ್ಟ್
ವಿಜಯಪುರ: ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್ ಹುಟ್ಟುಹಬ್ಬದ ದಿನದಂದೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ಉದ್ಯಮಿಗೆ 5 ಕೋಟಿ ನಗದು ಅಥವಾ 3 ಕೆ.ಜಿ. ಚಿನ್ನಕ್ಕೆ ಬೇಡಿಕೆ ಇಟ್ಟಿದ ಆರೋಪದಡಿ ಬಂಧನವಾಗಿದ್ದಾನೆ. ಚಿನ್ನಾಭರಣದ ವ್ಯಾಪಾರಿಯಾಗಿರುವ ನಾಮದೇವ್ ಡಾಂಗೆ ಎಂಬವರಿಗೆ ಬೇಡಿಕೆ ಇಟ್ಟಿದ್ದನು. 5 ಕೋಟಿ ಕೊಡದೇ ಇದ್ರೇ ಕಾಲು, ತಲೆ ಕಟ್ ಮಾಡ್ತೀನಿ. ಯಾರಿಗಾದ್ರೂ ಹೇಳಿದ್ರೆ ಮನೆಗೆ ಹೊಕ್ಕು ತಲೆಗೆ ಗುಂಡು ಹೊಡೆಯುತ್ತೇನೆಂದು ಧಮ್ಕಿ ಹಾಕಿದ್ದನು. ಇನ್ನು ಈ …
Read More »ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ
ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …
Read More »ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ
ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …
Read More »ಕೋವಿಡ್ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »ನಾನು ಗಂಡು ಆದ್ರೆ ಅಷ್ಟೇನು ಕೆಟ್ಟದಾಗಿ ಕಾಣಲ್ಲ – ‘ರಣಧೀರ’ ನಟಿ
ಹೈದರಾಬಾದ್: ನಟಿ ಖುಷ್ಬೂ ನಟನೆ ಜೊತೆಗೆ ರಾಜಕೀಯದಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲದೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದೀಗ ಖುಷ್ಬೂ ರೂಪಾಂತರದ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿರುವ ಖುಷ್ಬೂ ಇತ್ತೀಚಿಗೆ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಯಾಕೆಂದರೆ ಆ ಫೋಟೋದಲ್ಲಿ ನಟಿ ಖುಷ್ಬೂ ಪುರುಷ ಅವತಾರತಾಳಿದ್ದಾರೆ. ಹೌದು..ಫೇಸ್ ಆಪ್ ಮೂಲಕ ನಟಿ ಖುಷ್ಬೂ ತಮ್ಮ ಫೋಟೋವನ್ನು ಎಡಿಟ್ ಮಾಡಿ ಟ್ವಿಟ್ಟರಿನಲ್ಲಿ …
Read More »ಖಾನಾಪುರ: ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ 6 ಜನರಿಗೆ ಕೊರೊನಾ……..
ಖಾನಾಪುರ: ತಾಲ್ಲೂಕಿನಲ್ಲಿ ಬುಧವಾರ ಆರು ಜನರಿಗೆ ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಜಿಲ್ಲೆಯಲ್ಲಿ ಕೊರೊನಾ ಕೇಸ್ ದಾಖಲಾಗುತ್ತಿವೆ. ಇಂದು ಸಹ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಬರುವ ಮೊದಲೇ ಖಾನಾಪುರ ತಾಲ್ಲೂಕಿನಲ್ಲಿ 6 ಜನರಗೆ ಕೊರೊನಾ ವಕ್ಕರಿಸಿದೆ. ಆರೋಗ್ಯ ಇಲಾಖೆ 5 ಜನ ಸಿಬ್ಬಂದಿ, ಒಬ್ಬ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಜಿಲ್ಲಾಡಳಿತ ಲಾಕ್ ಡೌನ್ …
Read More »N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ
ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …
Read More »ಲಾಕ್ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್
ಬೆಂಗಳೂರು: ಇಂದಿನಿಂದ ಲಾಕ್ಡೌನ್ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್ಡೌನ್ ಇದ್ದ ಕಾರಣ ಹೋಟೆಲ್ಗಳಲ್ಲಿ ಕೇವಲ ಪಾರ್ಸಲ್ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್ …
Read More »
Laxmi News 24×7